Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗಂಗೆಗೆ ಚಿಕನ್ ಬಿರಿಯಾನಿ ತ್ಯಾಜ್ಯ ಎಸೆದರೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ: ಅಲಹಾಬಾದ್ ಹೈಕೋರ್ಟ್

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 800 ಅಂಕ ಕುಸಿತ, 23,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

Big Updates: ಚೀನಾದಲ್ಲಿ ಭೂಕಂಪದ ಅಟ್ಟಹಾಸಕ್ಕೆ ಇಬ್ಬರು ಬಲಿ: ಲಿಯುಝೌ ನಗರದಿಂದ ಸಾವಿರಾರು ಜನರ ತುರ್ತು ಸ್ಥಳಾಂತರ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮೇ.31ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
KARNATAKA

ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್: ಮೇ.31ರವರೆಗೆ ವರ್ಗಾವಣೆಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಸಂಬಂಧ ಇಇಡಿಎಸ್ ತಂತ್ರಾಂಶದಲ್ಲಿ ಇಂದೀಕರಣ ಮಾಡಲು ಹಾಗೂ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಮೇ.31ರವರೆಗೆ ದಿನಾಂಕ ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.

ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಜ್ಞಾಪನ ಪತ್ರ ಹೊರಡಿಸಿದ್ದು,  ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆ 2023-24 ಸಂಬಂಧ ಉಲ್ಲೇಖ 1ರ ಅಧಿಸೂಚನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ವಲಯ ಬದಲಾವಣೆ ಸಹಿತ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗಳನ್ನು ಹಮ್ಮಿಕೊಳ್ಳಲು ವೇಳಾಪಟ್ಟಿ ಹೊರಡಿಸಲಾಗಿದ್ದು, ವರ್ಗಾವಣಾ ಕಾಯ್ದೆ ಮತ್ತು ನಿಯಮಗಳನ್ನು ಎಲ್ಲಾ ಹಂತದ ವರ್ಗಾವಣಾ ಪ್ರಾಧಿಕಾರಿಗಳು ಕಡ್ಡಾಯವಾಗಿ ಓದಿಕೊಂಡು ಮಾರ್ಗಸೂಚಿಯಲ್ಲಿ ತಿಳಿಸಿರುವಂತೆ ಹಾಗೂ ಶಿಕ್ಷಕರ ವರ್ಗಾವಣೆ ಕಾಯ್ದೆ /ನಿಯಮಗಳು-2020 ಮತ್ತು ತಿದ್ದುಪಡಿ ಕಾಯ್ದೆ/ ನಿಯಮಗಳು-2022ರ ಪ್ರಕಾರ ಅಗತ್ಯ ಕ್ರಮವಹಿಸಲು ಉಲ್ಲೇಖ-2ರಂತೆ ಕ್ಷೇತ್ರಶಿಕ್ಷಣಾಧಿಕಾರಿಗಳ ಸಭೆಯಲ್ಲಿ ತಿಳಿಸಲಾಗಿರುತ್ತದೆ ಎಂದಿದೆ.

ಉಲ್ಲೇಖ-3 ರಂತ ದಿನಾಂಕ: 20.05 2024 ರಂದು ನಡೆಸಿದ ವಿಡಿಯೋ ಕಾನ್ಸರನ್ಯ ನಲ್ಲಿ ತಿಳಿಸಿರುವಂತೆ ಈ ಕೆಳಕಂಡ ಅಂಶಗಳ ಬಗ್ಗೆ ಅಗತ್ಯ ಕ್ರಮವಹಿಸಲು ತಿಳಿಸಿದ್ದಾರೆ.

ಇ.ಇ.ಡಿ.ಎಸ್, ತಂತ್ರಾಂಶದಲ್ಲಿ ಯಾವುದೇ ಇಂದೀಕರಣ ಮಾಡಲು ದಿನಾಂಕ: 23.05.2024 ವರಗೆ ಡಿ.ಡಿ.ಒ, ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಅವಕಾಶ ಕಲ್ಪಿಸಿದ್ದು, ಅದರನ್ವಯ ಸೂಕ್ತ ಕ್ರಮವಹಿಸುವುದು.

ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಲು ದಿನಾಂಕ: 31.05.2024 ವರೆಗೆ ಅವಕಾಶ ಕಲ್ಪಿಸಿದ್ದು, ತಾಲ್ಲೂಕಿನ ಎಲ್ಲಾ ಶಿಕ್ಷಕರಿಗೆ ಮತ್ತು ಸಂಘಗಳ ಗಮನಕ್ಕೆ ಪ್ರಚಾರ ಮಾಡಲು ಕ್ರಮವಹಿಸುವುದು.

ಶಿಕ್ಷಕರ ವರ್ಗಾವಣಾ ಅರ್ಜಿಯಲ್ಲಿ ಮಾಹಿತಿ ತಪ್ಪಾಗಿದ್ದಲ್ಲಿ ಸಂಭಂಧಿಸಿದ ಶಿಕ್ಷಕರು, ಲಿಖಿತ ಮನವಿ ಸಲ್ಲಿಸಿದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಲಾಗಿನ್‌ನಲ್ಲಿ ಡಿಲೀಟ್‌ ಮಾಡಲು ಅವಕಾಶ ಕಲ್ಪಿಸಿದ್ದು ಸೂಕ್ತ ಕ್ರಮವಹಿಸುವುದು. ಈಗಾಗಲೇ ವಲಯ ವರ್ಗಾವಣೆಗೆ ಬಿಟ್ಟಿರುವ ಪಟ್ಟಿ ಅಂತಿಮವಲ್ಲ, ಶಿಕ್ಷಕರು, ಡಿ.ಡಿ.ಒ, ಹಾಗೂ ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಸ್ವೀಕರಿಸಿರುವ ಆಕ್ಷೇಪಣೆಗಳನ್ವಯ ಪರಿಶೀಲಿಸಿ ಅಪ್‌ಡೇಟ್ ಮಾಡಿ ಪಟ್ಟಿಯನ್ನು ಬಿಡಲಾಗುವುದೆಂದು ತಿಳಿಸಿರುತ್ತಾರೆ. ವಲಯ ವರ್ಗಾವಣೆ ಪಟ್ಟಿಗೆ ಸೇರಿರುವ ಶಿಕ್ಷಕರಲ್ಲಿ 10 ವರ್ಷ ಪೂರ್ಣಗೊಂಡಿರುವ ಶಿಕ್ಷಕರನ್ನು ಪಟ್ಟಿಯಲ್ಲಿ ಸೇರಿಸಲಾಗುವುದೆಂದು ಹಾಗೂ ವಿನಾಯ್ತಿ ಕೋರುವ ಮಹಿಳಾ ಶಿಕ್ಷಕರಿಗೆ ಕಡ್ಡಾಯವಾಗಿ 50 ವರ್ಷ ಮತ್ತು ಪುರುಷ ಶಿಕ್ಷಕರಿಗೆ ಕಡ್ಡಾಯವಾಗಿ 55 ವರ್ಷ ಪೂರ್ಣಗೊಂಡಿರಬೇಕೆಂದು ತಿಳಿಸಿರುತ್ತಾರೆ.

ವರ್ಗಾವಣೆ ಕ್ರಮಗಳಲ್ಲಿ ಯಾವುದೇ ವ್ಯತ್ಯಯಗಳಾದಲ್ಲಿ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಿಬ್ಬಂದಿಯೇ ಹೊಣೆಗಾರರೆಂದು ತಿಳಿಸುತ್ತಾ ಯಾವುದೇ ಅಡಚಣೆ, ಲೋಪವಾಗದಂತ ನಿಯಮಾನುಸಾರ ಕ್ರಮವಹಿಸಲು ಮತ್ತೂಮ್ಮೆ ಸೂಚಿಸಿದ್ದಾರೆ.

Good News: ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳು ಪಾಸ್: ಶಾಲಾ ಶಿಕ್ಷಣ ಇಲಾಖೆ ಆದೇಶ

BIG NEWS: ಇನ್ಮುಂದೆ ‘ಹೊರಗುತ್ತಿಗೆ ನೇಮಕಾತಿ’ಯಲ್ಲೂ ‘ಮೀಸಲಾತಿ’ ಕಡ್ಡಾಯ: ‘ರಾಜ್ಯ ಸರ್ಕಾರ’ ಆದೇಶ

 

Share. Facebook Twitter LinkedIn WhatsApp Email

Related Posts

ALERT : ಮಾವು ಪ್ರಿಯರೇ ಎಚ್ಚರ: ಮಾವಿನ ಹಣ್ಣಿನ ಜೊತೆ ಈ 7 ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಗಂಡಾಂತರ!

2 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

1 Min Read

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

2 Mins Read
Recent News

ಗಂಗೆಗೆ ಚಿಕನ್ ಬಿರಿಯಾನಿ ತ್ಯಾಜ್ಯ ಎಸೆದರೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ: ಅಲಹಾಬಾದ್ ಹೈಕೋರ್ಟ್

BREAKING : ಷೇರುಪೇಟೆಯಲ್ಲಿ ‘ಸೆನ್ಸೆಕ್ಸ್’ 800 ಅಂಕ ಕುಸಿತ, 23,400 ಕ್ಕಿಂತ ಕೆಳಗಿಳಿದ ‘ನಿಫ್ಟಿ’ |Share Market

Big Updates: ಚೀನಾದಲ್ಲಿ ಭೂಕಂಪದ ಅಟ್ಟಹಾಸಕ್ಕೆ ಇಬ್ಬರು ಬಲಿ: ಲಿಯುಝೌ ನಗರದಿಂದ ಸಾವಿರಾರು ಜನರ ತುರ್ತು ಸ್ಥಳಾಂತರ!

Bank Cheque Clear : ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಒಂದೇ ದಿನದಲ್ಲಿ ಚೆಕ್ ಕ್ಲಿಯರ್, RBI ಹೊಸ ನಿಯಮ ಜಾರಿ

State News
KARNATAKA

ALERT : ಮಾವು ಪ್ರಿಯರೇ ಎಚ್ಚರ: ಮಾವಿನ ಹಣ್ಣಿನ ಜೊತೆ ಈ 7 ಆಹಾರಗಳನ್ನು ಸೇವಿಸಿದರೆ ಆರೋಗ್ಯಕ್ಕೆ ಗಂಡಾಂತರ!

By kannadanewsnow57 KARNATAKA 2 Mins Read

ಬೆಂಗಳೂರು: ಹಣ್ಣುಗಳ ರಾಜ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದ್ದು, ಮಾರುಕಟ್ಟೆಗೆ ಬಗೆಬಗೆಯ ಮಾವಿನ ಹಣ್ಣುಗಳು ಲಗ್ಗೆ ಇಟ್ಟಿವೆ. ಅಬಾಲವೃದ್ಧರಾಗಿ ಎಲ್ಲರೂ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

BIG NEWS : `CM’ ಹುದ್ದೆಯಲ್ಲಿ 8 ವರ್ಷ ಪೂರೈಸಿದ ಸಿದ್ದರಾಮಯ್ಯ : ಕರ್ನಾಟಕದ ಇತಿಹಾಸದಲ್ಲಿ ಗರಿಷ್ಠ ಸಾಧನೆಗೈದ ಹಿರಿಮೆ | CM Siddaramaiah

Bhagyalakshmi Bond : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.