BIG NEWS: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಸಂಪುಟ ವಿಸ್ತರಣೆ- ಸಿಎಂ ಬೊಮ್ಮಾಯಿ

ಬೆಂಗಳೂರು: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ  ಸಿಹಿ ಸುದ್ದಿ ಕೊಟ್ಟಿದ್ದಾರೆ.  ಶೀಘ್ರದಲ್ಲೇ ಸಚಿವ  ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಮಾಡಲಾಗುವುದು ಎಂದು  ಸಿಎಂ  ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.   BIG NEWS: ಶಂಕಿತ ಉಗ್ರ ಮಾಜ್​​​ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ ವಿಧಾನಸೌಧದಲ್ಲಿ ಮಾತನಾಡಿದ ಅವರು,  ಸಚಿವ ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಗಮನಕ್ಕೆ ತಲಾಗುತ್ತದೆ. ಶೀಘ್ರದಲ್ಲೇ ಸಂಪುಟ ವಿಸ್ತರಣೆ ಮಾಡುವ ಬಗ್ಗೆ ಭರವಸೆ ನೀಡಿದ್ದಾರೆ. BIG NEWS: ಶಂಕಿತ … Continue reading BIG NEWS: ಸಚಿವ ಸ್ಥಾನ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಶೀಘ್ರದಲ್ಲೇ ಸಂಪುಟ ವಿಸ್ತರಣೆ- ಸಿಎಂ ಬೊಮ್ಮಾಯಿ