Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಒಂದು ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ – ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ : ರಾಜ್ಯ ಸರ್ಕಾರದ ( Karnataka Government ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ ಅತ್ಯಗತ್ಯವಿರುವ ಸುಮಾರು 1 ಲಕ್ಷ ಹುದ್ದೆಗಳ ಭರ್ತಿಗೆ ಪ್ರಸಕ್ತ ವರ್ಷದಲ್ಲಿಯೇ ಕ್ರಮವಹಿಸಲಾಗುವುದು.ಈಗಾಗಲೇ 11 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿಯಾಗಿದೆ. 12 ಸಾವಿರ ಸಫಾಯಿ ಕರ್ಮಚಾರಿಗಳ ನೇಮಕಾತಿ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ಸ್ವಾತಂತ್ರ್ಯ ಹೋರಾಟಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ ವಿಧಾನ ಪರಿಷತ್ತಿನಲ್ಲಿ ಕಲಾಪದಲ್ಲಿಂದು ಸದಸ್ಯರಾದ ಸಿ … Continue reading Job Alert: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಒಂದು ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ – ಸಿಎಂ ಬೊಮ್ಮಾಯಿ ಘೋಷಣೆ