Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

22/02/2026 2:42 PM

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

‘ಕಾಂಗ್ರೆಸ್ ಈಗಾಗ್ಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ’ : ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ‘ಪ್ರಧಾನಿ ಮೋದಿ’ ಕಿಡಿ

22/02/2026 2:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

GOOD NEWS: ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0911/10/2024 7:03 PM

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇನ್ನೂ  ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.@CMofKarnataka @siddaramaiah… pic.twitter.com/898l2jZl4k

— DIPR Karnataka (@KarnatakaVarthe) October 11, 2024

‘PDO’ಗಳಿಗೆ ಸಿಹಿಸುದ್ದಿ: ಮೊದಲ ಹಂತದಲ್ಲಿ ‘2,166 ಪಿಡಿಓ’ಗಳು ಮೇಲ್ದರ್ಜೆಗೆ- ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ… pic.twitter.com/vCANAJwxWw

— DIPR Karnataka (@KarnatakaVarthe) October 11, 2024

ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

Share. Facebook Twitter LinkedIn WhatsApp Email

Related Posts

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

22/02/2026 2:42 PM3 Mins Read

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM2 Mins Read

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM1 Min Read
Recent News

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

22/02/2026 2:42 PM

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

‘ಕಾಂಗ್ರೆಸ್ ಈಗಾಗ್ಲೇ ಬೆತ್ತಲೆಯಾಗಿದೆ ಎಂದು ದೇಶಕ್ಕೆ ತಿಳಿದಿದೆ’ : ಎಐ ಶೃಂಗಸಭೆಯಲ್ಲಿ ಅರೆಬೆತ್ತಲೆ ಪ್ರತಿಭಟನೆಗೆ ‘ಪ್ರಧಾನಿ ಮೋದಿ’ ಕಿಡಿ

22/02/2026 2:33 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM
State News
KARNATAKA

ಹಿಂದೆ, ಇಂದು, ಮುಂದೆ ‘JDS ಪಕ್ಷ’ದ ತುತ್ತತುದಿಯ ನಾಯಕರು ‘ಗೌಡರ ಕುಟುಂಬ’ದವರೇ ಆಗಿರುತ್ತಾರೆ: ಸಿಎಂ ಸಿದ್ಧರಾಮಯ್ಯ ಭವಿಷ್ಯ

By kannadanewsnow0922/02/2026 2:42 PM KARNATAKA 3 Mins Read

ಬೆಂಗಳೂರು: ಕುಮಾರಸ್ವಾಮಿಯವರು ಮತ್ತು ಅವರ ಪೂಜ್ಯ ತಂದೆಯವರಾದ ಹೆಚ್.ಡಿ.ದೇವೇಗೌಡರು ಖಂಡಿತಾ ಜಾತಿವಾದಿಗಳಲ್ಲ, ಅವರು ಸ್ವಜಾತಿ ವಿರೋಧಿಗಳು. ಅದಕ್ಕಿಂತಲೂ ಮುಖ್ಯವಾಗ ಕುಟುಂಬವಾದಿಗಳು.…

ನಾನು ‘ನಟೇಶ್ ಬಡ್ತಿ ವಿಚಾರ’ದಲ್ಲಿ ಸುಳ್ಳು ಆರೋಪ ಮಾಡಿದ್ದೇನೆಂದು ಕ್ಷಮೆ ಕೋರಿರುವುದಿಲ್ಲ: ಸ್ನೇಹಮಯಿ ಕೃಷ್ಣ

22/02/2026 2:35 PM

BREAKING: ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ನ್ಯಾಯಾಂಗ ಬಂಧನ, ಜೈಲುಪಾಲು

22/02/2026 2:22 PM

ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣಾಧೀನ ಕೈದಿ ನಂಬರ್ 1864/2026

22/02/2026 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.