ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮತ್ತಷ್ಟು ರೈಲುಗಳ ಸಂಚಾರ ನಿಲುಗಡೆ

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವಂತ ಪ್ರಯಾಣಿಕರ ಅನುಕೂಲತೆಗಾಗಿ, ಈಗ ನೈರುತ್ಯ ರೈಲ್ವೆ ಇಲಾಖೆಯಿಂದ ಮತ್ತಷ್ಟು ರೈಲುಗಳನ್ನು ವಿಮಾನ ನಿಲ್ದಾಣದ ಬಳಿಯಲ್ಲಿ ನಿಲುಗಡೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ವಿಮಾನ ನಿಲ್ದಾಣಕ್ಕೆ ತೆರಳುವಂತ ಪ್ರಯಾಣಿಕರಿಗೆ ಅನುಕೂಲವನ್ನು ಮಾಡಿಕೊಟ್ಟಿದೆ. BIGG NEWS : ಜನವರಿ 3 ಮತ್ತು 4 ರಂದು ರಾಜ್ಯ ಸರಕಾರಿ ನೌಕರರ ಜಿಲ್ಲಾಮಟ್ಟದ ಕ್ರೀಡಾಕೂಟ ಆಯೋಜನೆ ಈ ಕುರಿತುನೈಋತ್ಯ ರೈಲ್ವೆ ಇಲಾಖೆಯಿಂದ ( SOUTH WESTERN RAILWAY ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿದೆ. … Continue reading ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳುವ ಪ್ರಯಾಣಿಕರಿಗೆ ಗುಡ್ ನ್ಯೂಸ್: ಮತ್ತಷ್ಟು ರೈಲುಗಳ ಸಂಚಾರ ನಿಲುಗಡೆ