Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಾರ್ಟಿ ಕಾರ್ಯಕ್ರಮದಲ್ಲಿ ಬೌನ್ಸರ್ಗಳಿಂದ ಹಲ್ಲೆ: ಟಿವಿಕೆ ನಾಯಕ ವಿಜಯ್ ವಿರುದ್ಧ ಪ್ರಕರಣ ದಾಖಲು

27/08/2025 9:49 AM

ಡಿಸಿಎಂ ಡಿಕೆ ಶಿವಕುಮಾರ್ ಆಪ್ತಮಿತ್ರ ಚಿತ್ರದ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ : ಜೆಡಿಎಸ್ ವ್ಯಂಗ್ಯ

27/08/2025 9:49 AM

Shocking: ಪಂಜಾಬ್ ಆಸ್ಪತ್ರೆಯಲ್ಲಿ ಮಗುವಿನ ಕತ್ತರಿಸಿದ ತಲೆಯನ್ನು ಹೊತ್ತೊಯ್ದ ಬೀದಿ ನಾಯಿ: ತನಿಖೆಗೆ ಆದೇಶ

27/08/2025 9:43 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ `LKG, UKG’ ತರಗತಿ ಆರಂಭ
KARNATAKA

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯಾದ್ಯಂತ 4000ಕ್ಕೂ ಹೆಚ್ಚು ಅಂಗನವಾಡಿಗಳಲ್ಲಿ `LKG, UKG’ ತರಗತಿ ಆರಂಭ

By kannadanewsnow5715/07/2025 6:32 AM

ಬೆಂಗಳೂರು: ಪೋಷಕರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾದ್ಯಂತ 4 ಸಾವಿರಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಲ್ಲಿ ಅಕ್ಟೋಬರ್ ವೇಳೆಗೆ ಎಲ್ಕೆಜಿ, ಯುಕೆಜಿ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಹೌದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರತ್ಯೇಕ ಇಲಾಖೆಯಾಗಿ ಅಕ್ಟೋಬರ್ 2ಕ್ಕೆ 50 ವರ್ಷ ಪೂರ್ಣವಾಗುತ್ತಿದೆ. ಇದರ ಅಂಗವಾಗಿ ರಾಜ್ಯದ 4,000 ಅಧಿಕ ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲು ನಿರ್ಧರಿಸಲಾಗಿದೆ.ಆಧುನಿಕತೆಗೆ ಅನುಗುಣವಾಗಿ ಮಕ್ಕಳ ಕಲಿಕೆಗೆ ಸ್ಮಾರ್ಟ್ ಟಿವಿ, ಕಲಿಕಾ ಪರಿಕರಗಳ ಖರೀದಿಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಂಗನವಾಡಿ ಕಾರ್ಯಕರ್ತರಿಗೆ ತರಬೇತಿ ಕೂಡ ನೀಡಲಾಗುತ್ತಿದ್ದು, ರಾಜ್ಯದಲ್ಲಿ 69 ಸಾವಿರ ಅಂಗನವಾಡಿ ಕೇಂದ್ರಗಳಿವೆ. ಪ್ರತಿ ಕೇಂದ್ರಗಳಲ್ಲಿಯೂ ತಲಾ ಒಬ್ಬರು ಕಾರ್ಯಕರ್ತೆಯರು, ಸಹಾಯಕಿಯರು ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಿದರೂ, ಪ್ರತ್ಯೇಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದಿಲ್ಲ. ರಾಜ್ಯದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದ್ದು, ಸದ್ಯ 4 ರಿಂದ 5000 ಅಂಗನವಾಡಿಗಳಲ್ಲಿ ಎಲ್.ಕೆ.ಜಿ., ಯುಕೆಜಿ ಆರಂಭಿಸಲಾಗುವುದು.

ಕೇಂದ್ರ ಪಠ್ಯಕ್ರಮವನ್ನು ಮಕ್ಕಳಿಗೆ ಕಲಿಸಲಿದ್ದು, ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಬೋಧಿಸಲಾಗುವುದು, ಎಲ್ಕೆಜಿ, ಯುಕೆಜಿ ಆರಂಭಿಸುವ ಪ್ರತಿ ಅಂಗನವಾಡಿಗೆ 5 ಲಕ್ಷ ರೂ. ಅನುದಾನ ನೀಡಲಾಗುವುದು. ಪ್ರಸ್ತುತ ಸೇವೆಯಲ್ಲಿರುವ ಅಂಗನವಾಡಿ ಶಿಕ್ಷಕರಿಗೆ ಕೌಶಲಾಭಿವೃದ್ಧಿ ತರಬೇತಿ ನೀಡಲಾಗುವುದು. ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಣ ಮಾಡುವುದರ ಜೊತೆಗೆ ಮಕ್ಕಳಿಗೂ ಉತ್ತಮ ಶಿಕ್ಷಣ ನೀಡುವುದು ನಮ್ಮ ಉದ್ದೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

Good news for parents: 'LKG UKG' classes start in more than 4000 Anganwadis across the state
Share. Facebook Twitter LinkedIn WhatsApp Email

Related Posts

ಡಿಸಿಎಂ ಡಿಕೆ ಶಿವಕುಮಾರ್ ಆಪ್ತಮಿತ್ರ ಚಿತ್ರದ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ : ಜೆಡಿಎಸ್ ವ್ಯಂಗ್ಯ

27/08/2025 9:49 AM1 Min Read

BIG NEWS : ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್!

27/08/2025 9:13 AM1 Min Read

BREAKING : ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

27/08/2025 9:03 AM1 Min Read
Recent News

ಪಾರ್ಟಿ ಕಾರ್ಯಕ್ರಮದಲ್ಲಿ ಬೌನ್ಸರ್ಗಳಿಂದ ಹಲ್ಲೆ: ಟಿವಿಕೆ ನಾಯಕ ವಿಜಯ್ ವಿರುದ್ಧ ಪ್ರಕರಣ ದಾಖಲು

27/08/2025 9:49 AM

ಡಿಸಿಎಂ ಡಿಕೆ ಶಿವಕುಮಾರ್ ಆಪ್ತಮಿತ್ರ ಚಿತ್ರದ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ : ಜೆಡಿಎಸ್ ವ್ಯಂಗ್ಯ

27/08/2025 9:49 AM

Shocking: ಪಂಜಾಬ್ ಆಸ್ಪತ್ರೆಯಲ್ಲಿ ಮಗುವಿನ ಕತ್ತರಿಸಿದ ತಲೆಯನ್ನು ಹೊತ್ತೊಯ್ದ ಬೀದಿ ನಾಯಿ: ತನಿಖೆಗೆ ಆದೇಶ

27/08/2025 9:43 AM

‘ಮೋದಿ ಜೊತೆ ಮಾತನಾಡಿ ಭಾರತ-ಪಾಕಿಸ್ತಾನ ನಡುವಿನ ಸಂಘರ್ಷ 5 ಗಂಟೆಯಲ್ಲಿ ನಿಲ್ಲಿಸಿದೆ’ : ಮತ್ತೆ ಪುನರುಚ್ಚರಿಸಿದ ಟ್ರಂಪ್

27/08/2025 9:15 AM
State News
KARNATAKA

ಡಿಸಿಎಂ ಡಿಕೆ ಶಿವಕುಮಾರ್ ಆಪ್ತಮಿತ್ರ ಚಿತ್ರದ ನಾಗವಲ್ಲಿಗಿಂತಲೂ ಬಹುಬೇಗ ಬದಲಾಗುತ್ತಿದ್ದಾರೆ : ಜೆಡಿಎಸ್ ವ್ಯಂಗ್ಯ

By kannadanewsnow0527/08/2025 9:49 AM KARNATAKA 1 Min Read

ಬೆಂಗಳೂರು : ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನಾ ವಿಚಾರವಾಗಿ ಜೆಡಿಎಸ್, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕಾಲೆಳೆದಿದೆ.ಚಾಮುಂಡಿ…

BIG NEWS : ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಬಿಗ್ ಶಾಕ್ ನೀಡಿದ ಸುಪ್ರೀಂಕೋರ್ಟ್!

27/08/2025 9:13 AM

BREAKING : ಧರ್ಮಸ್ಥಳ ಪ್ರಕರಣ : ಗಿರೀಶ್ ಮಟ್ಟಣ್ಣವರ್ ವಿರುದ್ಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

27/08/2025 9:03 AM

BREAKING : ಹಾಸನದಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಬರ್ಬರ ಹತ್ಯೆ!

27/08/2025 8:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.