Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರನಿಗೆ ಆಯುಷ್ ಶೆಟ್ಟಿ ಶಾಕ್; ಫೈನಲ್‌ಗೆ ಲಗ್ಗೆ!

11/04/2026 6:54 PM

Watch video: ಕಾರಿನಿಂದ ಇಳಿದು ರಾಹುಲ್ ಗಾಂಧಿ ಜೊತೆ ಮಾತನಾಡಿದ ಪ್ರಧಾನಿ ಮೋದಿ! ವೈರಲ್ ಆಯ್ತು ‘ರಾಜಕೀಯ ವೈರಿಗಳ’ ಅಪರೂಪದ ಭೇಟಿ

11/04/2026 6:41 PM

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಕಾಮುಕನನ್ನ ಸೆರೆಹಿಡಿದ ಮಹಿಳಾ ಪೊಲೀಸರ ಅಂಡರ್ ಕವರ್ ಆಪರೇಷನ್!

11/04/2026 6:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷಕ್ಕೆ ಏರಿಸಿದ ‘RBI’ | Loan Limit
INDIA

ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕೃಷಿ ಸಾಲದ ಮಿತಿ 1.6 ಲಕ್ಷದಿಂದ 2 ಲಕ್ಷಕ್ಕೆ ಏರಿಸಿದ ‘RBI’ | Loan Limit

By kannadanewsnow5707/12/2024 6:29 AM

ನವದೆಹಲಿ : ಭಾರತೀಯ ರೀಸರ್ವ್ ಬ್ಯಾಂಕ್ ರೈತರಿಗೆ ಸಿಹಿಸುದ್ದಿ ನೀಡಿದ್ದು, ಏರುತ್ತಿರುವ ಹಣದುಬ್ಬರದಿಂದ ರೈತರಿಗೆ ಪರಿಹಾರ ನೀಡುವ ಸಲುವಾಗಿ ಖಾತರಿಯಿಲ್ಲದೆ 2 ಲಕ್ಷ ರೂ.ವರೆಗೆ ಸಾಲವನ್ನು ನೀಡುವುದಾಗಿ ಘೋಷಿಸಿದೆ.

ಪ್ರಸ್ತುತ ಈ ಮಿತಿ 1.6 ಲಕ್ಷ ರೂ. ಇದ್ದು, ಇನ್ಮುಂದೆ ಕೃಷಿ ಸಾಲವನ್ನು 2 ಲಕ್ಷ ರೂ.ವರೆಗೆ ನೀಡಲಾಗುವುದು ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಣೆ ಮಾಡಿದ್ದಾರೆ.

ವಿತ್ತೀಯ ನೀತಿ ಪರಾಮರ್ಶೆ ಕುರಿತು ಮಾಹಿತಿ ನೀಡಿದ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು, ಹಣದುಬ್ಬರ ಮತ್ತು ಕೃಷಿಯಲ್ಲಿ ಬಳಸುವ ಕಚ್ಚಾ ವಸ್ತುಗಳ ಬೆಲೆಯಲ್ಲಿನ ಹೆಚ್ಚಳವನ್ನು ಗಮನದಲ್ಲಿಟ್ಟುಕೊಂಡು ಗ್ಯಾರಂಟಿ ರಹಿತ ಕೃಷಿ ಸಾಲದ ಮಿತಿಯನ್ನು 1.6 ಲಕ್ಷದಿಂದ ರೂ. 2 ಲಕ್ಷ” ಎಂದು ನಿರ್ಧರಿಸಲಾಗಿದೆ. ಇದರಿಂದ ಸಣ್ಣ ಮತ್ತು ಅತಿಸಣ್ಣ ರೈತರು ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯುವ ವ್ಯಾಪ್ತಿ ಹೆಚ್ಚಲಿದೆ ಎಂದರು. 2010ರಲ್ಲಿ ಆರ್‌ಬಿಐ ಯಾವುದೇ ಗ್ಯಾರಂಟಿ ಇಲ್ಲದೆ ಕೃಷಿ ಕ್ಷೇತ್ರಕ್ಕೆ 1 ಲಕ್ಷ ರೂ.ಗಳ ಮಿತಿಯನ್ನು ನಿಗದಿಪಡಿಸಿತ್ತು ಎಂಬುದು ಗಮನಾರ್ಹ. ನಂತರ, 2019 ರಲ್ಲಿ ಅದನ್ನು 1.6 ಲಕ್ಷ ರೂ.ಗೆ ಹೆಚ್ಚಿಸಲಾಯಿತು. ಈ ಸಂಬಂಧ ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲಾಗುವುದು ಎಂದು ಆರ್‌ಬಿಐ ತಿಳಿಸಿದೆ.

Good news for farmers: RBI raises farm loan limit from Rs 1.6 lakh to Rs 2 lakh | Loan Limit ರೈತರಿಗೆ ಭರ್ಜರಿ ಗುಡ್ ನ್ಯೂಸ್ : ಕೇಂದ್ರ ಸರ್ಕಾರದಿಂದ ಈರುಳ್ಳಿ ರಫ್ತು ಮೇಲಿನ ನಿಷೇಧ ತೆರವು
Share. Facebook Twitter LinkedIn WhatsApp Email

Related Posts

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರನಿಗೆ ಆಯುಷ್ ಶೆಟ್ಟಿ ಶಾಕ್; ಫೈನಲ್‌ಗೆ ಲಗ್ಗೆ!

11/04/2026 6:54 PM1 Min Read

Watch video: ಕಾರಿನಿಂದ ಇಳಿದು ರಾಹುಲ್ ಗಾಂಧಿ ಜೊತೆ ಮಾತನಾಡಿದ ಪ್ರಧಾನಿ ಮೋದಿ! ವೈರಲ್ ಆಯ್ತು ‘ರಾಜಕೀಯ ವೈರಿಗಳ’ ಅಪರೂಪದ ಭೇಟಿ

11/04/2026 6:41 PM1 Min Read

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಕಾಮುಕನನ್ನ ಸೆರೆಹಿಡಿದ ಮಹಿಳಾ ಪೊಲೀಸರ ಅಂಡರ್ ಕವರ್ ಆಪರೇಷನ್!

11/04/2026 6:29 PM1 Min Read
Recent News

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್: ವಿಶ್ವದ ನಂ.1 ಆಟಗಾರನಿಗೆ ಆಯುಷ್ ಶೆಟ್ಟಿ ಶಾಕ್; ಫೈನಲ್‌ಗೆ ಲಗ್ಗೆ!

11/04/2026 6:54 PM

Watch video: ಕಾರಿನಿಂದ ಇಳಿದು ರಾಹುಲ್ ಗಾಂಧಿ ಜೊತೆ ಮಾತನಾಡಿದ ಪ್ರಧಾನಿ ಮೋದಿ! ವೈರಲ್ ಆಯ್ತು ‘ರಾಜಕೀಯ ವೈರಿಗಳ’ ಅಪರೂಪದ ಭೇಟಿ

11/04/2026 6:41 PM

ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಕಾಮುಕನನ್ನ ಸೆರೆಹಿಡಿದ ಮಹಿಳಾ ಪೊಲೀಸರ ಅಂಡರ್ ಕವರ್ ಆಪರೇಷನ್!

11/04/2026 6:29 PM

ಬಾಕಿ ಇರುವ ಕ್ರಿಮಿನಲ್ ಕೇಸ್‌ಗಳ ನೆಪದಲ್ಲಿ ಪಾಸ್‌ಪೋರ್ಟ್ ನಿರಾಕರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು!

11/04/2026 6:20 PM
State News
KARNATAKA

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

By kannadanewsnow5711/04/2026 4:37 PM KARNATAKA 2 Mins Read

ಬೆಂಗಳೂರು: ಹತ್ತನೇ ತರಗತಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ವಿದ್ಯಾರ್ಥಿಗಳಲ್ಲಿ ಹಾಗೂ ಪೋಷಕರಲ್ಲಿ “ಮುಂದಿನ ದಾರಿ…

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

BIG NEWS : `ಗೋಲ್ಡ್ ಲೋನ್’ ನಿಯಮಗಳಲ್ಲಿ ಮಹತ್ವದ ಬದಲಾವಣೆ : ಇನ್ಮುಂದೆ 10 ಗ್ರಾಂ ಚಿನ್ನಕ್ಕೆ 85% ಸಾಲ.!

11/04/2026 4:18 PM

ನಿಮ್ಮ ಮನೆ, ಸೈಟ್‌ ಗೆ `ಇ-ಸ್ವತ್ತು’ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/04/2026 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.