Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆನ್ಲೈನ್ ಗೇಮಿಂಗ್ ಮಸೂದೆಯಡಿ ಎಲ್ಲಾ ‘ಹಣ ಆಧಾರಿತ ಗೇಮಿಂಗ್ ವಹಿವಾಟು’ ನಿಷೇಧ : ವರದಿ

20/08/2025 6:25 AM

BREAKING : ನೈಜಿರಿಯಾದ ಮಸೀದಿ ಮೇಲೆ ಗುಂಡಿನ ದಾಳಿ : ನಮಾಜ್ ಮಾಡುತ್ತಿದ್ದ 27 ಮಂದಿ ಸಾವು | Nigeria Shooting

20/08/2025 6:21 AM

`NCERT’ಯಿಂದ 3-12ನೇ ತರಗತಿಗಳಿಗೆ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಮಾಡ್ಯೂಲ್ ಬಿಡುಗಡೆ

20/08/2025 6:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ
KARNATAKA

ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ

By kannadanewsnow0520/02/2024 11:46 AM

ಬೆಂಗಳೂರು : ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಲು ವಾಹನ ಸವಾರರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಬೆಂಗಳೂರಿನ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಕೆಯಲ್ಲಿ ಗೊಂದಲವಿದೆ. ಅಳವಡಿಕೆಗೆ ಮೂರು ತಿಂಗಳ ಕಾಲಾವಕಾಶ ಇದೆ. ಅಲ್ಲದೆ ಅದರಲ್ಲಿ ಏನೇನು ನ್ಯೂನ್ಯತೆಗಳಿವೆ ಅವುಗಳನ್ನು ಸರಿಪಡಿಸುತ್ತೇವೆ ಎಂದು ತಿಳಿಸಿದರು.

ಅತಿಯಾದ ಡ್ರಗ್ಸ್ ಸೇವನೆ: ಗೋಕರ್ಣದಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಬೆಂಗಳೂರಿನ ಮಹಿಳಾ ಟೆಕ್ಕಿಗಳು

ಗೊಂದಲದ ಗೂಡಾದ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆ ವಿಚಾರ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಈ ಕುರಿತು ಪ್ರತಿಕ್ರಿಯೆ ನೀಡಿದ್ದು ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ನಲ್ಲಿ ಅಳವಡಿಕೆಯಲ್ಲಿ ಗೊಂದಲವಿದೆ. ಎಚ್ಎಸ್ಆರ್‌ಪಿ ನಂಬರ್ ಪೆಟ್ರೋಲ್ ಹುಡುಗಿಗೆ ಮೂರು ತಿಂಗಳ ಕಾಲಾವಕಾಶವಿದೆ ಏನೇನು ನ್ಯೂ ನದಿಗಳಿವೆ ಅವುಗಳನ್ನೆಲ್ಲವನ್ನು ಸರಿಪಡಿಸುತ್ತೇವೆ. ಡುಬ್ಲಿಕೇಟ್ ವೆಬ್ಸೈಟ್ ಮೂಲಕ ಎಚ್ಎಸ್ಆರ್‌ಪಿ ಪ್ಲೇಟ್ ಅಳವಡಿಸುತ್ತಿದ್ದಾರೆ. ಅಂಥವರ ಮೇಲೆ ಕೂಡ ಕ್ರಿಮಿನಲ್ ಕೇಸ್ ದಾಖಲಿಸಿ ಜೈಲಿಗೆ ಕಳುಹಿಸುವ ಕ್ರಮ ಕೈಗೊಳ್ಳುತ್ತೇವೆ ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ತಿಳಿಸಿದರು.

ಬಾಗಲಕೋಟೆ : 4 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ : ಆಸ್ಪತ್ರೆಗೆ ದಾಖಲು

ಗೊಂದಲದ ನಡುವೆ ಆರ್‌ಟಿಓ ಮತ್ತು ಪೊಲೀಸರಿಂದ ದಂಡ ಪ್ರಯೋಗ ವಿಚಾರವಾಗಿ ಇದು ರಾಜ್ಯ ಸರ್ಕಾರದ ಕಾರ್ಯಕ್ರಮ ಅಲ್ಲ ಕೇಂದ್ರ ಕಾರ್ಯಕ್ರಮವಾಗಿದೆ ಈಗಾಗಲೇ ದೇಶದ ಎಲ್ಲಾ ರಾಜ್ಯಗಳಲ್ಲಿ ಎಚ್ಎಸ್ಆರ್ಪಿ ಪ್ಲೇಟ್ ಅಳವಡಿಸಲಾಗಿದೆ ರಾಜ್ಯದ್ದು ಮಾತ್ರ ಬಾಕಿ ಇದೆ ಟೆಕ್ನಿಕಲ್ ಸಮಸ್ಯೆ ಬಗೆಹರಿಸುತ್ತೇವೆ ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಗಿಗೆ ಹೆಚ್ಚುವರಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಪೊಲೀಸ್‌ ಪರೀಕ್ಷೆ ಬರೆಯೋರಿಗೆ ರೈಲ್ವೆ ಇಲಾಖೆಯಿಂದ ಗುಡ್‌ನ್ಯೂಸ್‌: ಹೆಚ್ಚುವರಿ ಬೋಗಿ ಅಳವಡಿಕೆ!

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 6:14 AM2 Mins Read

SHOCKING : ಚಾಮರಾಜನಗರದಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು.!

20/08/2025 6:10 AM1 Min Read

ರಾಜ್ಯದ ಸರ್ಕಾರಿ ಕಾಲೇಜುಗಳ `ಸಹಾಯಕ ಪ್ರಾಧ್ಯಾಪಕರಿಗೆ’ ಗುಡ್ ನ್ಯೂಸ್ : `UGC ವೇತಣಿ ಶ್ರೇಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/08/2025 6:06 AM4 Mins Read
Recent News

ಆನ್ಲೈನ್ ಗೇಮಿಂಗ್ ಮಸೂದೆಯಡಿ ಎಲ್ಲಾ ‘ಹಣ ಆಧಾರಿತ ಗೇಮಿಂಗ್ ವಹಿವಾಟು’ ನಿಷೇಧ : ವರದಿ

20/08/2025 6:25 AM

BREAKING : ನೈಜಿರಿಯಾದ ಮಸೀದಿ ಮೇಲೆ ಗುಂಡಿನ ದಾಳಿ : ನಮಾಜ್ ಮಾಡುತ್ತಿದ್ದ 27 ಮಂದಿ ಸಾವು | Nigeria Shooting

20/08/2025 6:21 AM

`NCERT’ಯಿಂದ 3-12ನೇ ತರಗತಿಗಳಿಗೆ ‘ಆಪರೇಷನ್ ಸಿಂಧೂರ್’ ಕುರಿತು ವಿಶೇಷ ಮಾಡ್ಯೂಲ್ ಬಿಡುಗಡೆ

20/08/2025 6:15 AM

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 6:14 AM
State News
KARNATAKA

ರಾಜ್ಯ ಸರ್ಕಾರದಿಂದ `ಪರಿಶಿಷ್ಟ ಪಂಗಡದವರಿಗೆ’ ಗುಡ್ ನ್ಯೂಸ್ : `ಭೂ ಒಡೆತನ, ಗಂಗಾ ಕಲ್ಯಾಣ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow5720/08/2025 6:14 AM KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡಗಳ ಜನತೆಗೆ ಗುಡ್ ನ್ಯೂಸ್ ನೀಡಿದ್ದು, ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ…

SHOCKING : ಚಾಮರಾಜನಗರದಲ್ಲಿ `ಲೋ ಬಿಪಿ’ಯಿಂದ ಕುಸಿದು ಬಿದ್ದ 6 ವರ್ಷದ ಬಾಲಕ ಸಾವು.!

20/08/2025 6:10 AM

ರಾಜ್ಯದ ಸರ್ಕಾರಿ ಕಾಲೇಜುಗಳ `ಸಹಾಯಕ ಪ್ರಾಧ್ಯಾಪಕರಿಗೆ’ ಗುಡ್ ನ್ಯೂಸ್ : `UGC ವೇತಣಿ ಶ್ರೇಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

20/08/2025 6:06 AM

ರಾಜ್ಯದಲ್ಲಿ ಹೃದ್ರೋಗ ತಡೆಗೆ ಎಲ್ಲಾ ಆಸ್ಪತ್ರೆಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್

20/08/2025 6:04 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.