ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಜಯ ದಶಮಿ ವೇಳೆಗೆ 110 ಹಳ್ಳಿಗಳ ಮನೆಗಳಿಗೆ ಹರಿಯಲಿದೆ ‘ಕಾವೇರಿ ನೀರು’

ಹಾರೋಹಳ್ಳಿ/ತೊರೆಕಾಡನಹಳ್ಳಿ : “ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆಯ ಉದ್ಘಾಟನೆಯನ್ನು ಪಿತೃ ಪಕ್ಷದ ನಂತರ ವಿಜಯ ದಶಮಿ ವೇಳೆಗೆ ನೆರವೇರಿಸುವ ಆಲೋಚನೆಯಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆ ಹಾರೋಹಳ್ಳಿಯ ಕಾವೇರಿ ನೀರು ಪಂಪಿಂಗ್ ಸ್ಟೇಷನ್ ಬಳಿ ಮಾಧ್ಯಮ ಪ್ರತಿಕ್ರಿಯೆ ಹಾಗೂ ಮಂಡ್ಯ ಜಿಲ್ಲೆ ಮಳವಳ್ಳಿಯ ತೊರೆಕಾಡನಹಳ್ಳಿಯ ನೀರು ಶುದ್ಧೀಕರಣ ಮತ್ತು ಪಂಪಿಂಗ್ ಸ್ಟೇಷನ್ … Continue reading ಬೆಂಗಳೂರು ಜನತೆಗೆ ಗುಡ್ ನ್ಯೂಸ್: ವಿಜಯ ದಶಮಿ ವೇಳೆಗೆ 110 ಹಳ್ಳಿಗಳ ಮನೆಗಳಿಗೆ ಹರಿಯಲಿದೆ ‘ಕಾವೇರಿ ನೀರು’