ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬದ ಪ್ರಯುಕ್ತ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಿದೆ. ಈ ಕುರಿತಂತೆ ಹುಬ್ಬಳ್ಳಿಯ ನೈರುತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಅವರು ಮಾಹಿತಿ ನೀಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಹೆಚ್ಚುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿಭಾಯಿಸಲು ಮತ್ತು ಪ್ರಯಾಣಿಕರ ಮನವಿ ಮೇರೆಗೆ ನೈಋತ್ಯ ರೈಲ್ವೆಯು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು – ಚೆನ್ನೈ ಎಗ್ಮೋರ್ ನಿಲ್ದಾಣಗಳ ನಡುವೆ ಎರಡು ಟ್ರಿಪ್ ಮತ್ತು ಶ್ರೀ ಸಿದ್ಧಾರೂಢ … Continue reading ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬದ ಪ್ರಯುಕ್ತ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway