Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 8:42 PM

ಕೈಗೆ ₹60,000 ಬೆಲೆಯ ಐಷಾರಾಮಿ ಗಡಿಯಾರ ಕಟ್ಟಿದ ಪ್ರಧಾನಿ ಮೋದಿ ; ಪೋಟೊಗಳು ವೈರಲ್!

18/11/2025 8:38 PM

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `PDO’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಬೆಳಗ್ಗೆ 5.30 ರಿಂದಲೇ `ನಮ್ಮ ಮೆಟ್ರೋ’ ಸೇವೆ ಆರಂಭ.!
KARNATAKA

`PDO’ ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಬೆಳಗ್ಗೆ 5.30 ರಿಂದಲೇ `ನಮ್ಮ ಮೆಟ್ರೋ’ ಸೇವೆ ಆರಂಭ.!

By kannadanewsnow5706/12/2024 6:22 AM

ಬೆಂಗಳೂರು : ಪಿಡಿಒ ಪರೀಕ್ಷಾರ್ಥಿಗಳಿಗೆ ಸಿಹಿಸುದ್ದಿ, ಡಿಸೆಂಬರ್ 8 ರಂದು ಪಿಡಿಒ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ನಮ್ಮ ಮೆಟ್ರೋ ರೈಲುಗಳನ್ನು ಬೆಳಗ್ಗೆ 7 ಗಂಟೆಗೆ ಬದಲಾಗಿ 5.30 ಕ್ಕೆ ಆರಂಭಿಸಲಾಗುತ್ತಿದೆ.

ಪರೀಕ್ಷಾ ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್ ಸಿಎಲ್ ಗೆ ಮೆಟ್ರೋ ರೈಲು ಸೇವೆಯನ್ನು ಬೇಗ ಆರಂಭಿಸುವಂತೆ ಸಿಎಂ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ವೈಷ್ಣವಿ ಕೋರಿಕೆ ಮೇರೆಗೆ ರೈಲುಗಳನ್ನು ಮುಂಜಾನೆ 5.30 ಕ್ಕೆ ಆರಂಭಿಸಲಾಗುತ್ತಿದೆ.
ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ, ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣಗಳಿಂದ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್ ನಿಂದ ಎಲ್ಲಾ ನಾಲ್ಕು ದಿಕ್ಕುಗಳಿಗೆ ಮೊದಲ ರೈಲು ಬೆಳಗ್ಗೆ 5.30ಕ್ಕೆ ಹೊರಡಲಿದೆ. ಪಿಡಿಒ ಪರೀಕ್ಷಾರ್ಥಿಗಳು, ಸಾರ್ವಜನಿಕರು ಸದುಪಯೋಗ ಪಡೆಯಬಹುದಾಗಿದೆ.
ಪರೀಕ್ಷೆಯಲ್ಲಿ ಭಾಗವಹಿಸಲಿರುವ ಎಲ್ಲಾ ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಸ್ಮಾರ್ಟ್ ವಾಚ್, ಮೊಬೈಲ್, ಕ್ಯಾಲ್ಕ್ಯುಲೇಟರ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಕೊಂಡೊಯ್ಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.

ಡಿ.7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ, ಡಿ.8 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಪತ್ರಿಕೆ-1 ಸಾಮಾನ್ಯ ಜ್ಞಾನ, ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ-2, ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲೀಷ್, ಕಂಪ್ಯೂಟರ್ ಜ್ಞಾನ ವಿಷಯದ ಕುರಿತು ಪರೀಕ್ಷೆ ಇರುತ್ತದೆ. ಪರೀಕ್ಷೆಗಳು ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ 200ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮತ್ತು ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಹಾಗೂ ಕೇಂದ್ರದ ಸುತ್ತಮುತ್ತಲ ಪ್ರದೇಶದಲ್ಲಿ ಈಗಾಗಲೇ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾ ಕೇಂದ್ರಗಳಿಗೆ ನಿಯೋಜಿಸಲಾದ ಅಧಿಕಾರಿಗಳು, ಮೇಲ್ವಿಚಾರಕರು ಪರೀಕ್ಷಾ ಕೇಂದ್ರಗಳಲ್ಲಿ ಎರಡು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‍ಗಳನ್ನು ಸರಿಯಾದ ಸಮಯಕ್ಕೆ ಪರೀಕ್ಷಾರ್ಥಿಗಳಿಗೆ ವಿತರಿಸಬೇಕು. ಯಾವುದೇ ಕಾರಣಕ್ಕೂ ಪರೀಕ್ಷಾ ಸಮಯದಲ್ಲಿ ಮೇಲ್ವಿಚಾರಕರು ಮೊಬೈಲ್ ಬಳಸಬಾರದು ಮತ್ತು ಡ್ರೆಸ್‍ಕೋಡ್ ಅನುಸರಿಸಬೇಕೆಂದು ಸೂಚನೆ ನೀಡಲಾಗಿದೆ.

`PDO' ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್ : ಭಾನುವಾರ ಬೆಳಗ್ಗೆ 5.30 ರಿಂದಲೇ `ನಮ್ಮ ಮೆಟ್ರೋ' ಸೇವೆ ಆರಂಭ.! Good news for PDO aspirants: 'Namma Metro' service to start from 5.30 am on Sunday
Share. Facebook Twitter LinkedIn WhatsApp Email

Related Posts

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 8:42 PM2 Mins Read

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM3 Mins Read

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM1 Min Read
Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

18/11/2025 8:42 PM

ಕೈಗೆ ₹60,000 ಬೆಲೆಯ ಐಷಾರಾಮಿ ಗಡಿಯಾರ ಕಟ್ಟಿದ ಪ್ರಧಾನಿ ಮೋದಿ ; ಪೋಟೊಗಳು ವೈರಲ್!

18/11/2025 8:38 PM

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM
State News
KARNATAKA

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0918/11/2025 8:42 PM KARNATAKA 2 Mins Read

ಬೆಂಗಳೂರು : “ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ” ಎಂದು ಡಿಸಿಎಂ…

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

18/11/2025 8:38 PM

ಮಂಡ್ಯ: ವಿದ್ಯಾರ್ಥಿಗಳು ಅಂಕಗಳ ಬೆನ್ನು ಹತ್ತದೇ ಕೌಶಲ್ಯಯುತ ಜ್ಞಾನ ಪಡೆದುಕೊಳ್ಳಿ- ರೈತ ಕವಿ ದೊ.ಚಿ.ಗೌಡ

18/11/2025 8:32 PM

ಧರ್ಮಸ್ಥಳ ಕ್ಷೇತ್ರವು ಧಾರ್ಮಿಕ ವೈವಿಧ್ಯದ ಸಂಕೇತ: ಸಚಿವ ಎಂ.ಬಿ.ಪಾಟೀಲ

18/11/2025 8:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.