BREAKING NEWS: ರಾಜ್ಯದ ‘ಗ್ರಾಮ ಪಂಚಾಯ್ತಿ’ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಭರ್ಜರಿಗೆ ಗುಡ್ ನ್ಯೂಸ್: ‘ಗೌರವಧನ’ ಹೆಚ್ಚಳ | Gram Panchayat

ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ಎಲ್ಲಾ ಗ್ರಾಮ ಪಂಚಾಯ್ತಿಗಳ ( Gram Panchayat ) ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಹೆಚ್ಚಳ ಮಾಡಲಾಗಿದೆ. ಈ ಮೂಲಕ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಗೌರವಧನ ಹೆಚ್ಚಳ ಮಾಡಿ, ಗುಡ್ ನ್ಯೂಸ್ ನೀಡಲಾಗಿದೆ. ರೈಲ್ವೆ ಪ್ರಯಾಣಿಕರೇ ಎಚ್ಚರ: ನೀವು ಇದನ್ನು ಮಾಡಿದ್ರೆ ಜೈಲಿಗೆ ಹೋಗುವಿರಿ ಹುಶಾರ್‌….! ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ … Continue reading BREAKING NEWS: ರಾಜ್ಯದ ‘ಗ್ರಾಮ ಪಂಚಾಯ್ತಿ’ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರಿಗೆ ಭರ್ಜರಿಗೆ ಗುಡ್ ನ್ಯೂಸ್: ‘ಗೌರವಧನ’ ಹೆಚ್ಚಳ | Gram Panchayat