Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM

ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಭೀತಿ: ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನಿಂದ ‘ಮಹಾಪ್ರಹಾರ’; ಪ್ರತಿ ದಾಳಿಗೆ ಇರಾನ್ ಸನ್ನದ್ಧ

17/03/2026 12:13 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS : ರಾಜ್ಯದ ಸರ್ಕಾರಿ ಶಾಲೆಯ `LKG-UKG’ ಮಕ್ಕಳಿಗೆ ಗುಡ್ ನ್ಯೂಸ್ : ಬಿಸಿಯೂಟದ ಜೊತೆಗೆ ಹಾಲು, ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಆದೇಶ
KARNATAKA

GOOD NEWS : ರಾಜ್ಯದ ಸರ್ಕಾರಿ ಶಾಲೆಯ `LKG-UKG’ ಮಕ್ಕಳಿಗೆ ಗುಡ್ ನ್ಯೂಸ್ : ಬಿಸಿಯೂಟದ ಜೊತೆಗೆ ಹಾಲು, ಮೊಟ್ಟೆ, ಬಾಳೆಹಣ್ಣು ವಿತರಣೆಗೆ ಆದೇಶ

By kannadanewsnow5730/11/2025 5:00 AM

ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ಶಾಲೆಯ ಎಲ್ ಕೆಜಿ, ಯುಕೆಜಿ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಇನ್ಮುಂದೆ ಬಿಸಿಯೂಟದ ಜೊತೆಗೆ ಮೊಟ್ಟೆ, ಬಾಳೆಹಣ್ಣು, ಬಿಸಿಹಾಲು ವಿತರಿಸಲು ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರಿ ಶಾಲೆಗಳಲ್ಲಿ ವಿವಿಧ ಯೋಜನೆಗಳಡಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ 276 ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಆಹಾರದ ಪ್ರಮಾಣ ಮತ್ತು ಘಟಕ ವೆಚ್ಚಕ್ಕನುಗುಣವಾಗಿ 2019-20ನೇ ಸಾಲಿನಿಂದ ಮಧ್ಯಾಹ್ನ ಉಪಹಾರ ಯೋಜನೆಯಡಿ ಬೆಳಗಿನ ಉಪಹಾರ, ಬಿಸಿಹಾಲು ಮತ್ತು ಮಧ್ಯಾಹ್ನ ಬಿಸಿಯೂಟ ಒದಗಿಸಲು ಅನುಮೋದನೆ ನೀಡಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಮಾರ್ಗಸೂಚಿಯಲ್ಲಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳನ್ನು ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ಫಲಾನುಭವಿಗಳೆಂದು ಪರಿಗಣಿಸಲಾಗಿದೆ.

ಮೇಲೆ ಓದಲಾದ ಕ್ರಮಾಂಕ (3)ರ 2025-26ನೇ ಸಾಲಿನ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ವಾರ್ಷಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿರುವ ಯೋಜನಾ ಅನುಮೋದನಾ ಮಂಡಳಿ(PAB)ಯ ಸಭಾ ನಡವಳಿಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಅಂದರೆ ಬಾಲವಾಟಿಕಾಗಳಲ್ಲಿನ 1,98,270 ಮಕ್ಕಳಿಗೆ ಮಧ್ಯಾಹ್ನ ಉಪಹಾರ ನೀಡಲು ರೂ.2215.41 ಲಕ್ಷಗಳ ಕೇಂದ್ರದ ಪಾಲಿನ ಅನುದಾನಕ್ಕೆ ಅನುಮೋದನೆ ನೀಡಲಾಗಿದ್ದು ವಿವರಗಳು ಕೆಳಕಂಡಂತಿದೆ. ಸದರಿ ಪಿ.ಎ.ಬಿ ಸಭಾ ನಡವಳಿಯಲ್ಲಿ ಪೂರ್ವಪ್ರಾಥಮಿಕ ತರಗತಿಗಳಿಗೆ ಅಗತ್ಯವಿರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತವನ್ನು ಪ್ರಾಥಮಿಕ ತರಗತಿಗಳಿಗೆ (1-5) ಅನುಮೋದನೆ ನೀಡಲಾಗಿರುವ ಅಡುಗೆ ಸಹಾಯಕರ ಸಂಭಾವನೆ ಮೊತ್ತದಲ್ಲಿ ಸೇರಿಸಲಾಗಿದೆ.
ಮೇಲೆ ಓದಲಾದ ಕ್ರಮಾಂಕ (4)ರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರ ಏಕ ಕಡತದಲ್ಲಿ ವಿವಿಧ ಯೋಜನೆಗಳಡಿ ಅಂದರೆ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ ವತಿಯಿಂದ, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ, ಪಿ.ಎಂ ಶ್ರೀ ಯೋಜನೆಯಡಿ ಮತ್ತು ಕಲ್ಯಾಣ ಕರ್ನಾಟಕ ಭಾಗ ಜಿಲ್ಲೆಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಲಿಯ ವತಿಯಿಂದ ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗಿರುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮತ್ತು 2025-26ನೇ ಸಾಲಿನಲ್ಲಿ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭಿಸಲಾಗುವ ಪೂರ್ವ ಪ್ರಾಥಮಿಕ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯಡಿ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ ಯೋಜನೆಯಡಿ ಬಿಸಿಹಾಲು ಮತ್ತು ಪೂರಕ ಪೌಷ್ಠಿಕ ಆಹಾರವಾದ ಮೊಟ್ಟೆ/ಬಾಳೆಹಣ್ಣನ್ನು ನೀಡುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಅನುಮೋದನೆ ಕೋರಲಾಗಿದೆ.

ಮೇಲೆ ಓದಲಾದ ಕ್ರಮಾಂಕ (5)ರ ಮಾನ್ಯ ಸಚಿವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಅಧ್ಯಕ್ಷತೆಯಲ್ಲಿ ದಿನಾಂಕ: 17-07-2025 ರಂದು ನಡೆದ ಸಭೆಯ ನಡವಳಿಯಲ್ಲಿ ಕೆಳಕಂಡಂತೆ ತೀರ್ಮಾನ ತೆಗೆದುಕೊಳ್ಳಲಾಗಿದೆ.

bananas along with hot meals eggs Good news for `LKG-UKG’ children of government schools in the state: Order to distribute milk
Share. Facebook Twitter LinkedIn WhatsApp Email

Related Posts

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM2 Mins Read

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM1 Min Read

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM1 Min Read
Recent News

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

17/03/2026 12:26 PM

ಪಶ್ಚಿಮ ಏಷ್ಯಾದಲ್ಲಿ ಮಹಾಯುದ್ಧದ ಭೀತಿ: ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್‌ನಿಂದ ‘ಮಹಾಪ್ರಹಾರ’; ಪ್ರತಿ ದಾಳಿಗೆ ಇರಾನ್ ಸನ್ನದ್ಧ

17/03/2026 12:13 PM

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM
State News
KARNATAKA

ALERT : ಸಿಗರೇಟ್ ಸೇದುವುದರಿಂದ ನಿಜವಾಗಿಯೂ ಒತ್ತಡ ಕಡಿಮೆಯಾಗುತ್ತದೆಯೇ? ಇಲ್ಲಿದೆ ಅಸಲಿ ಸತ್ಯ

By kannadanewsnow5717/03/2026 12:26 PM KARNATAKA 2 Mins Read

ಅನೇಕ ಜನರು ಮಾನಸಿಕ ಒತ್ತಡ ಅಥವಾ ಟೆನ್ಶನ್ ಆದಾಗ ಒಂದು ಸಿಗರೇಟ್ ಸೇದಿದರೆ ಸಮಾಧಾನ ಸಿಗುತ್ತದೆ ಎಂದು ನಂಬುತ್ತಾರೆ. ಕೆಲಸದ…

BREAKING : ಬೆಂಗಳೂರಲ್ಲಿ ಭೀಕರ ಮರ್ಡರ್ : ಯುವತಿಯ ಕತ್ತು ಕೊಯ್ದು ಬರ್ಬರವಾಗಿ ಕೊಂದು, ಆರೋಪಿ ಪರಾರಿ!

17/03/2026 12:09 PM

BREAKING : ಬೆಂಗಳೂರಲ್ಲಿ ಮಂತ್ರಿ ಡೆವೆಲಪರ್ಸ್ ಮೇಲೆ ಮುಂದುವರೆದ ‘ED’ ದಾಳಿ : ದಾಖಲೆ ಪರಿಶೀಲನೆ

17/03/2026 12:03 PM

SHOCKING : ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಮಲಗಿದ್ದ ನಾಲ್ವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆ : ಆಕ್ಸಿಜನ್ ಕೊರತೆ ಹಿನ್ನೆಲೆ ದುರಂತ!

17/03/2026 12:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.