ಬೆಂಗಳೂರು: ನಮ್ಮ ಮೆಟ್ರೋ ಇದೀಗ ಹೈಟೆಕ್ ಆಗುತ್ತಿದೆ. ಮೆಟ್ರೋ ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಬಿಎಂಆರ್ಸಿಎಲ್ ಪ್ಲ್ಯಾನ್ ಮಾಡಿದೆ. BIGG NEWS: ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ಪುತ್ರ ಯತೀಂದ್ರ? ಯಾವ ಕ್ಷೇತ್ರ ಗೊತ್ತಾ? ಆದಾಯ ಸಂಗ್ರಹಣೆ ಭಾಗವಾಗಿ ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಲ್ಲಿ ಇನ್ನೂ 4 ಮಹಡಿಗಳನ್ನು ನಿರ್ಮಾಣ ಮಾಡಲು ಮುಂದಾಗಿದೆ.ಬೆಂಗಳೂರಿನ ಮೆಜೆಸ್ಟಿಕ್ ಸದಾ ಜನದಟ್ಟಣೆಯಿಂದ ಕೂಡಿರುವ ಪ್ರದೇಶ. ಪ್ರತಿನಿತ್ಯ ಲಕ್ಷಾಂತರ ಜನರು ಈ ಪ್ರದೇಶಕ್ಕೆ ಭೇಟಿ ನೀಡುತ್ತಾರೆ. BIGG NEWS: ಸಿದ್ದರಾಮಯ್ಯ ಪರ … Continue reading BIGG NEWS: “ನಮ್ಮ ಮೆಟ್ರೋ” ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಿಲ್ದಾಣದ ಒಳಗೆ ಮಾಲ್, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಪ್ಲ್ಯಾನ್
Copy and paste this URL into your WordPress site to embed
Copy and paste this code into your site to embed