Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಚಿಕ್ಕಮಗಳೂರಿನಲ್ಲಿ 1 ಲಕ್ಷ ರೂ.ಗೆ 2 ದಿನ ಹೆಣ್ಣು ಮಗು ಮಾರಾಟ ಮಾಡಿದ ನರ್ಸ್.!

29/05/2025 11:28 AM

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

29/05/2025 11:22 AM

BREAKING : ಬೆಳ್ತಂಗಡಿಯಲ್ಲಿ `ಅಬ್ದುಲ್ ರಹೀಂ’ ಹತ್ಯೆ ಕೇಸ್ : ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು.!

29/05/2025 11:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 540 ಅರಣ್ಯ ರಕ್ಷಕ ಸೇರಿ ಇತರೆ ಹುದ್ದೆಗಳಿಗೆ ನೇಮಕಾತಿ ಆರಂಭ | JOB ALERT

By kannadanewsnow0928/05/2025 6:01 AM

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 310 ಅರಣ್ಯ ವೀಕ್ಷಕರ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ನಡೆದು 265 ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. 540 ಅರಣ್ಯ ರಕ್ಷಕರ ಮತ್ತು ಇನ್ನಿತರ ಉದ್ದೆಗಳ ನೇಮಕಾತಿಗೆ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

ತಾವು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ 2 ವರ್ಷ ತುಂಬಿದ ಸಂದರ್ಭದಲ್ಲಿಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಅನಿಲ್ ಕುಂಬ್ಳೆ ವಿಶ್ವದ್ಯಂತ ಖ್ಯಾತಿ ಹೊಂದಿದ್ದು, ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಿದ್ದಾರೆ ಎಂದರು.

ಅನಿಲ್ ಕುಂಬ್ಳೆ ಅವರಿಗೆ ವನ್ಯಜೀವಿಗಳ ಬಗ್ಗೆ ಅಪಾರ ಕಾಳಜಿ ಇದೆ. ಅರಣ್ಯದ ಬಗ್ಗೆ ಪ್ರೀತಿ ಇದೆ. ಹೀಗಾಗಿ ಅವರು ಯಾವುದೇ ಸಂಭಾವನೆ ಪಡೆಯದೆ ರಾಯಭಾರಿ ಆಗಲು ಸಮ್ಮತಿಸಿದ್ದಾರೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕು ಭೀಮಗಢ ಅರಣ್ಯದೊಳಗೆ ಹಲವು ದಶಕಗಳಿಂದ ವಾಸಿಸುತ್ತಿದ್ದ 27 ಕುಟುಂಬಗಳು ಸ್ವಯಂ ಪ್ರೇರಿತವಾಗಿ ಅರಣ್ಯದಿಂದ ಹೊರಬಂದು ಮುಖ್ಯವಾಹಿನಿಗೆ ಸೇರಲು ಬಯಸಿದ ಹಿನ್ನೆಲೆಯಲ್ಲಿ. ಪ್ರತಿ ಕುಟುಂಬ ಘಟಕಕ್ಕೆ ತಲಾ 15 ಲಕ್ಷ ರೂ. ಹಣವನ್ನು ರಾಜ್ಯ ಕಾಂಪಾನಿಧಿಯಿಂದ ನೀಡಿ ಸ್ಥಳಾಂತರ ಮಾಡಲಾಗುತ್ತಿದ್ದು, ಇತ್ತೀಚೆಗೆ ಪ್ರಥಮ ಕಂತಿನ 10 ಲಕ್ಷ ರೂ. ಚೆಕ್ ಅನ್ನು ವಿತರಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಲ್ಲದ ಅರಣ್ಯದಲ್ಲಿ ನಡೆದ ಪ್ರಥಮ ಸ್ಥಳಾಂತರ ಇದಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದರು.

ಪರಿಸರ ಪ್ರವಾಸೋದ್ಯಮಕ್ಕೆ ಒತ್ತು ನೀಡಲಾಗಿದ್ದು, ರಾಜ್ಯದ ಎಲ್ಲ ಚಾರಣ ಪಥಗಳ ಬುಕ್ಕಿಂಗ್ ಅನ್ನು ಆನ್ ಲೈನ್ ಮಾಡಲಾಗಿದೆ, ಅರಣ್ಯ ಅಪರಾಧಗಳನ್ನು ತಡೆಯಲು ಮತ್ತು ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡಲು ಗರುಡಾಕ್ಷಿ – ಆನ್ ಲೈನ್ ಎಫ್.ಐ.ಆರ್. ವ್ಯವಸ್ಥೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಜುಂ ಪರ್ವೇಜ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

SHOCKING : ಚಿಕ್ಕಮಗಳೂರಿನಲ್ಲಿ 1 ಲಕ್ಷ ರೂ.ಗೆ 2 ದಿನ ಹೆಣ್ಣು ಮಗು ಮಾರಾಟ ಮಾಡಿದ ನರ್ಸ್.!

29/05/2025 11:28 AM1 Min Read

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

29/05/2025 11:22 AM2 Mins Read

BREAKING : ಬೆಳ್ತಂಗಡಿಯಲ್ಲಿ `ಅಬ್ದುಲ್ ರಹೀಂ’ ಹತ್ಯೆ ಕೇಸ್ : ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು.!

29/05/2025 11:18 AM1 Min Read
Recent News

SHOCKING : ಚಿಕ್ಕಮಗಳೂರಿನಲ್ಲಿ 1 ಲಕ್ಷ ರೂ.ಗೆ 2 ದಿನ ಹೆಣ್ಣು ಮಗು ಮಾರಾಟ ಮಾಡಿದ ನರ್ಸ್.!

29/05/2025 11:28 AM

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

29/05/2025 11:22 AM

BREAKING : ಬೆಳ್ತಂಗಡಿಯಲ್ಲಿ `ಅಬ್ದುಲ್ ರಹೀಂ’ ಹತ್ಯೆ ಕೇಸ್ : ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು.!

29/05/2025 11:18 AM

BREAKING: ಬಿ.ಕೆ.ಹರಿಪ್ರಸಾದ್ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ : ಕುತೂಹಲ ಮೂಡಿಸಿದ ಮೀಟಿಂಗ್.!

29/05/2025 11:12 AM
State News
KARNATAKA

SHOCKING : ಚಿಕ್ಕಮಗಳೂರಿನಲ್ಲಿ 1 ಲಕ್ಷ ರೂ.ಗೆ 2 ದಿನ ಹೆಣ್ಣು ಮಗು ಮಾರಾಟ ಮಾಡಿದ ನರ್ಸ್.!

By kannadanewsnow5729/05/2025 11:28 AM KARNATAKA 1 Min Read

ಚಿಕ್ಕಮಗಳೂರು : ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ…

BIG NEWS : 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ : ಇನ್ಮುಂದೆ ಆಪ್ ಮೂಲಕವೂ `ಆಯುಷ್ಮಾನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು| WATCH VIDEO

29/05/2025 11:22 AM

BREAKING : ಬೆಳ್ತಂಗಡಿಯಲ್ಲಿ `ಅಬ್ದುಲ್ ರಹೀಂ’ ಹತ್ಯೆ ಕೇಸ್ : ಕಾಂಗ್ರೆಸ್ ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ ಮುಸ್ಲಿಂ ಮುಖಂಡರು.!

29/05/2025 11:18 AM

BREAKING: ಬಿ.ಕೆ.ಹರಿಪ್ರಸಾದ್ ಮನೆಯಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ : ಕುತೂಹಲ ಮೂಡಿಸಿದ ಮೀಟಿಂಗ್.!

29/05/2025 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.