Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

18/04/2026 9:22 PM

​’ಮಹಿಳೆಯರು ಇದನ್ನು ಎಂದಿಗೂ ಮರೆಯಲ್ಲ’: ವಿಧೇಯಕ ಸೋಲಿಸಿ ಸಂಭ್ರಮಿಸಿದ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

18/04/2026 9:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಮೀನು ಖರೀದಿ ಮಾಡುವವರಿಗೆ ಗುಡ್ ನ್ಯೂಸ್ : `ದಿಶಾಂಕ್ ಆ್ಯಪ್’ ಮೂಲಕ ಭೂಮಿ ಅಸಲಿ ಮಾಹಿತಿ ಚೆಕ್ ಮಾಡಿಕೊಳ್ಳಿ.!
KARNATAKA

ಜಮೀನು ಖರೀದಿ ಮಾಡುವವರಿಗೆ ಗುಡ್ ನ್ಯೂಸ್ : `ದಿಶಾಂಕ್ ಆ್ಯಪ್’ ಮೂಲಕ ಭೂಮಿ ಅಸಲಿ ಮಾಹಿತಿ ಚೆಕ್ ಮಾಡಿಕೊಳ್ಳಿ.!

By kannadanewsnow5729/01/2026 6:40 AM

ಬೆಂಗಳೂರು: ಜಮೀನು ಖರೀದಿಸುವವರಿಗೆ ಇದೀಗ ಕಂದಾಯ ಇಲಾಖೆ ಸಿಹಿಸುದ್ದಿ ನೀಡಿದ್ದು, ನೀವು ಖರೀದಿಸುವ ಜಮೀನಿನ ಕುರಿತು ಮಾಹಿತಿ ನೀಡುವ ದಿಶಾಂಕ್’ ಆ್ಯಪ್’ ಅನ್ನು ಬಿಡುಗಡೆ ಮಾಡಿದ್ದು, ಇದರ ಮೂಲಕ ಜಮೀನಿನ ಸಂಪೂರ್ಣ ಮಾಹಿತಿ ಪಡೆಯಬಹುದು.

ಏನಿದು `ದಿಶಾಂಕ್’ ಆ್ಯಪ್? ಹೇಗೆ ಕೆಲಸ ಮಾಡುತ್ತೆ.?

ರಾಜ್ಯದ ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನ ಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ. ದಿಶಾಂಕ್ ಆ್ಯಪ್ ಬೆಂಗಳೂರು ಸೇರಿದಂತೆ ರಾಜ್ಯದ 30 ಜಿಲ್ಲೆಯಗಳ ಪ್ರತಿ ಭೂ ಭಾಗದ ಮಾಹಿತಿಯನ್ನು ಹೊಂದಿದೆ.

ಯಾವ ಮಾಹಿತಿ ಸಿಗುತ್ತೆ?

ಕಂದಾಯ ಇಲಾಖೆಯಲ್ಲಿ ಲಭ್ಯವಿರುವ 1960ರ ಸರ್ವೆ ನಕಾಶೆಗಳ ಆಧಾರದಲ್ಲಿ ದಿಶಾಂಕ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ನಇಲ್ಲಿರುವ ನಕಾಶೆಯನ್ನು ನೋಡಿ ಆಸ್ತಿಯ ಕುರಿತ ಮೂಲ ವಿವರಗಳನ್ನು ತಿಳಿದುಕೊಳ್ಳಬಹುದಾಗಿದೆ.

ಯಾವುದಾದರೂ ಆಸ್ತಿಯ ನಿಖರವಾದ ಸರ್ವೆ ನಂಬರ್ ಹುಡುಕಲು ಹಾಗೂ ಆ ಭೂಮಿಯ ಬಗ್ಗೆ ವಿವರಗಳನ್ನು ಪಡೆಯಲು ದಿಶಾಂಕ್ ಆ್ಯಪ್ ಸಹಕಾರಿಯಾಗಲಿದೆ. ಭೂ ಭಾಗದ ವಿವರ, ರಾಜಕಾಲುವೆ, ಕೆರೆ ಕುಂಟೆ ಸುತ್ತಲಿನ ಪ್ರದೇಶ ಹಾಗೂ ಆಸ್ತಿಯ ಆಸುಪಾಸಿನಲ್ಲಿರುವ ಇತರೇ ಭೂ ಭಾಗದ ಮಾಹಿತಿಯನ್ನು ನೀಡಲಿದೆ.

ದಿಶಾಂಕ್’ ಆ್ಯಪ್ ಬಳಕೆ ಹೇಗೆ?

ಮೊಬೈಲ್ ಫೋನ್ಗ’ಳಲ್ಲಿ ಈ ಆ್ಯಪ್ ಡೌನ್ಲೋನಡ್ ಮಾಡಿ, ಲೊಕೇಷನ್ ವಿವರವನ್ನು ಅಪ್ ಡೇಟ್ ಮಾಡಿಕೊಳ್ಳಬೇಕು. ಈ ವೇಳೆ ವ್ಯಕ್ತಿ ಯಾವ ಪ್ರದೇಶದಲ್ಲಿ ಇರುತ್ತಾರೆ ಆ ಸ್ಥಳದ ಯಾವ ಸರ್ವೆ ನಂಬರ್ ನಲ್ಲಿದೆ ಎಂಬುದನ್ನು ತಿಳಿಸುತ್ತದೆ. ಇದರೊಂದಿಗ ಯಾವುದೇ ಆಸ್ತಿಯ ಸರ್ವೆ ನಂಬರ್ ನಮೂದಿದರೆ ಆ ನಿರ್ದಿಷ್ಟ ಜಾಗಕ್ಕೆ ಸಂಬಂಧಿಸಿದ ಮಾಹಿತಿ ಪಡೆಯಬಹುದು.

`ದಿಶಾಂಕ್’ ಆ್ಯಪ್ ಯಾರಿಗೆಲ್ಲಾ ಉಪಯೋಗವಾಗಲಿದೆ?

ರಾಜ್ಯದ ಎಲ್ಲಾ ಜನತೆ, ರಿಯಲ್ ಎಸ್ಟೇಟ್ ಉದ್ಯಮಿಗಳು ಸೇರಿಂತೆ ಎಲ್ಲರೂ ಭೂಮಿಯ ವಿವರ ಪಡೆಯಲು ಆ್ಯಪ್ ಉಪಯುಕ್ತವಾಗಿದೆ. ಆಸ್ತಿ ವ್ಯವಹಾರ, ಹೊಸ ಭೂಮಿ ಖರೀದಿ ಹಾಗೂ ಮಾರಾಟ ವೇಳೆ ಮಾಹಿತಿಗಾಗಿ ಆ್ಯಪ್ ಬಳಕೆ ಮಾಡಬಹುದು.

ಭೂಮಿಯ ಖಾತೆ ವಿವರದಲ್ಲಿ ನಮೂದಿಸಿರುವ ಸರ್ವೆ ನಂಬರ್ ಸರಿಯಾಗಿದೆಯೇ ಎಂಬುದನ್ನೂ ಪರಿಶೀಲಿಸಬಹುದಾಗಿದೆ.

ಆ್ಯಪ್ ಇನ್ಸ್ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ?

ಮೊಬೈಲ್ ನಲ್ಲಿ ದಿಶಾಂಕ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಅಧಿಕೃತ  https://play.google.com/store/apps/details?id=com.ksrsac.sslr&hl=en_IN ಈ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು ಅಥವಾ ನಿಮ್ಮ ಮೊಬೈಲ್ ನಲ್ಲಿರುವ Google play store ನಲ್ಲಿ Dishank Survey app ಎಂದು ಟೈಪ್ ಮಾಡಿ ದಿಶಾಂಕ್ ಆ್ಯಪ್ ಇನ್ಸ್ಟಾಲ್ ಮಾಡಿಕೊಳ್ಳಿ.

Good news for land buyers: Just check the authenticity of the land through the `Dishank App'!
Share. Facebook Twitter LinkedIn WhatsApp Email

Related Posts

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM2 Mins Read

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು

18/04/2026 8:34 PM2 Mins Read

ಸಾಗರದ ‘ಮಾರಿಗುಡಿ ನೂತನ ಸಮಿತಿ’ಗೆ ‘ಸರ್ಕಾರಿ ನೌಕರರ ಸಂಘ’ದಿಂದ ಸನ್ಮಾನ, ಅಭಿನಂದನೆ

18/04/2026 8:24 PM2 Mins Read
Recent News

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

18/04/2026 9:26 PM

BREAKING: ಇಂದು ದೇಶವನ್ನ ಉದ್ದೇಶಿಸಿ ಪ್ರಧಾನಿ ಮೋದಿ ಮಾಡಿದ ಭಾಷಣದ ಸಂಪೂರ್ಣ ಹೈಲೈಟ್ಸ್ ಇಲ್ಲಿದೆ | PM Modi Speech

18/04/2026 9:22 PM

​’ಮಹಿಳೆಯರು ಇದನ್ನು ಎಂದಿಗೂ ಮರೆಯಲ್ಲ’: ವಿಧೇಯಕ ಸೋಲಿಸಿ ಸಂಭ್ರಮಿಸಿದ ವಿರೋಧ ಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ಕಿಡಿ

18/04/2026 9:14 PM

ಮಧುಮೇಹ ಮತ್ತು ಕೊಲೆಸ್ಟ್ರಾಲ್ ನಡುವೆ ಇದೆಯೇ ಸಂಬಂಧ? ತಜ್ಞರು ಹೇಳುವುದೇನು?

18/04/2026 8:57 PM
State News
KARNATAKA

ಮಹಿಳಾ ಮೀಸಲು ಮಸೂದೆ ಸೋಲು; ಕಾಂಗ್ರೆಸ್‌ ವಿರುದ್ಧ ಜೆಡಿಎಸ್‌ ಪ್ರತಿಭಟನೆ

By kannadanewsnow0918/04/2026 9:26 PM KARNATAKA 2 Mins Read

ಬೆಂಗಳೂರು: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ಶೇ.33ರಷ್ಟು ಮೀಸಲಾತಿ ನೀಡುವ ವಿಧೇಯಕಕ್ಕೆ ಕಾಂಗ್ರೆಸ್‌ ಮತ್ತು ಅದರ ಮಿತ್ರಪಕ್ಷಗಳ…

ದೆಹಲಿ ಕಾಂಗ್ರೆಸ್ ಹೈಕಮಾಂಡ್ ಭೇಟಿ ಸಕ್ಸಸ್, ಸಂಪುಟ ಪುನರ್ ರಚನೆ ಫಿಕ್ಸ್ ಎಂದ ಶಾಸಕ ಗೋಪಾಲಕೃಷ್ಣ ಬೇಳೂರು

18/04/2026 8:34 PM

ಸಾಗರದ ‘ಮಾರಿಗುಡಿ ನೂತನ ಸಮಿತಿ’ಗೆ ‘ಸರ್ಕಾರಿ ನೌಕರರ ಸಂಘ’ದಿಂದ ಸನ್ಮಾನ, ಅಭಿನಂದನೆ

18/04/2026 8:24 PM

ನಿಗಧಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ: ಮದ್ದೂರು ಶಾಸಕ ಕೆ.ಎಂ.ಉದಯ್

18/04/2026 7:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.