Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಆಸ್ತಿ ವಿವಾದದಲ್ಲಿ ಅಣ್ಣನ ಕುಟುಂಬದ ಮೇಲೆ ಕಾರು ಹರಿಸಿದ ತಮ್ಮ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

18/07/2025 8:34 AM

ಪಾಕಿಸ್ತಾನ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ಅರ್ಷದ್ ನದೀಮ್

18/07/2025 8:25 AM

BREAKING : ಆ.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ `KSRTC’ ಶಾಕ್ : 5 ತಿಂಗಳು ಯಾವುದೇ ಪ್ರತಿಭಟನೆ ನಡೆಸದಂತೆ `ಎಸ್ಮಾ’ ಜಾರಿ.!

18/07/2025 8:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅಲ್ಪಸಂಖ್ಯಾತರಿಗೆ ಗುಡ್‌ನ್ಯೂಸ್‌: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ…!
KARNATAKA

ಅಲ್ಪಸಂಖ್ಯಾತರಿಗೆ ಗುಡ್‌ನ್ಯೂಸ್‌: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ…!

By kannadanewsnow0720/08/2024 4:25 PM

ಮಡಿಕೇರಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ(ನಿ) ವತಿಯಿಂದ 2024-25ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು (ರಿನಿವಲ್) ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಅರಿವು (ರಿನಿವಲ್) ವಿದ್ಯಾಭ್ಯಾಸ ಯೋಜನೆಯಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ/ ಸಿಇಟಿ, ನೀಟ್ ಮುಖಾಂತರ) ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್ ಆರ್ಕಿಟೆಕ್ಚರ್, ಆಯುಷ್, ಫಾರ್ಮಸಿ, ಕೃಷಿ ವಿಜ್ಞಾನ ಮತ್ತು ಪಶು ವೈದ್ಯಕೀಯ, ಎಂಬಿಎ, ಎಂಸಿಎ ಮತ್ತು ಎಲ್‍ಎಲ್‍ಬಿ ವ್ಯಾಸಂಗಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಾಲವನ್ನು ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ “ಅರಿವು” (ರಿನಿವಲ್) ಯೋಜನೆಯಡಿ ಶೈಕ್ಷಣಿಕ ಸಾಲವನ್ನು ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗಮದ ವೆಬ್‍ಸೈಟ್ https://kmdconline.karnataka.gov.in/ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಅರ್ಜಿಯನ್ನು ಕಂಪ್ಯೂಟರ್‍ನಲ್ಲಿ ಭರ್ತಿ ಮಾಡಿದ ಕೂಡಲೇ ಅರ್ಜಿಯನ್ನು ಪ್ರಿಂಟೌಟ್ ಪಡೆದು ಕ್ಯೂಆರ್ ಕೋಡ್ ಹೊಂದಿದ ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಫೋಟೋ 04(ಪಾಸ್ ಪೋರ್ಟ್ ಸೈಜ್), ಸಿಇಟಿ/ನೀಟ್ ಹಾಲ್‍ಟಿಕೆಟ್ ಪ್ರತಿಗಳು ಮತ್ತು ನೋಟರಿ ಮಾಡಿಸಿದ ಛಾಪಕಾಗದದಲ್ಲಿ Indemnity Bond ಈ ಎಲ್ಲಾ ದಾಖಲಾತಿಗಳನ್ನು ‘ಜಿಲ್ಲಾ ವ್ಯವಸ್ಥಾಪಕರ ಕಚೇರಿ’ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ), ಮೌಲಾನಾ ಅಜಾದ್ ಭವನ, ಗ್ರಾಮಾಂತರ ಪೊಲೀಸ್ ಠಾಣೆ ಹತ್ತಿರ, ಎಫ್‍ಎಂಸಿ ಕಾಲೇಜು ರಸ್ತೆ, ಮಡಿಕೇರಿ ತಾಲ್ಲೂಕು ಕೊಡಗು ಜಿಲ್ಲೆ ಈ ಕಚೇರಿಗೆ ಸಲ್ಲಿಸಲು ಸೂಚಿಸಿದೆ”. ಹೆಚ್ಚಿನ ಮಾಹಿತಿ ಪಡೆಯಲು ಕಚೇರಿ ದೂರವಾಣಿ ಸಂಖ್ಯೆ 08272-201449 ನ್ನು ಸಂಪರ್ಕಿಸಬಹುದು. “ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್, 31 ಕೊನೆಯ ದಿನವಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Good news for minorities: Applications invited for loan facility here's all you need to know ಅಲ್ಪಸಂಖ್ಯಾತರಿಗೆ ಗುಡ್‌ನ್ಯೂಸ್‌: ಅರಿವು ಯೋಜನೆಯಡಿ ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ
Share. Facebook Twitter LinkedIn WhatsApp Email

Related Posts

BREAKING : ಆ.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ `KSRTC’ ಶಾಕ್ : 5 ತಿಂಗಳು ಯಾವುದೇ ಪ್ರತಿಭಟನೆ ನಡೆಸದಂತೆ `ಎಸ್ಮಾ’ ಜಾರಿ.!

18/07/2025 8:17 AM1 Min Read

ಪೋಷಕರೇ ಗಮನಿಸಿ : 7 ವರ್ಷ ತುಂಬಿದ ಮಕ್ಕಳಿಗೆ `ಆಧಾರ್ ಬಯೋಮೆಟ್ರಿಕ್ ನವೀಕರಣ’ ಕಡ್ಡಾಯ

18/07/2025 8:03 AM2 Mins Read

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

18/07/2025 7:53 AM1 Min Read
Recent News

SHOCKING : ಆಸ್ತಿ ವಿವಾದದಲ್ಲಿ ಅಣ್ಣನ ಕುಟುಂಬದ ಮೇಲೆ ಕಾರು ಹರಿಸಿದ ತಮ್ಮ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

18/07/2025 8:34 AM

ಪಾಕಿಸ್ತಾನ ಸರ್ಕಾರದ ವಿರುದ್ಧ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಒಲಿಂಪಿಕ್ ಚಿನ್ನದ ಪದಕ ವಿಜೇತ ಅರ್ಷದ್ ನದೀಮ್

18/07/2025 8:25 AM

BREAKING : ಆ.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ `KSRTC’ ಶಾಕ್ : 5 ತಿಂಗಳು ಯಾವುದೇ ಪ್ರತಿಭಟನೆ ನಡೆಸದಂತೆ `ಎಸ್ಮಾ’ ಜಾರಿ.!

18/07/2025 8:17 AM

BREAKING : ನಟ ವಿಜಯ್ ದೇವರಕೊಂಡಗೆ `ಡೆಂಗ್ಯೂ ಜ್ವರ’ ದೃಢ : ಆಸ್ಪತ್ರೆಗೆ ದಾಖಲು | Vijay Devarakonda Hospitalized

18/07/2025 8:13 AM
State News
KARNATAKA

BREAKING : ಆ.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ `KSRTC’ ಶಾಕ್ : 5 ತಿಂಗಳು ಯಾವುದೇ ಪ್ರತಿಭಟನೆ ನಡೆಸದಂತೆ `ಎಸ್ಮಾ’ ಜಾರಿ.!

By kannadanewsnow5718/07/2025 8:17 AM KARNATAKA 1 Min Read

ಬೆಂಗಳೂರು: ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ ಆರ್ ಟಿಸಿ ಶಾಕ್…

ಪೋಷಕರೇ ಗಮನಿಸಿ : 7 ವರ್ಷ ತುಂಬಿದ ಮಕ್ಕಳಿಗೆ `ಆಧಾರ್ ಬಯೋಮೆಟ್ರಿಕ್ ನವೀಕರಣ’ ಕಡ್ಡಾಯ

18/07/2025 8:03 AM

Rain Alert : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

18/07/2025 7:53 AM

ರೈತರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ‘PM ಕಿಸಾನ್’ 20ನೇ ಕಂತಿನ ಹಣ | PM Kisan Updates

18/07/2025 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.