Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವೈವಾಹಿಕ ಕಲಹದಿಂದ ಪತಿ ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ‘ಅಪರಾಧಿಯಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು !

01/04/2026 2:11 PM

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಹಳೆಯ ಪಿಂಚಣಿ ಯೋಜನೆ’ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ‌ ಮಹತ್ವದ ಆದೇಶ.!
KARNATAKA

BIG NEWS: ‘ಹಳೆಯ ಪಿಂಚಣಿ ಯೋಜನೆ’ ನಿರೀಕ್ಷೆಯಲ್ಲಿದ್ದ ‘ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ‘ರಾಜ್ಯ ಸರ್ಕಾರ’ದಿಂದ‌ ಮಹತ್ವದ ಆದೇಶ.!

By kannadanewsnow0928/02/2025 6:22 PM

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬೇಡಿಕೆಯಲ್ಲಿ ಒಂದು ಹೊಸ ಪಿಂಚಣಿ ಯೋಜನೆ ರದ್ದುಗೊಳಿಸಿ, ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂಬುದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಮೊದಲ ಆದೇಶವೊಂದು ಹೊರಬಿದ್ದಿದೆ. ಅದೇನು ಅಂತ ಮುಂದೆ ಓದಿ.

ದಿನಾಂಕ: 1.4.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ತದನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಡಿಫೈನ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಲು ಸರ್ಕಾರವು ಒಪ್ಪಿಗೆಯನ್ನು ನೀಡಿ ಮೇಲೆ ಓದಲಾದ ಕ್ರಮ ಸಂಖ್ಯೆ (1) ರ ಸರ್ಕಾರಿ ಆದೇಶವನ್ನು ಹೊರಡಿಸಲಾಗಿರುತ್ತದೆ. ಈ ಆದೇಶದ ವ್ಯಾಪ್ತಿಗೊಳಪಡುವ ಸರ್ಕಾರಿ ನೌಕರರಿಂದ ದಿನಾಂಕ: 30.6.2024 ರೊಳಗೆ ಅಭಿಮತವನ್ನು ಪಡೆದು ಕ್ರೋಢೀಕೃತ ಪ್ರಸ್ತಾವನೆಯನ್ನು ಸರ್ಕಾರದ ಪರಿಶೀಲನೆಗಾಗಿ ಸಲ್ಲಿಸುವಂತೆ ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಲಾಗಿತ್ತು ಎಂದಿದ್ದಾರೆ.

ಮುಂದುವರೆದು ದಿನಾಂಕ: 24.1.2024 ರ ಸರ್ಕಾರಿ ಆದೇಶದನ್ವಯ ಡಿಫೆನ್ಸ್ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡುವ ಸರ್ಕಾರಿ ಅಧಿಕಾರಿ/ನೌಕರರ ಎನ್.ಪಿ.ಎಸ್. ಪ್ರಾನ್ ಖಾತೆಯಲ್ಲಿ ಜಮೆಯಾಗಿರುವ ಸರ್ಕಾರದ ಹಾಗೂ ನೌಕರರ ವಂತಿಗೆಗಳನ್ನು ಹಿಂಪಡೆದು ಇತ್ಯರ್ಥಪಡಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ಸರ್ಕಾರಿ ಆದೇಶದಲ್ಲಿ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

ಅದರಂತೆ, ದಿನಾಂಕ: 24.1.2024 ರ ಸರ್ಕಾರಿ ಆದೇಶದನ್ವಯ ಸಂಬಂಧಿತ ಅಧಿಕಾರಿ/ನೌಕರರು ಚಲಾಯಿಸಿದ ಅಭಿಮತವನ್ನು ಪರಿಶೀಲಿಸಿದ ಸರ್ಕಾರವು ದಿನಾಂಕ: 01.04.2006 ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಅಧಿಕಾರಿ/ನೌಕರರನ್ನು ಹಳೆಯ ಡಿಫೆನ್ ಪಿಂಚಣಿ ಯೋಜನೆಗೆ ಒಳಪಡಿಸಲು ತೀರ್ಮಾನಿಸಿ ಈ ಕಳಕಂಡಂತ ಆದೇಶಿಸಿದ್ದಾರೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಪಿಂಚಣಿ ಯೋಜನೆಗೊಳಪಟ್ಟ ಪಿಂಚಣಿ, ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ ಇಲಾಖೆಯ ಈ ಕೆಳಕಂಡ ಅಧಿಕಾರಿ/ನೌಕರರು ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿರುವುದರಿಂದ ದಿನಾಂಕ: 24.1.2024ರ ಸರ್ಕಾರಿ ಆದೇಶ ಸಂಖ್ಯೆ: ಆಇ-ಪಿಇಎನ್ /99/2023 ರನ್ವಯ ಅವರನ್ನು ಡಿಫೈನ್ಸ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಿ ಆದೇಶಿಸಿದೆ. ಸದರಿ ಅಧಿಕಾರಿ / ನೌಕರರಿಗೆ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಯ ನಿಯಮ 2-C ಅನ್ವಯವಾಗುವುದಿಲ್ಲ ಮತ್ತು ಇವರಿಗೆ ಅದೇ ನಿಯಮಾವಳಿಯ ನಾಲ್ಕನೇಯ ಅಧ್ಯಾಯ ಅನ್ವಯವಾಗತಕ್ಕದ್ದು ಎಂದು ತಿಳಿಸಿದ್ದಾರೆ.

ಬೆಂಗಳೂರಿನ ‘ಕೇಕ್ ಪ್ರಿಯ’ರಿಗೆ ನೆಮ್ಮದಿಯ ಸುದ್ದಿ: ‘ಕೃತಕ ಬಣ್ಣ’ದ ಪ್ರಮಾಣ ಇಳಿಕೆ

BIG NEWS: ಕರ್ನಾಟಕದಲ್ಲಿ ತಯಾರಾಗುವ ‘ಉತ್ಪನ್ನ’ಗಳ ಮೇಲೆ ‘ಕನ್ನಡದಲ್ಲಿ ಹೆಸರು’ ಮುದ್ರಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

BREAKING : ಚಿಕ್ಕಬಳ್ಳಾಪುರಲ್ಲಿ ಭೀಕರ ಮರ್ಡರ್ : ಕ್ಷುಲ್ಲಕ ಕಾರಣಕ್ಕೆ ಬಾರ್ ಸಪ್ಲೈಯರ್ ನನ್ನು ಕೊಂದ ದುಷ್ಕರ್ಮಿಗಳು

Share. Facebook Twitter LinkedIn WhatsApp Email

Related Posts

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM1 Min Read

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM2 Mins Read

ALERT : ನಿಮ್ಮ `ಮೊಬೈಲ್’ ಫೋನ್ ಕಳೆದುಹೋದರೆ ತಪ್ಪದೇ ಈ ಕೆಲಸ ಮಾಡಲೇಬೇಕು.!

01/04/2026 1:46 PM2 Mins Read
Recent News

BIG NEWS : ವೈವಾಹಿಕ ಕಲಹದಿಂದ ಪತಿ ಆತ್ಮಹತ್ಯೆ ಮಾಡಿಕೊಂಡರೆ ಪತ್ನಿ ‘ಅಪರಾಧಿಯಲ್ಲ’ : ಹೈಕೋರ್ಟ್ ಮಹತ್ವದ ತೀರ್ಪು !

01/04/2026 2:11 PM

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

01/04/2026 2:10 PM

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM

ALERT : ನಿಮ್ಮ `ಮೊಬೈಲ್’ ಫೋನ್ ಕಳೆದುಹೋದರೆ ತಪ್ಪದೇ ಈ ಕೆಲಸ ಮಾಡಲೇಬೇಕು.!

01/04/2026 1:46 PM
State News
KARNATAKA

SHOCKING : ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ವ್ಯಕ್ತಿ, ಏಕಾಏಕಿ ಕುಸಿದು ಬಿದ್ದು ಸಾವು!

By kannadanewsnow0501/04/2026 2:10 PM KARNATAKA 1 Min Read

ತುಮಕೂರು : ಇಂದು ತುಮಕೂರಿನ ಶ್ರೀ ಸಿದ್ದಗಂಗಾ ಮಠದಲ್ಲಿ ಡಾ. ಶಿವಕುಮಾರ್ ಶ್ರೀಗಳ ಜನ್ಮದಿನೊತ್ಸವ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…

ALERT : 25 ರಿಂದ 45 ವರ್ಷದೊಳಗಿನ ಮಹಿಳೆಯರು ತಪ್ಪದೇ ಈ 5 ಆರೋಗ್ಯ ತಪಾಸಣೆಗಳನ್ನು ಮಾಡಿಸಿಕೊಳ್ಳಿ.!

01/04/2026 1:57 PM

ALERT : ನಿಮ್ಮ `ಮೊಬೈಲ್’ ಫೋನ್ ಕಳೆದುಹೋದರೆ ತಪ್ಪದೇ ಈ ಕೆಲಸ ಮಾಡಲೇಬೇಕು.!

01/04/2026 1:46 PM

SHOCKING : ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ‘ಲೈಂಗಿಕ ಕಿರುಕುಳ’ : ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರರ್ ಅರೆಸ್ಟ್!

01/04/2026 1:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.