Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

09/07/2025 9:05 PM

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

‘ಹಾವು’ ಕಚ್ಚಿದಾಗ ಅಪ್ಪಿತಪ್ಪಿಯೂ ಹೀಗೆ ಮಾಡ್ಬೇಡಿ.! ಇದು ಮಾರಕವಾಗ್ಬೋದು

09/07/2025 9:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ
KARNATAKA

GOOD NEWS: ಗ್ರಾಮ ಪಂಚಾಯಿತಿ ‘ಸದಸ್ಯ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಗೌರವಧನ’ ಹೆಚ್ಚಳ: ಸಚಿವ ಪ್ರಿಯಾಂಕ್ ಖರ್ಗೆ

By kannadanewsnow0911/10/2024 7:03 PM

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಇನ್ನೂ  ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.@CMofKarnataka @siddaramaiah… pic.twitter.com/898l2jZl4k

— DIPR Karnataka (@KarnatakaVarthe) October 11, 2024

‘PDO’ಗಳಿಗೆ ಸಿಹಿಸುದ್ದಿ: ಮೊದಲ ಹಂತದಲ್ಲಿ ‘2,166 ಪಿಡಿಓ’ಗಳು ಮೇಲ್ದರ್ಜೆಗೆ- ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.

ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ… pic.twitter.com/vCANAJwxWw

— DIPR Karnataka (@KarnatakaVarthe) October 11, 2024

ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

Share. Facebook Twitter LinkedIn WhatsApp Email

Related Posts

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

09/07/2025 9:05 PM2 Mins Read

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM1 Min Read

ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ

09/07/2025 8:52 PM1 Min Read
Recent News

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

09/07/2025 9:05 PM

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

‘ಹಾವು’ ಕಚ್ಚಿದಾಗ ಅಪ್ಪಿತಪ್ಪಿಯೂ ಹೀಗೆ ಮಾಡ್ಬೇಡಿ.! ಇದು ಮಾರಕವಾಗ್ಬೋದು

09/07/2025 9:00 PM

ಪ್ರಧಾನಿ ಮೋದಿ ಭೇಟಿಯ ಸಂದರ್ಭದಲ್ಲಿ ‘UPI’ಗೆ ನಮೀಬಿಯಾ ಚಾಲನೆ

09/07/2025 8:53 PM
State News
KARNATAKA

2ನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ದಿನಾಂಕ ವಿಸ್ತರಿಸಿದ ಕೆಇಎ

By kannadanewsnow0909/07/2025 9:05 PM KARNATAKA 2 Mins Read

ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕೆ Options ದಾಖಲಿಸಲು ಮತ್ತೆ ದಿನಾಂಕ ವಿಸ್ತರಿಸಲಾಗಿದೆ. ಜುಲೈ 10ರಂದು ಮಧ್ಯಾಹ್ನ 12…

ಜುಲೈ.11ರಂದು ಹಾಸನದಲ್ಲಿ ಬಾನುಮುಷ್ತಾಕ್‌ ಅವರ ಎದೆಯ ಹಣತೆ, ತೇಜಸ್ವಿ ಮಾಯಾಮೃಗ ನಾಟಕ ಪ್ರದರ್ಶನ

09/07/2025 9:01 PM

ಮದ್ಯಪ್ರಿಯರ ಗಮನಕ್ಕೆ: ಬಳ್ಳಾರಿಯಲ್ಲಿ ಈ ದಿನದಂದು ಎಣ್ಣೆ ಸಿಗಲ್ಲ

09/07/2025 8:52 PM

CRIME NEWS: ಪ್ರಿಯಕರನ ಜೊತೆ ಸೇರಿ ಪತಿ ಕೊಂದಿದ್ದ ಪತ್ನಿ ಸೇರಿ ಮೂವರು ಅರೆಸ್ಟ್

09/07/2025 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.