Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸ್ಯಾಟಲೈಟ್ ಫೋನ್‌ನೊಂದಿಗೆ ಅಮೆರಿಕ ಪ್ರಜೆ ಮತ್ತು ಕೋಲ್ಕತ್ತಾ ಮೂಲದ ವ್ಯಕ್ತಿ ವಶಕ್ಕೆ

20/04/2026 6:40 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

20/04/2026 6:37 AM

ಅಕ್ಷಯ ತೃತೀಯಾ : ಇಂದು ದೇಶಾದ್ಯಂತ ₹20,000 ಕೋಟಿ ಚಿನ್ನಾಭರಣ ಮಾರಾಟದ ನಿರೀಕ್ಷೆ!

20/04/2026 6:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ
KARNATAKA

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5720/04/2026 6:37 AM

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯ (RTE) ಸೆಕ್ಷನ್ 12(1)ಬಿ ಮತ್ತು 12(1)(ಸಿ) ಅಡಿಯ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪ್ರಕಟಣೆಯ ಪ್ರಕಾರ, ಪೋಷಕರು ತಮ್ಮ ಮಕ್ಕಳಿಗೆ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳಿಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಪ್ರಮುಖ ದಿನಾಂಕಗಳು ಮತ್ತು ಚಟುವಟಿಕೆಗಳು:

ಪ್ರಾಯೋಗಿಕ ಅರ್ಜಿ (Trial): ಪೋಷಕರು ಅರ್ಜಿ ಸಲ್ಲಿಕೆಯ ಅಭ್ಯಾಸಕ್ಕಾಗಿ ಏಪ್ರಿಲ್ 18 ಮತ್ತು 19ರಂದು ಪ್ರಾಯೋಗಿಕವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಅರ್ಜಿ ಸಲ್ಲಿಕೆ: ಆರ್ಟಿಇ ಅಡಿ ದಾಖಲಾತಿ ಬಯಸುವ ಪೋಷಕರು ಏಪ್ರಿಲ್ 21, 2026 ರಿಂದ ಮೇ 17, 2026 ರವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಅರ್ಜಿಗಳ ಪರಿಶೀಲನೆ: ಸಲ್ಲಿಸಿದ ಅರ್ಜಿಗಳ ನೈಜತೆ ಮತ್ತು ವಿಶೇಷ ವರ್ಗಗಳ ದಾಖಲೆಗಳ ಪರಿಶೀಲನೆಯು ಏಪ್ರಿಲ್ 22 ರಿಂದ ಮೇ 18ರವರೆಗೆ ನಡೆಯಲಿದೆ.

ಅರ್ಹ ಅಭ್ಯರ್ಥಿಗಳ ಪಟ್ಟಿ: ಲಾಟರಿ ಪ್ರಕ್ರಿಯೆಗೆ ಅರ್ಹರಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಮೇ 22, 2026 ರಂದು ಬಿಡುಗಡೆ ಮಾಡಲಾಗುವುದು.

ಸೀಟು ಹಂಚಿಕೆ ಮತ್ತು ದಾಖಲಾತಿ ವಿವರ:

ಮೊದಲ ಸುತ್ತಿನ ಲಾಟರಿ: ಮೇ 25, 2026 ರಂದು ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ.

ದಾಖಲಾತಿ ಅವಧಿ: ಮೊದಲ ಸುತ್ತಿನಲ್ಲಿ ಸೀಟು ಪಡೆದ ಮಕ್ಕಳು ಮೇ 26 ರಿಂದ ಜೂನ್ 08ರೊಳಗೆ ಶಾಲೆಗಳಲ್ಲಿ ದಾಖಲಾಗಬೇಕು.

ಎರಡನೇ ಸುತ್ತು: ಎರಡನೇ ಸುತ್ತಿನ ಲಾಟರಿ ಪ್ರಕ್ರಿಯೆಯು ಜೂನ್ 12, 2026 ರಂದು ನಡೆಯಲಿದ್ದು, ಈ ಹಂತದಲ್ಲಿ ಆಯ್ಕೆಯಾದವರು ಜೂನ್ 13 ರಿಂದ ಜೂನ್ 19ರೊಳಗೆ ದಾಖಲಾತಿ ಪಡೆಯಬೇಕಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಕಛೇರಿಯು ಈ ವೇಳಾಪಟ್ಟಿಯನ್ನು ಹೊರಡಿಸಿದ್ದು, ಪೋಷಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Good news for parents enrolling their children in school: Applications for `RTE' free seats begin tomorrow
Share. Facebook Twitter LinkedIn WhatsApp Email

Related Posts

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

20/04/2026 6:14 AM1 Min Read

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM2 Mins Read

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM2 Mins Read
Recent News

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಸ್ಯಾಟಲೈಟ್ ಫೋನ್‌ನೊಂದಿಗೆ ಅಮೆರಿಕ ಪ್ರಜೆ ಮತ್ತು ಕೋಲ್ಕತ್ತಾ ಮೂಲದ ವ್ಯಕ್ತಿ ವಶಕ್ಕೆ

20/04/2026 6:40 AM

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

20/04/2026 6:37 AM

ಅಕ್ಷಯ ತೃತೀಯಾ : ಇಂದು ದೇಶಾದ್ಯಂತ ₹20,000 ಕೋಟಿ ಚಿನ್ನಾಭರಣ ಮಾರಾಟದ ನಿರೀಕ್ಷೆ!

20/04/2026 6:22 AM

ಚಿನ್ನದ ಸಾಲ ಪಡೆದವರಿಗೆ ಭಾರೀ ಆಘಾತಕಾರಿ ಸುದ್ದಿ! ಏನು ಅಂತ ಗೊತ್ತಾದ್ರೆನೇ ಟೆನ್ಷನ್‌ ಆಗ್ತೀರಾ!

20/04/2026 6:20 AM
State News
KARNATAKA

ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ : ನಾಳೆಯಿಂದ `RTE’ ಉಚಿತ ಸೀಟಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5720/04/2026 6:37 AM KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2026-27ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯ (RTE) ಸೆಕ್ಷನ್ 12(1)ಬಿ ಮತ್ತು…

BIG NEWS : ಏ.24ಕ್ಕೆ `ಕರ್ನಾಟಕ SSLC ಪರೀಕ್ಷೆ ಫಲಿತಾಂಶ’ ಪ್ರಕಟ ಡೌಟ್.!

20/04/2026 6:14 AM

JOB ALERT : ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಕೃಷಿ ಇಲಾಖೆಯಲ್ಲಿ 258 ಹುದ್ದೆಗಳಿಗೆ ಅರ್ಜಿ ಆಹ್ವಾನ

20/04/2026 6:11 AM

BIG NEWS : ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮುಖ್ಯ ಶಿಕ್ಷಕರ ಹುದ್ದೆ `ಬಡ್ತಿ’ : ಸರ್ಕಾರದಿಂದ ಮಹತ್ವದ ಆದೇಶ.!

20/04/2026 6:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.