‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ

ಬೆಂಗಳೂರು: ರಾಜ್ಯದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ಪ್ರೌಢ ಶಾಲೆಗಳಿಗೆ ಇಂಟರ್ನೆಟ್ ಒದಗಿಸಲು ಸರ್ಕಾರ ನಿರ್ಧಾರ ಕೈಗೊಂಡಿದೆ.  ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 200 ಕೋಟಿ ರೂ ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ. ಶಿಗ್ಗಾಂವಿ, ಹಾನಗಲ್, ಕುಂದಗೋಳದಲ್ಲಿ ಹಳ್ಳ ಹರಿಯುತ್ತದೆ. ಇದನ್ನ ನಿಯಂತ್ರಿಸುವುದಕ್ಕೆ ನೂತನ ಯೋಜನೆಗೆ ಅನುಮತಿಸಲಾಗಿದೆ. ನೀರು ಸದ್ಬಳಕೆ ಮಾಡುವ ರೀತಿಯಲ್ಲಿ ಯೋಜನೆ ರೂಪಿಸಲಾಗುತ್ತಿದೆ. 16 … Continue reading ‘ಪ್ರೌಢ ಶಾಲಾ ವಿದ್ಯಾರ್ಥಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘ಇಂಟರ್ನೆಟ್’ ನೀಡಲು ನಿರ್ಧಾರ