‘ಬಗರ್ ಹುಕುಂ’ ಸಾಗುವಳಿಗಾಗಿ ಅರ್ಜಿ ಸಲ್ಲಿಸಿರುವ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಬಗರ್ ಹುಕುಂ ( Bhagar Hukum ) ಸಮಿತಿ ಮಂಜೂರು ಮಾಡಿದ ಸಾಗುವಳಿದಾರರಿಗೆ ಮಂಜೂರಾತಿ ಪತ್ರವನ್ನು ತಿಂಗಳೊಳಗೆ ನೀಡುವಂತೆ ಹಾಗೂ ಸಾಗುವಳಿ ಪತ್ರ ನೀಡಿದ ಮಾಹಿತಿಯನ್ನು ವಾರದೊಳಗೆ ಇಲಾಖೆಗೆ ಸಲ್ಲಿಸುವಂತೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ( Minister Kota Srnivas Poojary ) ಆನೇಕಲ್ ತಾಲೂಕು ತಹಸೀಲ್ದಾರ್ ಅವರಿಗೆ ಸೂಚಿಸಿದರು. BIGG NEWS: ಮಳವಳ್ಳಿ ಬಾಲಕಿ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಿಸಿದ ಜಮೀರ್ ವಿಧಾನಸೌಧದಲ್ಲಿ ಬುಧವಾರ ಬೆಂಗಳೂರು ನಗರ ಜಿಲ್ಲೆ … Continue reading ‘ಬಗರ್ ಹುಕುಂ’ ಸಾಗುವಳಿಗಾಗಿ ಅರ್ಜಿ ಸಲ್ಲಿಸಿರುವ ರೈತರಿಗೆ ಗುಡ್ ನ್ಯೂಸ್