Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ಬ್ಯಾಕ್ ಲಾಗ್ ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು: ಕೋವಿಡ್ ಕಾರಣದಿಂದಾಗಿ ಆರ್ಥಿಕ ಮಿತವ್ಯಯದ ಕಾರಣ, ರಾಜ್ಯ ಸರ್ಕಾರ ಹಲವು ನೇಮಕಾತಿಗಳಿಗೆ ತಡೆ ನೀಡಿತ್ತು. ಕೋವಿಡ್ ಚೇತರಿಕೆಯ ನಂತ್ರ ಇದೀಗ ಖಾಸಗಿ ಅನುದಾನಿತ ಪದವಿ ಕಾಲೇಜುಗಳಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. BIG NEWS: ‘ಗಣೇಶೋತ್ಸವ’ ಸಂದರ್ಭದಲ್ಲಿ ‘ಉಗ್ರರ ದಾಳಿ’ಯ ಸಂಚು.?! ಮಹಾರಾಷ್ಟ್ರ ಕರಾವಳಿಯಲ್ಲಿ ಎಕೆ47 ಶಸ್ತ್ರಾಸ್ತ್ರ ತುಂಬಿದ್ದ ದೋಣಿ ಪತ್ತೆ.! ಈ ಕುರಿತಂತೆ ಕಾಲೇಜು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ … Continue reading Job Alert: ‘ಉದ್ಯೋಗಾಕಾಂಕ್ಷಿ’ಗಳಿಗೆ ಭರ್ಜರಿ ಸಿಹಿಸುದ್ದಿ: ‘ರಾಜ್ಯ ಸರ್ಕಾರ’ದಿಂದ ‘ಬ್ಯಾಕ್ ಲಾಗ್ ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್