Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಈ 2 ರಕ್ತದ ಗುಂಪುಗಳನ್ನು ಹೊಂದಿರುವವರಲ್ಲಿ `ಹೃದಯಾಘಾತ’ದ ಅಪಾಯ ಹೆಚ್ಚು.!

27/01/2026 11:34 AM

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM

ಪ್ರೇಮ ವಿವಾಹಕ್ಕೆ ಅವಕಾಶ ನೀಡುವ ಕುಟುಂಬಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ ಘೋಷಿಸಿದ ಮಧ್ಯಪ್ರದೇಶ ಪಂಚಾಯತ್

27/01/2026 11:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ
KARNATAKA

ಬೆಂಗಳೂರು ಜನತೆಗೆ ಗುಡ್ ನ್ಯೂಸ್: ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ

By kannadanewsnow0905/09/2024 7:53 PM

ಬೆಂಗಳೂರು: ನಗರದ ಆಸ್ತಿ ಪಾವತಿದಾರರಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರದಿಂದ ಆಸ್ತಿ ತೆರಿಗೆ ಪಾವತಿಸಲು ಸಮಯವನ್ನು ವಿಸ್ತರಿಸುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಈ ಕುರಿತಂತೆ ಇಂದು ರಾಜ್ಯ ಸಚಿವ ಸಂಪುಟ ಸಭೆಯ ನಂತ್ರ ಸಂಪುಟದ ನಿರ್ಧಾರಗಳನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಂಡಂತ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು, ಬೆಂಗಳೂರ ನಾಗರಿಕಕರಿಗೆ ಗುಡ್ ನ್ಯೂಸ್ ಎನ್ನುವಂತೆ ಆಸ್ತಿ ತೆರಿಗೆ ಪಾವತಿಸಲು ಸಮಯ ವಿಸ್ತರಣೆ ಮಾಡುವಂತ ತೀರ್ಮಾನ ಕೈಗೊಳ್ಳಲಾಗಿದೆ. ದಿನಾಂಕ 30-11-2024ರವರೆಗೆ ಸಮಯ ವಿಸ್ತರಣೆಯ ನಿರ್ಧಾರವನ್ನು ಇಂದಿನ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದರು.

ಪೆರಿಪರಲ್ ರಸ್ತೆಗೆ ಬಂಡವಾಳ ಸಂಗ್ರಹ ಮಾಡಲು ಸಮಯ ವಿಸ್ತರಣೆ ಮಾಡಲಾಗಿದೆ. ವಿವಿಧ ಮೂಲಗಳಿಂದ ಸಂಪನ್ಮೂಲ ಸಂಗ್ರಹಕ್ಕೆ ಸಮ್ಮತಿ ನೀಡಲಾಗಿದೆ ಎಂದರು.

ರಾಜ್ಯಪಾಲರು 11 ಬಿಲ್ ವಾಪಸ್ ಕಳಿಸಿದ್ದಾರೆ. 5 ಬಿಲ್‌ಗಳಿಗೆ ನಾವು ಉತ್ತರ ಕೊಟ್ಟಿದ್ದೇವೆ. ಸಂಪೂರ್ಣ ಮಾಹಿತಿಯನ್ನ ಒದಗಿಸಿದ್ದೇವೆ. 6 ಬಿಲ್ ಗಳಿಗೆ ಮಾಹಿತಿ ಸಂಗ್ರಹಿಸಿ‌ ಕಳಿಸಬೇಕಿದೆ ಎಂದು ತಿಳಿಸಿದರು.

ಅನರ್ಹ ‘BPL ಕಾರ್ಡ್’ದಾರರಿಗೆ ಬಿಗ್ ಶಾಕ್: ಶೀಘ್ರವೇ ಕಾನೂನು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ

ಕೇರಳದ ‘ಹೇಮಾ’ ಸಮಿತಿ ಮಾದರಿ ಸಮಿತಿ ರಚಿಸಿ : ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಮನವಿ ಮಾಡಿದ ‘ಫೈರ್’

BIG NEWS: ಭಾಗ್ಯಲಕ್ಷ್ಮಿ ಯೋಜನೆಯಡಿ ‘ಉಚಿತ ಸೀರೆ ಹಂಚಿಕೆ’ಯಲ್ಲಿ 23 ಕೋಟಿ ಹಗರಣ: ರಮೇಶ್ ಬಾಬು ಗಂಭೀರ ಆರೋಪ

Share. Facebook Twitter LinkedIn WhatsApp Email

Related Posts

ALERT : ಈ 2 ರಕ್ತದ ಗುಂಪುಗಳನ್ನು ಹೊಂದಿರುವವರಲ್ಲಿ `ಹೃದಯಾಘಾತ’ದ ಅಪಾಯ ಹೆಚ್ಚು.!

27/01/2026 11:34 AM2 Mins Read

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM1 Min Read

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM2 Mins Read
Recent News

ALERT : ಈ 2 ರಕ್ತದ ಗುಂಪುಗಳನ್ನು ಹೊಂದಿರುವವರಲ್ಲಿ `ಹೃದಯಾಘಾತ’ದ ಅಪಾಯ ಹೆಚ್ಚು.!

27/01/2026 11:34 AM

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM

ಪ್ರೇಮ ವಿವಾಹಕ್ಕೆ ಅವಕಾಶ ನೀಡುವ ಕುಟುಂಬಗಳ ವಿರುದ್ಧ ಸಾಮಾಜಿಕ ಬಹಿಷ್ಕಾರ ಘೋಷಿಸಿದ ಮಧ್ಯಪ್ರದೇಶ ಪಂಚಾಯತ್

27/01/2026 11:29 AM

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM
State News
KARNATAKA

ALERT : ಈ 2 ರಕ್ತದ ಗುಂಪುಗಳನ್ನು ಹೊಂದಿರುವವರಲ್ಲಿ `ಹೃದಯಾಘಾತ’ದ ಅಪಾಯ ಹೆಚ್ಚು.!

By kannadanewsnow5727/01/2026 11:34 AM KARNATAKA 2 Mins Read

ಇಂದಿನ ವೇಗದ ಜೀವನದಲ್ಲಿ, ಹೃದಯಾಘಾತ ಮತ್ತು ಪಾರ್ಶ್ವವಾಯುವಿನಂತಹ ಹೃದಯ ಸಂಬಂಧಿತ ಕಾಯಿಲೆಗಳು ಆತಂಕಕಾರಿಯಾಗಿ ಸಾಮಾನ್ಯವಾಗಿವೆ. ಕಳಪೆ ಆಹಾರ ಪದ್ಧತಿ, ಹೆಚ್ಚುತ್ತಿರುವ…

BREAKING : ದಾವಣಗೆರೆಯಲ್ಲಿ ನವ ವಿವಾಹಿತನ ಆತ್ಮಹತ್ಯೆ ಬೆನ್ನಲ್ಲೇ, ಮದುವೆ ಮಾಡಿಸಿದ್ದ ಯುವತಿ ಸೋದರಮಾವನು ಸೂಸೈಡ್!

27/01/2026 11:29 AM

ರಾಜ್ಯದ ರೈತರೇ ಗಮನಿಸಿ : ಮೊಬೈಲ್ ನಲ್ಲೇ `ಜಮೀನಿನ ಪೋಡಿ ನಕ್ಷೆ’ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ

27/01/2026 11:27 AM

Vastu Shastra : ನಿಮ್ಮ ಪರ್ಸ್ ನಲ್ಲಿ ಈ 5 ವಸ್ತುಗಳನ್ನು ಇಟ್ಟುಕೊಂಡರೆ ಹಣದ ಕೊರತೆ ಇರಲ್ಲ.!

27/01/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.