ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಶುಭಸುದ್ದಿ: ನವದೆಹಲಿಯಿಂದ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭ

ಹುಬ್ಬಳ್ಳಿ: ಅವಳಿನಗರದ ಜನತೆಗೆ ಶುಭಸುದ್ದಿ ಎನ್ನುವಂತೆ ಇಂದಿನಿಂದ ಪ್ರತಿನಿತ್ಯ ದೆಹಲಿ ಹಾಗೂ ಹುಬ್ಬಳ್ಳಿಯ ನಡುವೆ ವಿಮಾನ ಸಂಚಾರ ಸೇವೆ ಆರಂಭಗೊಂಡಿದೆ. ಇಂದು ಮೊದಲ ವಿಮಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರು ಚಾಲನೆ ನೀಡಿದ್ದಲ್ಲೇ, ಅದೇ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದರು. BIGG NEWS: ನೀವು ಕೋಲಾರಕ್ಕೆ ಹೋಗಬೇಡಿ; ಚಾಮುಂಡೇಶ್ವರಿಯಲ್ಲಿ ನಿಂತು ಗೆದ್ದು ಬನ್ನಿ: ಕೆ.ಎಸ್ ಈಶ್ವರಪ್ಪ ಸಲಹೆ ಹೌದು.. ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಗೆ ಶುಭಸುದ್ದಿಯೊಂದು ಇಂದು ನೀಡಲಾಗಿದೆ. ನವದೆಹಲಿಯಿಂದ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭಗೊಳಿಸಲಾಗಿದೆ. ಹುಬ್ಬಳ್ಳಿಯಿಂದ ನವದೆಹಲಿಯ … Continue reading ಹುಬ್ಬಳ್ಳಿ-ಧಾರವಾಡ ಅವಳಿನಗರದ ಜನತೆಗೆ ಶುಭಸುದ್ದಿ: ನವದೆಹಲಿಯಿಂದ ಹುಬ್ಬಳ್ಳಿಗೆ ವಿಮಾನ ಸೇವೆ ಆರಂಭ