ಬೆಂಗಳೂರು: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರಿಗೆ ಅಪಘಾತ ರಹಿತ ಮತ್ತು ಅಪರಾಧ ರಹಿತವಾಗಿ ಸೇವೆ ಸಲ್ಲಿಸಿದವರಿಗೆ ಮಾಸಿಕ ಭತ್ಯೆಯನ್ನು ಮತ್ತು ನಗದು ಪುರಸ್ಕಾರ ನೀಡಲಾಗುತ್ತದೆ. ಈ ನಗದು ಪುರಸ್ಕಾರದ ಮೊತ್ತವನ್ನು ಹೆಚ್ಚಳ ಮಾಡಿ ಕೆ ಎಸ್ ಆರ್ ಟಿಸಿ ಆದೇಶಿಸಿದೆ. ಈ ಮೂಲಕ ಕೆ ಎಸ್ ಆರ್ ಟಿ ಸಿ ಚಾಲಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷಾ ಅವರು … Continue reading GOOD NEWS: KSRTC ಬಸ್ ಚಾಲಕರಿಗೆ ಗುಡ್ ನ್ಯೂಸ್: ಅಪಘಾತ ರಹಿತ, ಅಪರಾಧ ರಹಿತ ಸೇವೆಯ ಮಾಸಿಕ ಭತ್ಯೆ, ನಗದು ಪುರಸ್ಕಾರ ಹೆಚ್ಚಳ
Copy and paste this URL into your WordPress site to embed
Copy and paste this code into your site to embed