‘ಮನೆ ಕಟ್ಟೋರಿಗೆ’ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ‘ಮರಳು ನೀತಿ’ಗೆ ತಿದ್ದುಪಡಿ

ಬೆಂಗಳೂರು: ರಾಜ್ಯದಲ್ಲಿ ಮರಳಿನ ಅಭಾವ ತಪ್ಪಿಸಲು, ಎಂ-ಸ್ಯಾಂಡ್ ಉತ್ತೇಜಿಸುವ ಸಲುವಾಗಿ, ಸರ್ಕಾರದಿಂದ ಮರಳು ನೀತಿಗೆ ಶೀಘ್ರದಲ್ಲೇ ತಿದ್ದುಪಡಿ ತರಲಾಗುತ್ತಿದೆ. ಈ ಮೂಲಕ ಮನೆ ಕಟ್ಟಲು ಮರಳಿನ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಸಚಿವ ಹಾಲಪ್ಪ ಆಚಾರ್,  ರಾಜ್ಯದಲ್ಲಿ ಮರಳಿನ ಅಭಾವವನ್ನು ನಿವಾರಿಸೋ ನಿಟ್ಟಿನಲ್ಲಿ ಹಾಗೂ ಎಂ-ಸ್ಯಾಂಡ್ ಅನ್ನು ಉತ್ತೇಜಿಸೋ ಸಲುವಾಗಿ ಮುಂದಿನ ವಿಧಾನಮಂಡಲದ ಅಧಿವೇಶನದಲ್ಲಿ ಮರಳು ನೀತಿಗೆ ತಿದ್ದುಪಡಿ ತರಲಾಗುವುದು ಎಂಬುದಾಗಿ ತಿಳಿಸಿದ್ದಾರೆ. BIG BREAKING NEWS: ಕೋಲಾರದಲ್ಲಿ ಬೆಳ್ಳೆಂಬೆಳಿಗ್ಗೆ ಭೀಕರ … Continue reading ‘ಮನೆ ಕಟ್ಟೋರಿಗೆ’ ಗುಡ್ ನ್ಯೂಸ್: ಶೀಘ್ರವೇ ರಾಜ್ಯ ಸರ್ಕಾರದಿಂದ ‘ಮರಳು ನೀತಿ’ಗೆ ತಿದ್ದುಪಡಿ