BIGG NEWS : ಕಾಶಿಯಾತ್ರಿಕರಿಗೆ ಗುಡ್‌ನ್ಯೂಸ್‌ : ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ನಾಳೆ ಮೋದಿ ಚಾಲನೆ | Bharat Gaurav Darshan:

ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ (ನ 11) ಬೆಂಗಳೂರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ. BIGG NEWS : `ಟಿಪ್ಪು ಜಯಂತಿ’ ಆಚರಣೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ : ಬಿಜೆಪಿ ಎಂಎಲ್ ಸಿ ಹೆಚ್. ವಿಶ್ವನಾಥ್ ಹೇಳಿಕೆ 8 ದಿನಗಳ ಪ್ರವಾಸದಲ್ಲಿ ಈ ರೈಲು ಕಾಶಿ, ಅಯೋಧ್ಯೆ, ಪ್ರಯಾಗ್​ರಾಜ್​ ಕ್ಷೇತ್ರಗಳಿಗೆ ಯಾತ್ರಿಗಳನ್ನು ಕೊಂಡೊಯ್ಯಲಿದೆ. ನ 11ರಂದು … Continue reading BIGG NEWS : ಕಾಶಿಯಾತ್ರಿಕರಿಗೆ ಗುಡ್‌ನ್ಯೂಸ್‌ : ‘ಕರ್ನಾಟಕ-ಭಾರತ್ ಗೌರವ್ ದರ್ಶನ್ ಕಾಶಿ’ ರೈಲಿಗೆ ನಾಳೆ ಮೋದಿ ಚಾಲನೆ | Bharat Gaurav Darshan: