BIG NEWS: ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಜಾರಿ – ಸಚಿವ ಆರ್ ಅಶೋಕ್ ಘೋಷಣೆ

ಹಾಸನ: ನೆರೆ ಸಂತ್ರಸ್ತರಿಗೆ ಬೆಂಬಲವಾಗಿ ನಿಲ್ಲುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನು ಇರಿಸಲು ಮುಂದಾಗಿದೆ. ರಾಜ್ಯದ ನೆರೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದಂತವರಿಗೆ ಶೀಘ್ರವೇ ಹೊಸ ಯೋಜನೆ ಘೋಷಣೆ ಮಾಡಲಿದೆ. ಈ ಮೂಲಕ ಭಾರೀ ಮಳೆಯಿಂದಾಗಿ ಸಂತ್ರಸ್ತರಾದಂತ ಜನರಿಗೆ ಸರ್ಕಾರ ಗುಡ್ ನ್ಯೂಸ್ ನೀಡಲಿದೆ. BREAKING NEWS: ಭಾರೀ ಮಳೆ ಹಿನ್ನಲೆ: ಚಾಮರಾಜನಗರ ಜಿಲ್ಲೆಯಾಧ್ಯಂತ ನಾಳೆ ನಾಡಿದ್ದು ಶಾಲೆಗಳಿಗೆ ರಜೆ ಘೋಷಣೆ ಈ ಕುರಿತಂತೆ ಇಂದು ಹಾಸನದ ಶ್ರವಣಬೆಳಗೋಳದಲ್ಲಿ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಆರ್ ಅಶೋಕ್, … Continue reading BIG NEWS: ನೆರೆ ಸಂತ್ರಸ್ತರಿಗೆ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ಹೊಸ ಯೋಜನೆ ಜಾರಿ – ಸಚಿವ ಆರ್ ಅಶೋಕ್ ಘೋಷಣೆ