BIG NEWS: ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್‌ ನ್ಯೂಸ್;‌ ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ- ಶ್ರೀರಾಮುಲು

ಬೆಂಗಳೂರು: ಇನ್ನೇನು ದಸರಾ ಹಬ್ಬ ಹತ್ರ ಬರುತ್ತಿದೆ. ಮಕ್ಕಳಿಗೂ ಸಹ ದಸರಾ ರಜೆ ಇದೆ. ಹೀಗಾಗಿ ನಗರದಲ್ಲಿ ಇದ್ದ ಜನರು ಊರಿಗಳಿಗೆ ಹೋಗುವ ಪ್ಲಾನ್‌ ಮಾಡುತ್ತಿರುತ್ತಾರೆ. ಹೀಗಿರುವಾಗ ಸಾಮಾನ್ಯವಾಗಿ ಹಬ್ಬದಿನಗಳಲ್ಲಿ ಬಸ್‌ ದರ ಹೆಚ್ಚಳವಾಗುತ್ತದೆ. ಆದರೆ ಈ ಬಾರಿ ಹಬ್ಬದ ದಿನದಲ್ಲಿ ಸರ್ಕಾರಿ ಬಸ್‌ ಗಳು ಸೇರಿ ಯಾವುದೇ ಬಸ್‌ ಗಳ ಪ್ರಯಾಣ ದರ ಹೆಚ್ಚಿಸದಂತೆ ಎಚ್ಚರಿಕೆ ನೀಡಿದ್ದಾರೆ. ನಾಳೆ ಮಹಾಲಯ ಅಮಾವಾಸ್ಯೆ; ಅಪ್ಪಿ ತಪ್ಪಿಯೂ ಈ ಕೆಲಸಗಳನ್ನ ಮಾಡಬೇಡಿ   ಈ ಸಂದರ್ಭದಲ್ಲಿ ಪ್ರಯಾಣ ದರ … Continue reading BIG NEWS: ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಗುಡ್‌ ನ್ಯೂಸ್;‌ ಬಸ್‌ ಪ್ರಯಾಣ ದರ ಹೆಚ್ಚಳವಿಲ್ಲ- ಶ್ರೀರಾಮುಲು