ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಹೊಸದಾಗಿ ಮತ್ತೆ 5 ಸಾವಿರ ಕಾನ್ಸ್ ಸ್ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳುತ್ತೇವೆ ಎಂದು ಹೇಳಿದ್ದಾರೆ.
ಕಾರ್ಗೆ ಪೆಟ್ರೋಲ್ ಹಾಕಿಸುವಾಗ ಸಿಗರೇಟ್ಗೆ ಬೆಂಕಿ ಹಚ್ಚಿದ ವ್ಯಕ್ತಿ… ಮುಂದೇನಾಯ್ತು ಅಂತಾ ಈ ವಿಡಿಯೋ ನೋಡಿ!
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಮತ್ತೆ 5 ಸಾವಿರ ಕಾನ್ಸ್ ಸ್ಟೇಬಲ್ ಹುದ್ದೆ ನೇಮಕಾತಿ ಮಾಡಿಕೊಳುತ್ತೇವೆ. 545 ಹುದ್ದೆ ಬಿಟ್ಟು 450 ಪಿಎಸ್ ಐ ಗಳ ನೇಮಕಾತಿ ಹೊಸದಾಗಿ ಪ್ರಕ್ರಿಯೆ ಪ್ರಾರಂಭ ಮಾಡುತ್ತೇವೆ ಎಂದು ಹೇಳಿದ್ದಾರೆ.
ಇನ್ನು ಪಿಎಸ್ಐನೇಮಕಾತಿ ಪ್ರಕರಣ ಸಂಬಂಧ ಸಿಐಡಿ ತನಿಖೆ ಮುಗಿದ ಕೂಡಲೇ ಪರೀಕ್ಷೆ ದಿನಾಂಕ ಪ್ರಕಟ ಮಾಡುತ್ತೇವೆ. ಪ್ರಕರಣದಲ್ಲಿ ಯಾರು ಇದ್ದಾರೋ ಅವರಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ.
BREAKING NEWS: ರಾಮನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದ ಶಾಲಾ ಬಸ್; ಮಕ್ಕಳಿಗೆ ಸಣ್ಣಪುಟ್ಟ ಗಾಯ
Watch Video: ʻತಿರಂಗಾ ಯಾತ್ರೆʼ ವೇಳೆ ಸ್ಕೂಟಿ ಓಡಿಸಿದ ಕೇಂದ್ರ ಸಚಿವೆ ʻಸ್ಮೃತಿ ಇರಾನಿʼ!