Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM

BREAKING : ‘Nvidia’ ಇತಿಹಾಸ ನಿರ್ಮಾಣ ; ‘5 ಟ್ರಿಲಿಯನ್’ ಮಾರುಕಟ್ಟೆ ಮೌಲ್ಯ ತಲುಪಿದ ಮೊದಲ ಕಂಪನಿ ಹೆಗ್ಗಳಿಕೆ

29/10/2025 7:33 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲಾ `KPS’ ಶಾಲೆಗಳಲ್ಲಿ LKG ಇಂಗ್ಲಿಷ್ ಮಿಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ!
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಎಲ್ಲಾ `KPS’ ಶಾಲೆಗಳಲ್ಲಿ LKG ಇಂಗ್ಲಿಷ್ ಮಿಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ!

By kannadanewsnow5724/11/2024 7:06 AM

ಬೆಂಗಳೂರು : ಪ್ರಸ್ತುತ ನಡೆಯುತ್ತಿರುವ ಕೆ.ಪಿ.ಎಸ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ದ್ವಿಭಾಷಾ ಮಾಧ್ಯಮ ತರಗತಿಗಳ ಜೊತೆಗೆ ಹೆಚ್ಚುವರಿಯಾಗಿ ಆಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಬಗ್ಗೆ ರಾಜ್ಯ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.

ವಿಷಯಾನ್ವಯವಾಗಿ ಉಲ್ಲೇಖ-1ರನ್ವಯ ಸರ್ಕಾರಿ ಶಾಲೆಗಳ ಬಲವರ್ಧನೆ ಸಂಬಂಧ ಪ್ರಸ್ತುತ ನಡೆಯುತ್ತಿರುವ 286 ಕೆ.ಪಿ.ಎಸ್ ಶಾಲೆಗಳ ಪೈಕಿ ಮಕ್ಕಳ ದಾಖಲಾತಿ ಹೆಚ್ಚಿರುವ ಕೆಲವು ಆಯ್ದ ಶಾಲೆಗಳಲ್ಲಿ 42 ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ಮತ್ತು 51 ಒಂದನೇ ತರಗತಿ ಶಾಲೆಗಳಲ್ಲಿ ಹಾಲಿ ನಡೆಯುತ್ತಿರುವ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಅಂಗ್ಲ ಮಾಧ್ಯಮದ ವಿಭಾಗಗಳನ್ನು ಪ್ರಾರಂಭಿಸುವ ಕುರಿತು ಸರ್ಕಾರದ ಅನುಮೋದನೆ ಕೋರಲಾಗಿರುತ್ತದೆ.

ಉಲ್ಲೇಖ-2ರನ್ವಯ ಸರ್ಕಾರವು ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಒಟ್ಟು 286 ಕರ್ನಾಟಕ ಪಬ್ಲಿಕ್ ಶಾಲೆಗಳ ಪೈಕಿ ಈ ಆದೇಶದ ಅನುಬಂಧ-1ರಲ್ಲಿನ 42 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿಯಾಗಿ ಎಲ್.ಕೆ.ಜಿ ತರಗತಿಗಳನ್ನು ಪ್ರಾರಂಭಿಸಲು ಮತ್ತು ಅನುಬಂಧ. 2ರಲ್ಲಿನ 51 ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ 1ನೇ ತರಗತಿಯ ಅಂಗ್ಲ ಮಾಧ್ಯಮದಲ್ಲಿ ಹೆಚ್ಚುವರಿ ವಿಭಾಗವನ್ನು 2024-25ನೇ ಸಾಲಿನಿಂದ ಪ್ರಾರಂಭಿಸಲು ಕೆಳಕಂಡ ಷರತ್ನುಗಳಿಗೊಳಪಟ್ಟು ಸರ್ಕಾರವು ಅನುಮೋದನೆ ನೀಡಲಾಗಿರುತ್ತದೆ

ಷರತ್ತುಗಳು

1. ಇದರಿಂದ ಉಂಟಾಗುವ ಹೆಚ್ಚುವರಿ ವೆಚ್ಚಗಳನ್ನು 2024-25ನೇ ಸಾಲಿನ ಆಯವ್ಯಯದಲ್ಲಿ ಕೆ.ಪಿ.ಎಸ್. ಶಾಲೆಗಳಿಗೆ ನಿಗಧಿಪಡಿಸಲಾದ ಅನುದಾನದಲ್ಲಿ ಭರಿಸುವುದು.

2. ಪ್ರಸ್ತಾಪಿತ 51 ಕೆ.ಪಿ.ಎಸ್‌ಗಳಲ್ಲಿ 1ನೇ ತರಗತಿಯ ಹೆಚ್ಚುವರಿ ವಿಭಾಗವನ್ನು ಪ್ರಾರಂಭಿಸಲು ಅವಶ್ಯವಿರುವ ಶಿಕ್ಷಕರನ್ನು ಪ್ರಾಥಮಿಕ ಶಾಲಾ ಶಿಕ್ಷಕರ ಮರು ನಿಯೋಜನೆ ಮೂಲಕ ಬಳಸಿಕೊಳ್ಳುವುದಾಗಿ ಸರ್ಕಾರವು ಆದೇಶಿಸಿರುತ್ತದೆ.

ಸದರಿ ಆದೇಶದಲ್ಲಿನ ಅಂಶಗಳನ್ನಯ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕೂಡಲೇ ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ಸಂಬಂಧಿಸಿದ ಇಲಾಖಾಧಿಕಾರಿಗಳಿಗೆ ಈ ಮೂಲಕ ತಿಳಿಸಲಾಗಿದೆ. ಸರ್ಕಾದ ಆದೇಶ ಪ್ರತಿ ಮತ್ತು ಅನುಬಂಧ-1 ಮತ್ತು 2ನ್ನು ಇದರೊಂದಿಗೆ ಲಗತ್ತಿಸಿದೆ.

Good news for parents : Department of Education agrees to start LKG English medium in all 'KPS' schools of the state! ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ‘ಇಂಗ್ಲೀಷ್ ಮೀಡಿಯಂ ತರಗತಿ’ ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ
Share. Facebook Twitter LinkedIn WhatsApp Email

Related Posts

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM2 Mins Read

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM2 Mins Read

BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?

29/10/2025 6:55 PM2 Mins Read
Recent News

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

29/10/2025 7:38 PM

BREAKING : ‘Nvidia’ ಇತಿಹಾಸ ನಿರ್ಮಾಣ ; ‘5 ಟ್ರಿಲಿಯನ್’ ಮಾರುಕಟ್ಟೆ ಮೌಲ್ಯ ತಲುಪಿದ ಮೊದಲ ಕಂಪನಿ ಹೆಗ್ಗಳಿಕೆ

29/10/2025 7:33 PM

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM

EPFO ನಿಯಮ ಬದಲಾವಣೆ ; ಈಗ ಕನಿಷ್ಠ ವೇತನ 25 ಸಾವಿರ ರೂ. ಇದ್ದರೆ ಮಾತ್ರ ‘PF’ ಕಡಿತ.?

29/10/2025 7:12 PM
State News
KARNATAKA

BREAKING: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(KUWJ) ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಪುನರಾಯ್ಕೆ

By kannadanewsnow0929/10/2025 7:38 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) ರಾಜ್ಯ ಅಧ್ಯಕ್ಷರಾಗಿ ಶಿವಾನಂದ ತಗಡೂರು ಅವರು ಪುನಾರಾಯ್ಕೆಯಾಗಿದ್ದಾರೆ. ಈ ಮೂಲಕ ಸತತ ಮೂರನೇ…

‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ’ಯಿಂದಾಗಿ ಪರಿಸರ, ಜೀವ ವೈವಿಧ್ಯತೆ ನಾಶ: ರೈತ ಮುಖಂಡ ದಿನೇಶ್ ಶಿರವಾಳ

29/10/2025 7:33 PM

BIG NEWS: ರಾಜ್ಯದ ರುದ್ರಭೂಮಿಯ 147 ಕಾರ್ಮಿಕರಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣ ಇಲ್ವ?

29/10/2025 6:55 PM

‘ಕರ್ನಾಟಕ ಮಾಧ್ಯಮ ಅಕಾಡೆಮಿ’ಯಿಂದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ‘ಇಂಟರ್ನ್ ಶಿಪ್’ಗೆ ಅರ್ಜಿ ಆಹ್ವಾನ

29/10/2025 6:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.