Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

08/07/2025 5:55 AM

BIG NEWS : ಹೃದಯಾಘಾತ’ ಅಧಿಸೂಚಿತ ಕಾಯಿಲೆ: ಹಾರ್ಟ್ ಅಟ್ಯಾಕ್ ಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಘೋಷಣೆ

08/07/2025 5:51 AM

ಮೊಬೈಲ್ ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರದಲ್ಲೇ ರೀಚಾರ್ಜ್ ಬೆಲೆ ಶೇ.10-12ರಷ್ಟು ಹೆಚ್ಚಳ

08/07/2025 5:51 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ‘ಕನಿಷ್ಠ ವೇತನ’ ನಿಗದಿ
KARNATAKA

BREAKING: ಗ್ರಾಮ ಪಂಚಾಯ್ತಿ ‘ಗ್ರಂಥಾಲಯ ಮೇಲ್ವಿಚಾರಕ’ರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್: ‘ಕನಿಷ್ಠ ವೇತನ’ ನಿಗದಿ

By kannadanewsnow0912/08/2024 7:51 PM

ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು.

ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ.

ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು ಇಷ್ಡು ವರ್ಷಗಳಾದರೂ ನೂರಕ್ಕೆ ನೂರು ಸಾಕ್ಷರತೆ ಸಾಧ್ಯವಾಗಿಲ್ಲ. ಇದನ್ನು ಸಾಧಿಸುವ ದಿಕ್ಕಿನಲ್ಲಿ ನಾವು ಶ್ರಮಿಸಬೇಕಿದೆ ಎಂದರು.

ಮೌಡ್ಯ, ಕಂದಾಚಾರಗಳು ತೊಲಗಬೇಕಾದರೆ ಓದು ಮುಖ್ಯ. ಮೌಢ್ಯದ ಕಾರಣದಿಂದ ಗ್ರಾಮೀಣ ಜನರ ಬದುಕು ಬಹಳ ಹಿಂದುಳಿಯುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಪ್ರತಿಯೊಬ್ಬ ಯುವಕ, ಯುವತಿಯರು ಹಾಗೂ ಮಕ್ಕಳು ಗ್ರಂಥಾಲಯಗಳ ಸದುಪಯೋಗ ಪಡಿಸಿಕೊಂಡು ಜ್ಞಾನಾರ್ಜನೆ ಮಾಡಬೇಕು. ಇದೇ ಅಂಬೇಡ್ಕರ್ ಅವರ ಕನಸಾಗಿತ್ತು ಎಂದರು.

ಜ್ಞಾನ ಪಡೆಯುವುದು ಎಂದರೆ ಮನುಷ್ಯರಾಗಿ ಬಾಳುವುದು. ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟುತ್ತಾರೆ. ಸಾಮಾಜಿಕ ಪ್ರಭಾವದಿಂದ ಬೆಳೆಯುತ್ತಾ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎಂದು ಕುವೆಂಪು ಅವರು ಹೇಳಿದ್ದಾರೆ. ಆದ್ದರಿಂದ ಬೆಳೆಯುತ್ತಲೂ ನಾವು ವಿಶ್ವ ಮಾನವರಾಗಿ ಉಳಿಯುವಂತಹ ಪ್ರಯತ್ನ ಮಾಡಬೇಕು. ಆಗ ಮಾತ್ರ ಮಾನವನ ಹುಟ್ಟು ಸಾರ್ಥಕ ಆಗುತ್ತದೆ ಎಂದರು.

ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದಲೇ ಗ್ರಾಮ ಮಟ್ಟದಲ್ಲೂ ಉತ್ತಮ ಗ್ರಂಥಾಲಯಗಳನ್ನು ಆರಂಭಿಸುತ್ತಿದೆ. ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದರು.

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, MLC ವಿಧಾನ‌ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ಉಪಸ್ಥಿತರಿದ್ದರು.

ಮಳೆಯಿಂದಾಗಿ ರಾಜ್ಯಾದ್ಯಂತ 80,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ನಾಶ: ಸಚಿವ ಕೃಷ್ಣಭೈರೇಗೌಡ

ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್: ‘ಸೆಪ್ಟೆಂಬರ್’ನಿಂದ ‘ಲ್ಯಾಂಡ್ ಬೀಟ್ ಆ್ಯಪ್’ ಆಧರಿಸಿ ತೆರವು ಆರಂಭ

BIG NEWS: ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

08/07/2025 5:55 AM1 Min Read

BIG NEWS : ಹೃದಯಾಘಾತ’ ಅಧಿಸೂಚಿತ ಕಾಯಿಲೆ: ಹಾರ್ಟ್ ಅಟ್ಯಾಕ್ ಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಘೋಷಣೆ

08/07/2025 5:51 AM2 Mins Read

GOOD NEWS: ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

08/07/2025 5:49 AM1 Min Read
Recent News

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

08/07/2025 5:55 AM

BIG NEWS : ಹೃದಯಾಘಾತ’ ಅಧಿಸೂಚಿತ ಕಾಯಿಲೆ: ಹಾರ್ಟ್ ಅಟ್ಯಾಕ್ ಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಘೋಷಣೆ

08/07/2025 5:51 AM

ಮೊಬೈಲ್ ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರದಲ್ಲೇ ರೀಚಾರ್ಜ್ ಬೆಲೆ ಶೇ.10-12ರಷ್ಟು ಹೆಚ್ಚಳ

08/07/2025 5:51 AM

GOOD NEWS: ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

08/07/2025 5:49 AM
State News
KARNATAKA

GOOD NEWS : ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ `ಇ-ಪೌತಿ’ ಖಾತೆ.!

By kannadanewsnow5708/07/2025 5:55 AM KARNATAKA 1 Min Read

ಬೆಂಗಳೂರು: ರೈತರು ತಮ್ಮ ಜಮೀನುಗಳನ್ನು ಪೌತಿ ಮಾಡಿಸಿಕೊಳ್ಳಲು ಇನ್ಮುಂದೆ ಕಂದಾಯ ಇಲಾಖೆ ಕಚೇರಿವರೆಗೂ ಅಲೆಯಬೇಕಿಲ್ಲ. ಸರಕಾರವೇ ಇ-ಪೌತಿ ಆಂದೋಲನದ ಮೂಲಕ ನಿಮ್ಮ…

BIG NEWS : ಹೃದಯಾಘಾತ’ ಅಧಿಸೂಚಿತ ಕಾಯಿಲೆ: ಹಾರ್ಟ್ ಅಟ್ಯಾಕ್ ಗೆ ಬಲಿಯಾದವರ ಮರಣೋತ್ತರ ಪರೀಕ್ಷೆ ಕಡ್ಡಾಯ: ರಾಜ್ಯ ಸರ್ಕಾರ ಘೋಷಣೆ

08/07/2025 5:51 AM

GOOD NEWS: ಶೀಘ್ರವೇ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 6,000 ಹುದ್ದೆಗಳಿಗೆ ನೇಮಕ: ಸಚಿವ ಈಶ್ವರ್ ಖಂಡ್ರೆ

08/07/2025 5:49 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್: KPS, BPS, ಪಿಎಂಶ್ರೀ ಶಾಲೆಗಳಲ್ಲಿ ದಾಖಲಾತಿ ಮಿತಿ ಹೆಚ್ಚಳ: ಸರ್ಕಾರ ಆದೇಶ

08/07/2025 5:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.