Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: YouTube TV ನಿಂದ Disney ನೆಟ್‌ವರ್ಕ್‌ಗಳು ಔಟ್ : ಚಾನೆಲ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

31/10/2025 12:50 PM

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

31/10/2025 12:49 PM

Shocking: ಮಹಿಳೆಯರಿಗೆ ಪುರುಷರಿಗಿಂತ 3 ಪಟ್ಟು ಹೆಚ್ಚು ಮರೆವು ಜಾಸ್ತಿ, ವಿಧವೆಯರು ಮತ್ತು ಒಂಟಿ ಮಹಿಳೆಯರಿಗೆ ಹೆಚ್ಚಿನ ಅಪಾಯ: ಅಧ್ಯಯನ

31/10/2025 12:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್
KARNATAKA

GOOD NEWS: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ‘ವಾಟರ್ ಆಪರೇಟರ್’ಗಳಿಗೆ ಗುಡ್ ನ್ಯೂಸ್

By kannadanewsnow0907/04/2025 2:57 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಪಂಚಾಯ್ತಿ ವಾಟರ್ ಆಪರೇಟರ್ ಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದ ರಜೆಯನ್ನು ನಿಗದಿಪಡಿಸಿದೆ.

ಈ ಕುರಿತಂತೆ ಆದೇಶ ಹೊರಡಿಸಿದ್ದು,  ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ (ಗ್ರಾಮ ಪಂಚಾಯತಿ ಸಿಬ್ಬಂದಿ ಸ್ವರೂಪ, ವೇತನ ಶ್ರೇಣಿಗಳು, ನೇಮಕಾತಿ ವಿಧಾನ ಮತ್ತು ಇತರ ಸೇವಾ ಷರತ್ತುಗಳು) ನಿಯಮಗಳನ್ನು ರಚಿಸಲಾಗಿದ್ದು, ಸದರಿ ನಿಯಮಗಳ ಕ್ರ.ಸಂ.7 (i) ರಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ರಜೆ ನೀಡುವ ಬಗ್ಗೆ ವಿವರಿಸಲಾಗಿರುತ್ತದೆ. ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್ ಗಳಿಗೆ ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸುವಂತೆ ಕೋರಿ ಉಲ್ಲೇಖ (2) ರಲ್ಲಿ ಸಲ್ಲಿಸಿದ ಮನವಿಯನ್ನು ಮಾನ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಉಲ್ಲೇಖ (3)ರ ಸಭೆಯಲ್ಲಿ ಪರಿಶೀಲಿಸಿದ್ದು, ಉಲ್ಲೇಖ(4)ರ ಆದೇಶದಂತೆ ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಆಪರೇಟರ್‌ಗಳಿಗೆ ಕೆಳಕಂಡ ಷರತ್ತಿಗೊಳಪಟ್ಟು ವಾರದಲ್ಲಿ ಒಂದು ದಿನ ರಜೆಯನ್ನು ನಿಗದಿಪಡಿಸಲು ಕ್ರಮವಹಿಸುವಂತೆ ಸೂಚಿಸಿದೆ.

1. ಗ್ರಾಮಗಳಲ್ಲಿ ಕುಡಿಯುವ ನೀರು ಸರಬರಾಜು ನಿರ್ವಹಣೆಗೆ ಅನಾನುಕೂಲವಾಗದಂತ, ಆವರ್ತನ ಮಾದರಿಯಲ್ಲಿ (Rotation basis ವಾರದ ರಜೆಯನ್ನು ನಿಗದಿಪಡಿಸುವುದು.

2. ವಾರದ ರಜೆಯನ್ನು ನೀಡುವ ಸಂದರ್ಭದಲ್ಲಿ ರಜೆ ಪಡೆಯುವ ವಾಟರ್ ಆಪರೇಟರ್ ರವರು ನಿರ್ವಹಿಸುತ್ತಿದ್ದ ಪಕಾರ್ಯವನ್ನು ಗ್ರಾಮ ಪಂಚಾಯತಿಯ ಮತ್ತೊಬ್ಬ ವಾಟರ್ ಆಪರೇಟರ್ ಮುಖೇನ ನಿರ್ವಹಿಸುವುದನ್ನು ಖಾತ್ರಿಪಡಿಸಿಕೊಳ್ಳತಕ್ಕದ್ದು, 3. ವಾರದ ರಜೆಯನ್ನು ವಾಟರ್ ಆಪರೇಟರ್‌ಗಳು ಅವರ ಹಕ್ಕು ಎಂದು ಪರಿಗಣಿಸುವಂತಿಲ್ಲ ಹಾಗೂ ವಾರದ ನಿಗದಿತ ರಜೆಯನ್ನು ಪಡೆಯದ ಮುಂದಿನ ವಾರಕ್ಕೆ ಹಿಂಬಾಕಿ ಎಂದು ಭಾವಿಸಿ ಸತತವಾಗಿ ರಜೆ ಪಡಯಲು ಅವಕಾಶವಿರುವುದಿಲ್ಲ.

4. ಪ್ರಕೃತಿ ವಿಕೋಪ, ಸ್ಥಳೀಯ ಜಾತ್ರೆ ಸಭೆ, ಸಮಾರಂಭಗಳು, ಮತ್ತಿತರ ವಿಶೇಷ ಸಂದರ್ಭಗಳಲ್ಲಿ ವಾರದ ರಜೆಯನ್ನು ಮಂಜೂರು ಮಾಡುವಂತೆ ಒತ್ತಾಯಿಸುವಂತಿಲ್ಲ. ಅದಾಗ್ಯೂ, ಇಂತಹ ಸಂದರ್ಭಗಳಲ್ಲಿ ರಜೆ ಮಂಜೂರು ಮಾಡುವುದು ಆಯಾ ಗ್ರಾಮ ಪಂಚಾಯತಿಯ ವಿವೇಚನೆಗೆ ಒಳಪಟ್ಟಿರುತ್ತದೆ ಎಂಬುದಾಗಿ ತಿಳಿಸಿದೆ.ಕಕ

ದೋಖಾ ಸೇರಿ ಜನವಿರೋಧಿ ನೀತಿಯನ್ನು ರಾಜ್ಯದ ಜನರಿಗೆ ತಿಳಿಸಲು ಪ್ರತಿ ಜಿಲ್ಲಾ ಕೇಂದ್ರಕ್ಕೆ ಜನಾಕ್ರೋಶ ಯಾತ್ರೆ: ವಿಜಯೇಂದ್ರ

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

Share. Facebook Twitter LinkedIn WhatsApp Email

Related Posts

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

31/10/2025 12:49 PM1 Min Read

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

31/10/2025 11:59 AM1 Min Read

BREAKING : ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಬೆಂಗಳೂರು ವಿವಿ ಮಾಜಿ ಕುಲಸಚಿವ ಬಿಸಿ ಮೈಲಾರಪ್ಪ ಅರೆಸ್ಟ್

31/10/2025 11:09 AM1 Min Read
Recent News

BREAKING: YouTube TV ನಿಂದ Disney ನೆಟ್‌ವರ್ಕ್‌ಗಳು ಔಟ್ : ಚಾನೆಲ್‌ಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

31/10/2025 12:50 PM

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

31/10/2025 12:49 PM

Shocking: ಮಹಿಳೆಯರಿಗೆ ಪುರುಷರಿಗಿಂತ 3 ಪಟ್ಟು ಹೆಚ್ಚು ಮರೆವು ಜಾಸ್ತಿ, ವಿಧವೆಯರು ಮತ್ತು ಒಂಟಿ ಮಹಿಳೆಯರಿಗೆ ಹೆಚ್ಚಿನ ಅಪಾಯ: ಅಧ್ಯಯನ

31/10/2025 12:31 PM

ಬಂಗಾಳದಲ್ಲಿ SIR: ವಿಧಾನಸಭೆವಾರು ಜಂಟಿ ಮೇಲ್ವಿಚಾರಣಾ ಸಮಿತಿ ಪ್ರಸ್ತಾವನೆಯನ್ನು ಪರಿಶೀಲಿಸಿದ ಚುನಾವಣಾ ಆಯೋಗ

31/10/2025 12:16 PM
State News
KARNATAKA

BREAKING : ದಾವಣಗೆರೆಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, 8 ಜನರಿಗೆ ಗಂಭೀರ ಗಾಯ

By kannadanewsnow0531/10/2025 12:49 PM KARNATAKA 1 Min Read

ದಾವಣಗೆರೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಘಟನೆಯಲ್ಲಿ ಎಂಟು ಜನರಿಗೆ ಗಂಭೀರವಾದ ಗಾಯಗಳಾಗಿವೆ. ಕಾನನಕಟ್ಟಿ ಗ್ರಾಮದ ಬಳಿ…

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

31/10/2025 11:59 AM

BREAKING : ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ : ಬೆಂಗಳೂರು ವಿವಿ ಮಾಜಿ ಕುಲಸಚಿವ ಬಿಸಿ ಮೈಲಾರಪ್ಪ ಅರೆಸ್ಟ್

31/10/2025 11:09 AM

ನಟ ದರ್ಶನ್ ಪವಿತ್ರಾಗೌಡಗೆ ಮದುವೆ ಆಗಿತ್ತಾ? ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಭಾರಿ ವೈರಲ್!

31/10/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.