ರಾಜ್ಯದ ಅಥಿತಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೇವಾವಧಿ ವಿಸ್ತರಣೆ, ಪರೀಕ್ಷಾ ಕೆಲಸಕ್ಕೆ ಹಾಜರಾಗಲು ಅವಕಾಶ | Guest Lecturers

ಬೆಂಗಳೂರು: ರಾಜ್ಯ ಸರ್ಕಾರದಿಂದ 2021-22ನೇ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ( guest lecturers ) ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇದಲ್ಲದೇ ಪರೀಕ್ಷಆ ಕೆಲಸಕ್ಕೆ ಹಾಜರಾಗಲು ಒಂದು ಸೆಮಿಸ್ಟರ್ ನಲ್ಲಿ 5 ದಿನಗಳಂತೆ ಅವಕಾಶವನ್ನು ನೀಡಲಾಗಿದೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಈ ಸಂಬಂಧ ಕಾಲೇಜು ಶಿಕ್ಷಣ ಇಲಾಖೆಯ (Department of Collegiate Education ) ಮುಖ್ಯ ಆಡಳಿತಾಧಿಕಾರಿಗಳು … Continue reading ರಾಜ್ಯದ ಅಥಿತಿ ಉಪನ್ಯಾಸಕರಿಗೆ ಗುಡ್ ನ್ಯೂಸ್: ಸೇವಾವಧಿ ವಿಸ್ತರಣೆ, ಪರೀಕ್ಷಾ ಕೆಲಸಕ್ಕೆ ಹಾಜರಾಗಲು ಅವಕಾಶ | Guest Lecturers