ಮದ್ದೂರು ಜನತೆಗೆ ‘ಶಾಸಕ ಕೆ.ಎಂ ಉದಯ್’ ಗುಡ್ ನ್ಯೂಸ್: ಶೀಘ್ರವೇ ‘ಟ್ರಾಮಾ ಕೇರ್ ಸೆಂಟರ್’ ಕಾಮಗಾರಿಗೆ ಚಾಲನೆ

ಮಂಡ್ಯ : ಮದ್ದೂರು ತಾಲೂಕಿನ ಜನತೆಗೆ ಉತ್ತಮ ಚಿಕಿತ್ಸೆ ಹಾಗೂ ಆರೋಗ್ಯದ ಸೌಲಭ್ಯಗಳ ದೃಷ್ಟಿಯಿಂದ ನಗರದಲ್ಲಿ ಟ್ರಾಮಾಕೇರ್ ಸೆಂಟರ್ ತೆರೆಯಲು ಸಚಿವರುಗಳ ಸಭೆಯಲ್ಲಿ ತೀರ್ಮಾನವಾಗಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ಭಾನುವಾರ ಹೇಳಿದರು. ಮದ್ದೂರು ನಗರದ ಶ್ರೀ ಗುರುಶಾಂತಪ್ಪ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಪ್ರಯೋಗಾಲಯ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಮದ್ದೂರು ನಗರದಲ್ಲಿ ಟ್ರಾಮಾಕೇರ್ ಸೆಂಟರ್ ಆರಂಭಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಆಡಳಿತಾವಧಿಯಲ್ಲಿ ತೀರ್ಮಾನವಾಗಿತ್ತು. ಆದರೆ ಬದಲಾದ ರಾಜಕೀಯ … Continue reading ಮದ್ದೂರು ಜನತೆಗೆ ‘ಶಾಸಕ ಕೆ.ಎಂ ಉದಯ್’ ಗುಡ್ ನ್ಯೂಸ್: ಶೀಘ್ರವೇ ‘ಟ್ರಾಮಾ ಕೇರ್ ಸೆಂಟರ್’ ಕಾಮಗಾರಿಗೆ ಚಾಲನೆ