BIG NEWS: ರಾಜ್ಯದ ಹೊರಗುತ್ತಿಗೆ, ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಬಾಕಿ ವೇತನ ಬಿಡುಗಡೆಗೊಳಿಸಿ ಆದೇಶ

ಬೆಂಗಳೂರು: ರಾಜ್ಯದ ವಿವಿಧ ತಾಲೂಕು ಪಂಚಾಯ್ತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ದಿನಗೂಲಿ ನೌಕರರು, ಹೊರಗುತ್ತಿಗೆ ನೌಕರರ ಬಾಕಿ ವೇತನ, ವೈದ್ಯಕೀಯ ಮರುಪಾವತಿ ಸೇರಿದಂತೆ ವಿವಿಧ ಭತ್ಯೆ ಬಿಡುಗಡೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. LIC Jeevan Pragati Policy : ಇದು ‘ಎಲ್ಐಸಿ’ಯ ಅತ್ಯುತ್ತಮ ಯೋಜನೆ, ಪ್ರತಿದಿನ ₹200 ಠೇವಣಿ ಮಾಡಿ, ಮೆಚ್ಯೂರಿಟಿಯಲ್ಲಿ ಪೂರ್ಣ ₹28 ಲಕ್ಷ ಸಿಗುತ್ತೆ.! ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ತಾಲೂಕು ಪಂಚಾಯ್ತಿಗಳಲ್ಲಿ ವಿವಿಧ ಕಾರ್ಯಕ್ರಮದಡಿ ಅಧಿಕಾರಿ, ಸಿಬ್ಬಂದಿಯವರ … Continue reading BIG NEWS: ರಾಜ್ಯದ ಹೊರಗುತ್ತಿಗೆ, ದಿನಗೂಲಿ ನೌಕರರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಬಾಕಿ ವೇತನ ಬಿಡುಗಡೆಗೊಳಿಸಿ ಆದೇಶ