Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING :ಬೆಂಗಳೂರು ನಿಗೂಢ ಸ್ಪೋಟದಲ್ಲಿ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಚಿಕಿತ್ಸೆ : CM ಘೋಷಣೆ.!

15/08/2025 1:05 PM

ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಛತ್ತೀಸ್ ಗಢದ 29 ನಕ್ಸಲ್ ಪೀಡಿತ ಗ್ರಾಮಗಳು

15/08/2025 1:01 PM
Coaching teacher misbehaves with student, video goes viral

WATCH VIDEO: ವಿದ್ಯಾರ್ಥಿನಿಯೊಂದಿಗೆ ಕೋಚಿಂಗ್ ಶಿಕ್ಷಕ ಅಸಭ್ಯ ವರ್ತನೆ, ವಿಡಿಯೋ ವೈರಲ್‌

15/08/2025 1:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ
KARNATAKA

ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : `ಕೃಷಿ ಭಾಗ್ಯ’ ಯೋಜನೆಗೆ ಅರ್ಜಿ ಆಹ್ವಾನ

By kannadanewsnow5712/10/2024 5:40 AM

ಬೆಂಗಳೂರು : ಸುಸ್ಥಿರ ಕೃಷಿಯನ್ನು ಉತ್ತೇಜಿಸಿ, ಬೆಳೆ ಉತ್ಪಾದಕತೆ ಮತ್ತು ರೈತರ ಜೀವನಮಟ್ಟವನ್ನು ಸುಧಾರಿಸುವ ಸಲುವಾಗಿ ಕೃಷಿ ಭಾಗ್ಯ ಯೋಜನೆಯನ್ನು ಪ್ರಸ್ತುತ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಸಮರ್ಪಕ ಮಳೆ ನೀರಿನ ಸಂಗ್ರಹಣೆ ಹಾಗೂ ಉಪಯುಕ್ತ ಬಳಕೆ ಪದ್ಧತಿಯಿಂದ ಕೃಷಿ ಉತ್ಪಾದಕತೆಯನ್ನು ಉತ್ತಮ ಪಡಿಸುವುದು ಮತ್ತು ಆದಾಯವನ್ನು ಹೆಚ್ಚಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿರುತ್ತದೆ. ಮಳೆ ನೀರನ್ನು ವ್ಯರ್ಥ ಮಾಡದೆ ಆಯ್ದ ಸ್ಥಳದಲ್ಲಿ ಕೃಷಿ ಹೊಂಡ ತೆಗೆದು ಜಲ ಸಂಗ್ರಹಿಸಿ, ಬೆಳೆಗಳ ಸಂದಿಗ್ಧ ಹಂತಗಳಲ್ಲಿ ರಕ್ಷಣಾತ್ಮಕ ನೀರಾವರಿ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಯೋಜನೆಯ ಘಟಕಗಳು: ಕ್ಷೇತ್ರ ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ನೀರು ಇಂಗದಂತೆ ತಡೆಯಲು ಪಾಲಿಥೀನ್ ಹೊದಿಕೆ ಅಳವಡಿಸುವುದು (ಸಾಮಾನ್ಯ ಶೇ.80, ಪರಿಶಿಷ್ಟ ಜಾತಿ/ಪಂಗಡ ಶೇ.90), ಡೀಸೆಲ್, ಪೆಟ್ರೋಲ್, ಸೋಲಾರ್ ಪಂಪ್‍ಸೆಟ್ ವಿತರಣೆ(ಸಾಮಾನ್ಯ ಶೇ.50, ಪರಿಶಿಷ್ಟ ಜಾತಿ/ಪಂಗಡ ಶೇ.90), ಸೂಕ್ಷ್ಮ (ತುಂತುರು, ಹನಿ) ನೀರಾವರಿ ಘಟಕ ವಿತರಣೆ (ಸಾಮಾನ್ಯ 90, ಪರಿಶಿಷ್ಟ ಜಾತಿ/ಪಂಗಡ ಶೇ.90), ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ಅಳವಡಿಸುವುದು(ಸಾಮಾನ್ಯ ಶೇ.40, ಪರಿಶಿಷ್ಟ ಜಾತಿ/ಪಂಗಡ ಶೇ.50).

ಕೃಷಿ ಭಾಗ್ಯ ಯೋಜನೆ ಒಟ್ಟಾರೆ 6 ಕಡ್ಡಾಯ ಘಟಕಗಳನ್ನು ಒಳಗೊಂಡಿದ್ದು, ಎಲ್ಲಾ ಘಟಕಗಳನ್ನು ಫಲಾನುಭವಿ ರೈತರು ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ತಪ್ಪದೆ ಅಳವಡಿಸುವುದು. ರೈತರು ಒಟ್ಟು ಸಾಗುವಳಿ ಕ್ಷೇತ್ರದ ಒಂದು ಸರ್ವೆ ನಂಬರ್‍ನಲ್ಲಿ ಕನಿಷ್ಠ 1 ಎಕರೆ ಭೂಮಿ ಇರಬೇಕು. ಹಿಂದಿನ ಸಾಲುಗಳಲ್ಲಿ ಕೃಷಿ ಭಾಗ್ಯ ಯೋಜನೆ ಅಥವಾ ಇನ್ನಯಾವುದೇ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಯಾಗಿದ್ದಲ್ಲಿ ರೈತರು ಈ ಯೋಜನೆಗೆ ಅರ್ಹತೆ ಹೊಂದಿರುವುದಿಲ್ಲ(ಕೆಕಿಸಾನ್ ತಂತ್ರಾಂಶದಲ್ಲಿ ಭೌತಿಕವಾಗಿ ಸ್ಥಳ ಪರಿಶೀಲಿಸಿ ಖಾತರಿಪಡಿಸಿಕೊಳ್ಳುವುದು)

ಸಹಾಯಧನ ಪಾವತಿ ವಿಧಾನ: ಕ್ಷೇತ್ರ ಬದು ನಿರ್ಮಾಣ ಹಾಗೂ ಕೃಷಿಹೊಂಡ ಪೂರ್ಣಗೊಂಡ ನಂತರ ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಿಸಿಕೊಳ್ಳುವ ಬಗ್ಗೆ ರೈತರಿಂದ ದೃಢೀಕರಣ ಪತ್ರ ಪಡೆದುಕೊಂಡು, ಕ್ಷೇತ್ರ ಬದು ಹಾಗೂ ಕೃಷಿ ಹೊಂಡ ಘಟಕಗಳಿಗೆ ಸಂಬಂಧಿಸಿದ ಒಟ್ಟು ಸಹಾಯಧನದ ಶೇ.75 ರಷ್ಟು ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು.

ಕೃಷಿಭಾಗ್ಯ ಯೋಜನೆ ಪ್ಯಾಕೇಜ್ ಅಡಿ ಬರುವ ಆರು ಘಟಕಗಳ ಅನುಷ್ಠಾನ ಮತ್ತು ಕೆ-ಕಿಸಾನ್ ಮೊಬೈಲ್ ಆಪ್‍ನಲ್ಲಿ ದಾಖಲೀಕರಿಸಿದ ನಂತರ ಉಳಿಕೆ ಶೇ.25 ರಷ್ಟು ಸಹಾಯಧನ ಮೊತ್ತವನ್ನು ರೈತರ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ ಹತ್ತಿರದ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ವಿರಾಜಪೇಟೆ/ ಪೊನ್ನಂಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

Good news for farmers: State govt invites applications for 'Krishi Bhagya' scheme ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಈ ಯೋಜನೆಯಡಿ ಸಿಗಲಿದೆ 50 ಲಕ್ಷ ರೂ.ವರಗೆ ಸಾಲ ಸೌಲಭ್ಯ
Share. Facebook Twitter LinkedIn WhatsApp Email

Related Posts

BREAKING :ಬೆಂಗಳೂರು ನಿಗೂಢ ಸ್ಪೋಟದಲ್ಲಿ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಚಿಕಿತ್ಸೆ : CM ಘೋಷಣೆ.!

15/08/2025 1:05 PM1 Min Read

BREAKING : ಬೆಂಗಳೂರಿನಲ್ಲಿ ‘ನಿಗೂಢ ಸ್ಪೋಟ’ ಕೇಸ್ : ಮೃತಪಟ್ಟ ಬಾಲಕನ ಕುಟುಂಬಕ್ಕೆ`CM ಸಿದ್ದರಾಮಯ್ಯ’ 5 ಲಕ್ಷ ರೂ. ಪರಿಹಾರ ಘೋಷಣೆ

15/08/2025 12:59 PM1 Min Read

BREAKING : ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

15/08/2025 12:56 PM4 Mins Read
Recent News

BREAKING :ಬೆಂಗಳೂರು ನಿಗೂಢ ಸ್ಪೋಟದಲ್ಲಿ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಚಿಕಿತ್ಸೆ : CM ಘೋಷಣೆ.!

15/08/2025 1:05 PM

ಸ್ವಾತಂತ್ರ್ಯಾನಂತರ ಮೊದಲ ಬಾರಿಗೆ ತ್ರಿವರ್ಣ ಧ್ವಜ ಹಾರಿಸಿದ ಛತ್ತೀಸ್ ಗಢದ 29 ನಕ್ಸಲ್ ಪೀಡಿತ ಗ್ರಾಮಗಳು

15/08/2025 1:01 PM
Coaching teacher misbehaves with student, video goes viral

WATCH VIDEO: ವಿದ್ಯಾರ್ಥಿನಿಯೊಂದಿಗೆ ಕೋಚಿಂಗ್ ಶಿಕ್ಷಕ ಅಸಭ್ಯ ವರ್ತನೆ, ವಿಡಿಯೋ ವೈರಲ್‌

15/08/2025 1:01 PM

BREAKING : ಬೆಂಗಳೂರಿನಲ್ಲಿ ‘ನಿಗೂಢ ಸ್ಪೋಟ’ ಕೇಸ್ : ಮೃತಪಟ್ಟ ಬಾಲಕನ ಕುಟುಂಬಕ್ಕೆ`CM ಸಿದ್ದರಾಮಯ್ಯ’ 5 ಲಕ್ಷ ರೂ. ಪರಿಹಾರ ಘೋಷಣೆ

15/08/2025 12:59 PM
State News
KARNATAKA

BREAKING :ಬೆಂಗಳೂರು ನಿಗೂಢ ಸ್ಪೋಟದಲ್ಲಿ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ, ಗಾಯಾಳುಗಳಿಗೆ ಚಿಕಿತ್ಸೆ : CM ಘೋಷಣೆ.!

By kannadanewsnow5715/08/2025 1:05 PM KARNATAKA 1 Min Read

ಬೆಂಗಳೂರು : ಬೆಂಗಳೂರಿನ ಚಿನ್ನಯ್ಯಪಾಳ್ಯದಲ್ಲಿ ನಡೆದ ನಿಗೂಢ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ಪರಿಶೀಲನೆ…

BREAKING : ಬೆಂಗಳೂರಿನಲ್ಲಿ ‘ನಿಗೂಢ ಸ್ಪೋಟ’ ಕೇಸ್ : ಮೃತಪಟ್ಟ ಬಾಲಕನ ಕುಟುಂಬಕ್ಕೆ`CM ಸಿದ್ದರಾಮಯ್ಯ’ 5 ಲಕ್ಷ ರೂ. ಪರಿಹಾರ ಘೋಷಣೆ

15/08/2025 12:59 PM

BREAKING : ರಾಜ್ಯಾದ್ಯಂತ ಖಾಲಿ ಇರುವ 16,000 ಶಿಕ್ಷಕರ ನೇಮಕಾತಿ : ಸಚಿವ ಮಧು ಬಂಗಾರಪ್ಪ ಘೋಷಣೆ

15/08/2025 12:56 PM

ರಾಜ್ಯಾದ್ಯಂತ 1.23 ಕೋಟಿ `ಗೃಹಲಕ್ಷ್ಮಿ’ ಫಲಾನುಭವಿಗಳಿಗೆ 47,400 ಕೋಟಿ ರೂ. ಜಮಾ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

15/08/2025 12:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.