ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ  ಸಿಹಿ ಸುದ್ದಿ ಕೊಟ್ಟಿದ್ದಾರೆ.  ಶೀಘ್ರದಲ್ಲೇ ಸಚಿವ  ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದು  ಸಿಎಂ  ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.  

BIG NEWS: ಶಂಕಿತ ಉಗ್ರ ಮಾಜ್​​​ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ

ವಿಧಾನಸೌಧದಲ್ಲಿ ಮಾತನಾಡಿದ ಅವರು,  ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಗಮನಕ್ಕೆ ತಲಾಗುತ್ತದೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ.

BIG NEWS: ಶಂಕಿತ ಉಗ್ರ ಮಾಜ್​​​ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ

ಅಧಿವೇಶನ ಮುಗಿದಿದೆ, ಇದೀಗ ಪಕ್ಷದವರಿಷ್ಠರು ಕರೆಸಿ  ಮಾತನಾಡಿದರೆ ಶೀಘ್ರದಲ್ಲೇ ಸಂಪುಟ ವಿಸ್ತರಣೆ ಪ್ರಕ್ರಿಯೆ ಆರಂಭಿಸಲಾಗುತ್ತದೆ . ಇನ್ನು ಕೆಲವೇ ದಿನಗಳಲ್ಲಿ  ವರಿಷ್ಠರ ಅನುಮತಿಯೊಂದಿಗೆ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Share.
Exit mobile version