Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನೀವು ‘ರಾಂಗ್ ನಂಬರ್’ಗೆ ಹಣ ಕಳುಹಿಸಿದ್ದೀರಾ.? ಟೆನ್ಶನ್ ಬೇಡ, ಹೀಗೆ ಮಾಡಿದ್ರೆ ನಿಮ್ಮ ಹಣ ವಾಪಾಸ್ ಬರುತ್ತೆ!

19/10/2025 8:18 AM

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

19/10/2025 8:13 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆ ಇಲಾಖೆಯಲ್ಲಿ 8000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅ.21ರಿಂದ ಅರ್ಜಿ ಸಲ್ಲಿಸಲು ರೆಡಿ ಇರಿ.!

19/10/2025 8:06 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ
KARNATAKA

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

By kannadanewsnow5719/10/2025 8:13 AM

ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಂದು ದಾವಣಗೆರೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿದೆ. ಜಿಲ್ಲೆಯಲ್ಲಿ 24 ಮರಳು ಬ್ಲಾಕ್ ಗಳನ್ನು ಗುರುತಿಸಿ ಟೆಂಡರ್ ಅಂತಿಮಗೊಳಿಸಲಾಗಿದೆ. ಡಿಸೆಂಬರ್ ಅಂತ್ಯದ ವೇಳೆಗೆ ಮನೆ ನಿರ್ಮಾಣ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ಮರಳು ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

ದಾವಣಗೆರೆ ಜಿಲ್ಲಾದ್ಯಂತ ಒಟ್ಟು 24 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈ ಪೈಕಿ 4 ಬ್ಲಾಕ್ ಸರ್ಕಾರಿ ಕಾಮಗಾರಿಗಳಿಗೆ, 19 ಬ್ಲಾಕ್ ಗಳು ಸಾರ್ವಜನಿಕ ಉಪಯೋಗಕ್ಕೆ ನಿಗದಿಪಡಿಸಿದ್ದು, ಟೆಂಡರ್ ಅಂತಿಮವಾಗಿದೆ. ಇನ್ನೂ ಒಂದು ಬ್ಲಾಕ್ ಮಾತ್ರ ಬಾಕಿ ಇದೆ. ಟೆಂಡರ್ ದಾರರು ಷರತ್ತುಗಳನ್ವಯ ಮರಳು ಪೂರೈಕೆ ಮಾಡಲಾಗುತ್ತದೆ.

ಹರಿಹರ ತಾಲ್ಲೂಕಿನ ಗೋವಿನಾಳು, ಎಲೆಹೊಳೆ, ಚಿಕ್ಕಬಿದರೆ, ಗುತ್ತೂರು, ಮಳಲಹಳ್ಳಿ ಹಾಗೂ ಬಿಲಾಸನೂರು, ಹೊನ್ನಾಳಿ ತಾಲ್ಲೂಕಿನ ಬುಳ್ಳಾಪುರ, ಚಿಕ್ಕಬಸಾಪುರ, ರಾಂಪುರ, ಬಿಳೆಮಲ್ಲೂರು, ಹಿರೇಬಸೂರು, ಬುಳ್ಳಾಪುರ, ಬೀರಗೊಂಡನಹಳ್ಳಿ ಮತ್ತು ಬಾಗೇವಾಡಿ ವ್ಯಾಪ್ತಿಯಲ್ಲಿ ಹಾಗೂ ನ್ಯಾಮತಿ ತಾಲ್ಲೂಕಿನಲ್ಲಿ ಗೋವಿನಕೋವಿ, ಮಾರಿಗೊಂಡನಹಳ್ಳಿ, ತಗ್ಗಿಹಳ್ಳಿ ಮತ್ತು ಕೋಟೆಹಾಳ್ನಲ್ಲಿ ಮರಳು ಬ್ಲಾಕ್ ಗುರುತಿಸಲಾಗಿದೆ ಎಂದರು.

Good news for 'house builders' from the state government: Order to fix Rs. 850 per ton of sand
Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

19/10/2025 7:29 AM1 Min Read

GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

19/10/2025 7:16 AM1 Min Read

Rain Alert : ರಾಜ್ಯದಲ್ಲಿ ಇನ್ನೂ 3 ದಿನ ಗುಡುತು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

19/10/2025 6:57 AM1 Min Read
Recent News

ನೀವು ‘ರಾಂಗ್ ನಂಬರ್’ಗೆ ಹಣ ಕಳುಹಿಸಿದ್ದೀರಾ.? ಟೆನ್ಶನ್ ಬೇಡ, ಹೀಗೆ ಮಾಡಿದ್ರೆ ನಿಮ್ಮ ಹಣ ವಾಪಾಸ್ ಬರುತ್ತೆ!

19/10/2025 8:18 AM

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

19/10/2025 8:13 AM

ಉದ್ಯೋಗವಾರ್ತೆ : ಭಾರತೀಯ ರೈಲ್ವೆ ಇಲಾಖೆಯಲ್ಲಿ 8000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ : ಅ.21ರಿಂದ ಅರ್ಜಿ ಸಲ್ಲಿಸಲು ರೆಡಿ ಇರಿ.!

19/10/2025 8:06 AM

ಸೌರ ಬಿರುಗಾಳಿಯಿಂದ ಚಂದ್ರನ ವಾತಾವರಣದ ಮೇಲೆ ನೇರ ಪ್ರಭಾವ: ಚಂದ್ರಯಾನ-2ನಿಂದ ಮಹತ್ವದ ಮಾಹಿತಿ

19/10/2025 8:04 AM
State News
KARNATAKA

ರಾಜ್ಯ ಸರ್ಕಾರದಿಂದ `ಮನೆ ಕಟ್ಟೋರಿಗೆ’ ಗುಡ್ ನ್ಯೂಸ್ : ಪ್ರತಿ ಟನ್ ಮರಳಿಗೆ 850 ರೂ. ನಿಗದಿ ಮಾಡಿ ಆದೇಶ

By kannadanewsnow5719/10/2025 8:13 AM KARNATAKA 1 Min Read

ರಾಜ್ಯ ಸರ್ಕಾರವು ಪ್ರತಿ 1 ಟನ್ ಮರಳಿಗೆ ರೂ.850 ನಂತೆ ದರ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಎಂದು…

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ಆರೋಗ್ಯ ಸಂಜೀವಿನಿ ಯೋಜನೆ’ಯಡಿ ನಿಮಗೆ ಸಿಗಲಿವೆ ಈ ಎಲ್ಲಾ ಸೌಲಭ್ಯಗಳು

19/10/2025 7:29 AM

GOOD NEWS : ಕರ್ನಾಟಕದಲ್ಲಿ `18 ಸಾವಿರ ಶಿಕ್ಷಕರ ನೇಮಕಾತಿ’ : ‘TET ಪರೀಕ್ಷೆ’ಗೆ ಅರ್ಜಿ ಆಹ್ವಾನ | TET Exam 2025

19/10/2025 7:16 AM

Rain Alert : ರಾಜ್ಯದಲ್ಲಿ ಇನ್ನೂ 3 ದಿನ ಗುಡುತು ಸಹಿತ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

19/10/2025 6:57 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.