‘ಮೆಟ್ರೋ’ ಪ್ರಯಾಣಿಕರಿಗೆ ಸಿಹಿ ಸುದ್ದಿ : ‘ಮೆಜೆಸ್ಟಿಕ್- ಗರುಡಾಚಾರ್ ಪಾಳ್ಯ’ ನಡುವೆ ಹೆಚ್ಚುವರಿ ರೈಲು ಸಂಚಾರ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಪೀಕ್ ಆವರ್‌ಗಳಲ್ಲಿ ಆಗುತ್ತಿದ್ದ ತೊಂದರೆ ತಪ್ಪಿಸಲು ಹೆಚ್ಚುವರಿ ರೈಲು ಸೇವೆ ಒದಗಿಸಲು ಬಿಎಂಆರ್‌ಸಿಎಲ್ ಮುಂದಾಗಿದೆ ಎಂದು ತಿಳಿದುಬಂದಿದೆ. ಏಕೆಂದರೆ ಈ ಒಂದು ಮಾರ್ಗದಲ್ಲಿ ಅತ್ಯಂತ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿರುವುದರಿಂದ ಯಾವುದೇ ರೀತಿಯಾಗಿ ಸಮಸ್ಯೆ ಆಗಬಾರದೆಂದು ಬಿಎಂಆರ್‌ಸಿಎಲ್ ಹೆಚ್ಚುವರಿ ಸೇವೆ ಒದಗಿಸಲು ಮುಂದಾಗಿದೆ. ‘ಮದುವೆಯಿಂದ’ ಹಿಂದೆ ಸರಿಯುವುದು ‘ಐಪಿಸಿ ಸೆಕ್ಷನ್ 417’ರ ಅಡಿಯಲ್ಲಿ ಶಿಕ್ಷಾರ್ಹ ವಂಚನೆಯ ಅಪರಾಧವಾಗುವುದಿಲ್ಲ : ಸುಪ್ರೀಂ ಕೋರ್ಟ್ 26ರಿಂದ ನಾಡಪ್ರಭು ಕೆಂಪೇಗೌಡ (ಮೆಜೆಸ್ಟಿಕ್) ನಿಲ್ದಾಣ ಮತ್ತು ಗರುಡಾಚಾರ್ ಪಾಳ್ಯ ನಿಲ್ದಾಣಗಳ … Continue reading ‘ಮೆಟ್ರೋ’ ಪ್ರಯಾಣಿಕರಿಗೆ ಸಿಹಿ ಸುದ್ದಿ : ‘ಮೆಜೆಸ್ಟಿಕ್- ಗರುಡಾಚಾರ್ ಪಾಳ್ಯ’ ನಡುವೆ ಹೆಚ್ಚುವರಿ ರೈಲು ಸಂಚಾರ