‘ಪೌರಾಡಳಿತ ಇಲಾಖೆ’ಯ ‘ಹೊರಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ನೇರ ವೇತನ ಪಾವತಿ ವ್ಯವಸ್ಥೆ’ ಜಾರಿ

ರಾಮನಗರ: ಪೌರಾಡಳಿತ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ 10,600 ಹೊರಗುತ್ತಿಗೆ ನೌಕರರಿಗೆ ಶೀಘ್ರವೇ ನೇರ ವೇತನ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತದೆ ಎಂಬುದಾಗಿ ಪೌರಾಡಳಿತ ಸಚಿವ ಎಂ.ಟಿ.ಬಿ ನಾಗರಾಜು ಭರವಸೆ ನೀಡಿದ್ದಾರೆ. ‘ಚೆಕ್ ಬೌನ್ಸ್ ಕೇಸ್’ನಲ್ಲಿ ‘ಶಾಸಕ ಕೆ.ವೈ ನಂಜೇಗೌಡ’ಗೆ 49.65 ಲಕ್ಷ ದಂಡ ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಪೌರಾಡಳಿತ ಇಲಾಖೆಯಲ್ಲಿ ಒಟ್ಟು 38 ಸಾವಿರ ಕಾರ್ಮಿಕರಿದ್ದು, ಮುಂದೆ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗೆ ಪೌರಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಲಾಗುವುದು ಎಂದರು. ಖಾತೆ ಮಾಡಿಕೊಡಲು 20 … Continue reading ‘ಪೌರಾಡಳಿತ ಇಲಾಖೆ’ಯ ‘ಹೊರಗುತ್ತಿಗೆ ನೌಕರ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ನೇರ ವೇತನ ಪಾವತಿ ವ್ಯವಸ್ಥೆ’ ಜಾರಿ