ರಾಜ್ಯದ ನೆರೆ, ಪ್ರವಾಹ  ಸಂತ್ರಸ್ತರಿಗೆ ಗುಡ್ ನ್ಯೂಸ್: ಪ್ರಕೃತಿ ವಿಕೋಪ ಪರಿಹಾರ ಪಾವತಿಗೆ ಸರ್ಕಾರ ಅನುಮೋದನೆ

ಬೆಂಗಳೂರು: 2022-23 ರಿಂದ 2025-26ರವರೆಗೆ ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳನ್ನು ಕೇಂದ್ರ ಸರ್ಕಾರದ SDRF, NDRF ಮಾರ್ಗಸೂಚಿಗಳ ಅನುಸಾರ ಕೈಗೊಳ್ಳಲು ಅನುಮೋದನೆ ನೀಡಿದೆ. ಈ ಮೂಲಕ ಪ್ರಕೃತಿ ವಿಕೋಪದಿಂದ ಹಾನಿಗೊಳಗಾಗಿರುವಂತ ಸಂತ್ರಸ್ತರಿಗೆ ಪರಿಹಾರ ಪಾವತಿಗೆ ಕ್ರಮವನ್ನು ರಾಜ್ಯ ಸರ್ಕಾರ ವಹಿಸಿದೆ. Siddaramaiah: ಇವನ್ಯಾವನು ನನಗೆ ಸಿದ್ರಾಮುಲ್ಲಾ ಖಾನ್ ಅಂತ ಹೆಸರು ಇಡೋದಕ್ಕೆ?: ಸಿಟಿ ರವಿ ವಿರುದ್ಧ ಸಿದ್ಧರಾಮಯ್ಯ ಹಿಗ್ಗಾಮುಗ್ಗ ವಾಗ್ಧಾಳಿ ಈ ಕುರಿತಂತೆ ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. 2022-23 … Continue reading ರಾಜ್ಯದ ನೆರೆ, ಪ್ರವಾಹ  ಸಂತ್ರಸ್ತರಿಗೆ ಗುಡ್ ನ್ಯೂಸ್: ಪ್ರಕೃತಿ ವಿಕೋಪ ಪರಿಹಾರ ಪಾವತಿಗೆ ಸರ್ಕಾರ ಅನುಮೋದನೆ