‘ರೈತ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದಲೇ ಉಚಿತವಾಗಿ ‘ಮಿನಿ ಮೇವಿನ ಕಿಟ್’ ವಿತರಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೊರತೆಯಿಂದಾಗಿ ಬರಗಾಲ ಆವರಿಸಿದೆ. ಎಲ್ಲೆಲ್ಲೂ ನೀರು, ಮೇವಿಗೆ ಕೊರತೆ ಎದುರಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಜಾನುವಾರು ಹೊಂದಿರುವಂತ ರೈತರಿಗೆ ಉಚಿತವಾಗಿ ಸರ್ಕಾರದಿಂದಲೇ ಮೇವಿನ ಮಿನಿ ಕಿಟ್ ವಿತರಣೆಗೆ ನಿರ್ಧರಿಸಿದೆ. ಈ ಯೋಜನೆಗಾಗಿ ಅನುದಾನವನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ ಮತ್ತು ಸೇವೆಗಳ ಇಲಾಖೆಯ ಸರ್ಕಾರ ಅಧೀನ ಕಾರ್ಯದರ್ಶಿಯವರು, ರಾಜ್ಯದಲ್ಲಿ  ಬರ ಘೋಷಣೆಯಾಗಿರುವ ತಾಲ್ಲೂಕುಗಳಲ್ಲಿ ಮೇವಿನ ಕೊರತೆ ನೀಗಿಸುವ ಸಲುವಾಗಿ ರೈತರುಗಳಿಗೆ ಉಚಿತವಾಗಿ ಮಿನಿ ಮೇವಿನ … Continue reading ‘ರೈತ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದಲೇ ಉಚಿತವಾಗಿ ‘ಮಿನಿ ಮೇವಿನ ಕಿಟ್’ ವಿತರಣೆ