Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

18 ಅಡಿ ಉದ್ದದ `ಕಾಳಿಂಗ ಸರ್ಪ’ ಹಿಡಿದ ಮಹಿಳಾ ಅಧಿಕಾರಿ : ವಿಡಿಯೋ ವೈರಲ್ | WATCH VIDEO

09/07/2025 10:20 AM

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬೆಂಗಳೂರಲ್ಲಿ ದೊಡ್ಡ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಉಗ್ರ ನಾಸಿರ್!

09/07/2025 10:15 AM

BREAKING: ಸೆನ್ಸೆಕ್ಸ್ 130 ಅಂಕ ಕುಸಿತ, 25,500ಕ್ಕಿಂತ ಕೆಳಗಿಳಿದ ನಿಫ್ಟಿ, HUL ಶೇ.1ರಷ್ಟು ಏರಿಕೆ | Share market updates

09/07/2025 10:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದ 17,800 ಅಂಗನವಾಡಿ ಕೇಂದ್ರ’ಗಳಲ್ಲಿ `LKG, UKG’ ಆರಂಭ
KARNATAKA

ಪೋಷಕರಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದ 17,800 ಅಂಗನವಾಡಿ ಕೇಂದ್ರ’ಗಳಲ್ಲಿ `LKG, UKG’ ಆರಂಭ

By kannadanewsnow5712/08/2024 5:44 AM

ಶಿವಮೊಗ್ಗ : ಇಡೀ ದೇಶದಲ್ಲೇ ಮೊದಲ ಬಾರಿಗೆ ಜಾರಿಗೆ ತರಲಾಗಿರುವ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಶೀಘ್ರವೇ ರಾಜ್ಯಾದ್ಯಂತ ಆರಂಭಿಸಲಾಗುತ್ತಿದ್ದು, ಇದಕ್ಕಾಗಿ 17,800 ಅಂಗನವಾಡಿ ಕೇಂದ್ರಗಳನ್ನು ಗುರುತಿಸಲಾಗಿದೆ. ಈಗಾಗಲೇ ಬೆಂಗಳೂರು ನಗರದಲ್ಲಿ 250 ಕೇಂದ್ರಗಳಲ್ಲಿ ಪ್ರಾಯೋಗಿಕವಾಗಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

ಭದ್ರಾವತಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಭಾನುವಾರ ಮಾತನಾಡಿದ ಸಚಿವರು, ಇಡೀ ದೇಶದಲ್ಲೇ ಮೊದಲ ಬಾರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವಪ್ರಾಥಮಿಕ ತರಗತಿಗಳನ್ನು ಆರಂಭಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರ ಕೂಡ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಕೇಂದ್ರ ಸರ್ಕಾರ ಕೂಡ ಪೂರ್ವ ಪ್ರಾಥಮಿಕ ತರಗತಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಅನ್ನಪೂರ್ಣ ದೇವಿ ಅವರು ನಮ್ಮ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಸಚಿವೆ ಹೇಳಿದರು.

ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಕೆಲವೊಂದು ಮಾರ್ಗಸೂಚಿಗಳನ್ನು ಸಿದ್ಧಪಡಿಸಿಕೊಂಡಿದ್ದು, ಎರಡು ಕೊಠಡಿ, ಶೌಚಾಲಯ ವ್ಯವಸ್ಥೆ ಇರಬೇಕು. ಇಂಥ ವ್ಯವಸ್ಥೆ ಹೊಂದಿರುವ 17,800 ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಆರಂಭಗೊಳ್ಳಲಿವೆ ಎಂದರು.

ಸಕ್ಷಮ ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ 170 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಇದನ್ನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಶಿಕ್ಷಣ ಇಲಾಖೆಯ ಜೊತೆಯಾಗಿ ನಿರ್ವಹಿಸಲಾಗುವುದು ಎಂದರು.

800 ಅಂಗನವಾಡಿ ಕೇಂದ್ರ'ಗಳಲ್ಲಿ `LKG Good news for parents: 'LKG UKG to be launched in 17800 anganwadi centres in the state soon UKG’ ಆರಂಭ! ಪೋಷಕರಿಗೆ ಗುಡ್ ನ್ಯೂಸ್ : ಶೀಘ್ರವೇ ರಾಜ್ಯದ 17
Share. Facebook Twitter LinkedIn WhatsApp Email

Related Posts

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬೆಂಗಳೂರಲ್ಲಿ ದೊಡ್ಡ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಉಗ್ರ ನಾಸಿರ್!

09/07/2025 10:15 AM1 Min Read

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಎದೆ ನೋವಿಂದ ಕುಸಿದುಬಿದ್ದು, ಗೂಡ್ಸ್ ವಾಹನ ಚಾಲಕ ಸಾವು!

09/07/2025 10:00 AM1 Min Read

BREAKING : `NIA’ನಿಂದ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಮಾಸ್ಟರ್ ಮೈಂಡ್ ಉಗ್ರ `ನಾಸೀರ್’ ಬಗ್ಗೆ ಸ್ಪೋಟಕ ಮಾಹಿತಿ ಬಹಿರಂಗ.!

09/07/2025 9:43 AM1 Min Read
Recent News

18 ಅಡಿ ಉದ್ದದ `ಕಾಳಿಂಗ ಸರ್ಪ’ ಹಿಡಿದ ಮಹಿಳಾ ಅಧಿಕಾರಿ : ವಿಡಿಯೋ ವೈರಲ್ | WATCH VIDEO

09/07/2025 10:20 AM

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬೆಂಗಳೂರಲ್ಲಿ ದೊಡ್ಡ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಉಗ್ರ ನಾಸಿರ್!

09/07/2025 10:15 AM

BREAKING: ಸೆನ್ಸೆಕ್ಸ್ 130 ಅಂಕ ಕುಸಿತ, 25,500ಕ್ಕಿಂತ ಕೆಳಗಿಳಿದ ನಿಫ್ಟಿ, HUL ಶೇ.1ರಷ್ಟು ಏರಿಕೆ | Share market updates

09/07/2025 10:10 AM

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಎದೆ ನೋವಿಂದ ಕುಸಿದುಬಿದ್ದು, ಗೂಡ್ಸ್ ವಾಹನ ಚಾಲಕ ಸಾವು!

09/07/2025 10:00 AM
State News
KARNATAKA

BREAKING : ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಬೆಂಗಳೂರಲ್ಲಿ ದೊಡ್ಡ ಸ್ಫೋಟಕ್ಕೆ ಪ್ಲಾನ್ ಮಾಡಿದ್ದ ಉಗ್ರ ನಾಸಿರ್!

By kannadanewsnow0509/07/2025 10:15 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇಂದು NIA ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಜೈಲಿನಲ್ಲಿರುವ ಶಂಕಿತ ಉಗ್ರರೊಂದಿಗೆ ನಿರಂತರ ಸಂಪರ್ಕ ಮತ್ತು ನೆರವು…

SHOCKING : ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಎದೆ ನೋವಿಂದ ಕುಸಿದುಬಿದ್ದು, ಗೂಡ್ಸ್ ವಾಹನ ಚಾಲಕ ಸಾವು!

09/07/2025 10:00 AM

BREAKING : `NIA’ನಿಂದ ಮೂವರು ಶಂಕಿತ ಉಗ್ರರ ಬಂಧನ ಕೇಸ್ : ಮಾಸ್ಟರ್ ಮೈಂಡ್ ಉಗ್ರ `ನಾಸೀರ್’ ಬಗ್ಗೆ ಸ್ಪೋಟಕ ಮಾಹಿತಿ ಬಹಿರಂಗ.!

09/07/2025 9:43 AM

BREAKING : ರಾಜ್ಯದಲ್ಲಿ ಯುವಜನತೆಗೆ `ಹೃದಯ ಸ್ತಂಭನ’ದ ಆಘಾತ : ಇಂದು ಒಂದೇ ದಿನ ಮೂವರು ಬಲಿ.!

09/07/2025 9:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.