‘ಕಾಶಿ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್: ನಿಮಗೆ ಸಿಗಲಿದೆ 5 ಸಾವಿರ ಸಹಾಯ ಧನ, ನೇರವಾಗಿ ಖಾತೆಗೆ ಜಮ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ( PM Narendra Modi ) ಅವರ ಮುತುವರ್ಜಿಯಿಂದ ಅಭಿವೃದ್ದಿಗೊಂಡಿರುವ ಕಾಶಿಗೆ ಹೆಚ್ಚಿನ ಭಕ್ತರು ಸಂದರ್ಶಿಸಲಿ ಎನ್ನುವ ಉದ್ದೇಶದಿಂದ ಸಹಾಯಧನ ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದರು. ಹೀಗಾಗಿ ಕಾಶಿ ಯಾತ್ರೆಗೆ ಹೊರಟಿರುವಂತ ಯಾತ್ರಾರ್ಥಿಗಳಿಗೆ ರೂ.5,000 ಸಹಾಯಧವನ್ನು ಖಾತೆಗೆ ನೇರವಾಗಿ ಜಮೆ ಮಾಡಲಾಗಿದೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಜರಾಯಿ ಇಲಾಖೆಯ ವತಿಯಿಂದ ರಾಜ್ಯದಿಂದ ಕಾಶಿ ಯಾತ್ರೆ ( … Continue reading ‘ಕಾಶಿ ಯಾತ್ರೆ’ಗೆ ತೆರಳೋರಿಗೆ ಗುಡ್ ನ್ಯೂಸ್: ನಿಮಗೆ ಸಿಗಲಿದೆ 5 ಸಾವಿರ ಸಹಾಯ ಧನ, ನೇರವಾಗಿ ಖಾತೆಗೆ ಜಮ