Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ
KARNATAKA

Good News: ‘ಮಕ್ಕಳ ಪೋಷಕ’ರಿಗೆ ಗುಡ್ ನ್ಯೂಸ್: ಮೇ.20ರವರೆಗೆ ‘RTE ಅಡಿ ಅರ್ಜಿ ಸಲ್ಲಿಕೆ’ಗೆ ಅವಧಿ ವಿಸ್ತರಣೆ

By kannadanewsnow0915/05/2024 9:04 PM

ಬೆಂಗಳೂರು: ಉತ್ತಮ ಶಾಲೆಗಳಿಗೆ ಸೇರಿಸಬೇಕು ಎಂಬುದು ಅನೇಕ ಮಕ್ಕಳ ಪೋಷಕರ ಆಸೆ. ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದು ಆರ್ ಟಿಇ. ಈಗ ಆರ್ ಟಿ ಇ ಅಡಿಯಲ್ಲಿ ಅರ್ಜಿ ಸಲ್ಲಿಕೆಗೆ ಅವದಿಯನ್ನು ಮೇ.20ರವರೆಗೆ ವಿಸ್ತರಣೆ ಮಾಡಲಾಗಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ಹಂಚಿಕೊಂಡಿದ್ದು, ಏಪ್ರಿಲ್.22ರವರೆಗೆ ಆರ್ ಟಿ ಇ ಅಡಿಯಲ್ಲಿ ದಾಖಲಾತಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು. ಇದನ್ನು ಪೋಷಕರ ಕೋರಿಕೆ, ಮನವಿಯ ಮೇರೆಗೆ ಮೇ.20ರವರಗೆ ವಿಸ್ತರಣೆ ಮಾಡಲಾಗಿದೆ ಎಂದಿದ್ದಾರೆ.

ಮೇ 30ರ ವರೆಗೆ ವಿಶೇಷ ಪ್ರವರ್ಗಗಳು ಮತ್ತು ಕ್ರಮಬದ್ದತೆ ಕುರಿತ ಅರ್ಜಿಗಳ ಪರಿಶೀಲನೆ ನಡೆಸಲಿದ್ದು, ಪಟ್ಟಿಯನ್ನು ಅಂತಿಮಗೊಳಿಸಿದ ನಂತರ ಜೂನ್ 1 ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಜೂನ್ 5 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ನಡೆಸಲಾಗುತ್ತದೆ. ಜೂನ್ 6 ರಿಂದ ಶಾಲೆಗಳಲ್ಲಿ ಆರ್​ಟಿಇ ಅಡಿ ವಿದ್ಯಾರ್ಥಿಗಳ ದಾಖಲಾತಿ ಆರಂಭಗೊಳ್ಳಲಿದೆ.

ಜೂನ್ 6 ರಿಂದ 14ರ ವರೆಗೆ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್ಲೋಡ್​​ ಮಾಡಲಿದ್ದು, ಜೂನ್ 19 ರಂದು ಆನ್ ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಿಕೆ ಮಾಡಲಾಗುತ್ತದೆ. ಜೂನ್ 20 ರಿಂದ 27 ರ ವರೆಗೆ ಎರಡನೇ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳಿಗೆ ಶಾಲೆಗಳಲ್ಲಿ ದಾಖಲಾತಿ ಮಾಡಿಕೊಳ್ಳಲಾಗುತ್ತದೆ. ಜೂನ್ 28ರ ವರೆಗೆ ಶಾಲೆಗಳಲ್ಲಿ ದಾಖಲಾದ ಎರಡನೇ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಳವಡಿಸಲಾಗುತ್ತದೆ.

ಫೆಡರೇಶನ್ ಕಪ್ 2024: ಭಾರತದ ನೀರಜ್ ಚೋಪ್ರಾಗೆ ‘ಜಾವೆಲಿನ್’ನಲ್ಲಿ ಚಿನ್ನದ ಪದಕ | Neeraj Chopra Win Gold

ರಾಜ್ಯದಲ್ಲೊಂದು ‘ದೇವರ ಪವಾಡ’: 10 ವರ್ಷಗಳ ಹಿಂದಿನ ‘ಮಾರಮ್ಮನ ಕಲ್ಲು’ ಹುಡುಕಿಕೊಟ್ಟ ‘ಅಕ್ಕನಾಗಮ್ಮ’

Share. Facebook Twitter LinkedIn WhatsApp Email

Related Posts

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM2 Mins Read

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM1 Min Read

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM2 Mins Read
Recent News

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

05/07/2025 5:14 PM

ಗುಜರಾತ್’ನಲ್ಲಿ ‘ನಿಗೂಢ ವೈರಸ್’ನಿಂದ ಆತಂಕ, ಮೂವರು ಮಕ್ಕಳು ಸಾವು, ‘ICMR’ ತಂಡದಿಂದ ತನಿಖೆ

05/07/2025 5:06 PM

BREAKING : ತೆಲಂಗಾಣ ಸ್ಥಾವರ ಸ್ಫೋಟ ದುರಂತ : ಮೃತರ ಸಂಖ್ಯೆ 40ಕ್ಕೆ ಏರಿಕೆ

05/07/2025 4:36 PM

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM
State News
KARNATAKA

ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮವಿಲ್ಲ ಏಕೆ?: ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನೆ

By kannadanewsnow0905/07/2025 5:14 PM KARNATAKA 2 Mins Read

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ…

BREAKING: ಜಾತ್ರೆಯಲ್ಲಿ ಗುಂಡುಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ‘FIR’ ದಾಖಲು

05/07/2025 4:33 PM

SHOCKING: ಮೈಸೂರಲ್ಲಿ ಮುಖ ತೊಳೆಯುವಾಗ ಕುಸಿದು ಬಿದ್ದು ಹೃದಯಾಘಾತದಿಂದ ವ್ಯಕ್ತಿ ಸಾವು

05/07/2025 4:15 PM

BREAKING: ಬೆಂಗಳೂರಲ್ಲಿ ಸಮೀಕ್ಷೆ ನಡೆಸದೇ ಸ್ಟಿಕ್ಕರ್ ಅಂಟಿಸಿ ಕಳ್ಳಾಟ: ಬಿಬಿಎಂಪಿಯಿಂದ ಮತ್ತಿಬ್ಬರು ಅಧಿಕಾರಿ ಸಸ್ಪೆಂಡ್

05/07/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.