GOOD NEWS: ರಾಜ್ಯದ ಮಧ್ಯಾಹ್ನ ಉಪಹಾರ ಯೋಜನೆ ಅಡುಗೆಯವರಿಗೆ ಗುಡ್ ನ್ಯೂಸ್: 1000 ಗೌರವ ಸಂಭಾವನೆ ಹೆಚ್ಚಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನ ಉಪಹಾರ ಯೋಜನೆಯ ಮುಖ್ಯ ಅಡುಗೆಯವರು, ಸಹಾಯಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮಾಸಿಕ ಗೌರವ ಸಂಭಾವನೆಯನ್ನು 1000ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ತ್ರಿಲೋಕ ಚಂದ್ರ ಕೆವಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯ 109ರಲ್ಲಿ ಘೋಷಣಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000ಗಳಷ್ಟು ಹೆಚ್ಚಿಸುವ … Continue reading GOOD NEWS: ರಾಜ್ಯದ ಮಧ್ಯಾಹ್ನ ಉಪಹಾರ ಯೋಜನೆ ಅಡುಗೆಯವರಿಗೆ ಗುಡ್ ನ್ಯೂಸ್: 1000 ಗೌರವ ಸಂಭಾವನೆ ಹೆಚ್ಚಿಸಿ ಸರ್ಕಾರ ಆದೇಶ