Good News : ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಖಾಸಗಿ ಕಂಪನಿಗಳಲ್ಲಿ `ಕನ್ನಡಿಗರಿಗೆ ಹೆಚ್ಚುವರಿ ಶೇ.3% ಉದ್ಯೋಗ’ ಕಡ್ಡಾಯ

ಬೆಂಗಳೂರು : ಕನ್ನಡಿಗರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೈಗಾರಿಕೆಗಳಲ್ಲಿ ಬಂಡವಾಳ ಹೂಡಿಕೆ ವಿಸ್ತರಣೆ ಆಧರಿಸಿ ಸ್ಥಳೀಯ ಕನ್ನಡಿಗರಿಗೆ ಹೆಚ್ಚುವರಿ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಕರ್ನಾಟಕ ಉದ್ಯೋಗ ನೀತಿ 2022-25 ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ. BIGG NEWS : ದೇಶದ ಜನತೆಗೆ’ಕರೆಂಟ್‌ ಶಾಕ್‌’ : ಕೇಂದ್ರ ಸರ್ಕಾರದಿಂದ ವಿದ್ಯುತ್ ಬೆಲೆ ’80 ಪೈಸೆ’ ಹೆಚ್ಚಳ ಶುಕ್ರವಾರ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( CM Basavaraj Bommai ) … Continue reading Good News : ಕನ್ನಡಿಗರಿಗೆ ಭರ್ಜರಿ ಸಿಹಿಸುದ್ದಿ : ಖಾಸಗಿ ಕಂಪನಿಗಳಲ್ಲಿ `ಕನ್ನಡಿಗರಿಗೆ ಹೆಚ್ಚುವರಿ ಶೇ.3% ಉದ್ಯೋಗ’ ಕಡ್ಡಾಯ