ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ. G20 Summit: ಕರ್ನಾಟಕದ ಅಳಿಯ, ಯುಕೆ ಪ್ರಧಾನಿ ʻರಿಷಿ ಸುನಕ್ʼರನ್ನು ಭೇಟಿಯಾದ ಪ್ರಧಾನಿ ʻಮೋದಿʼ | PM Modi meets Rishi Sunak ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ … Continue reading ಮನೆ ನಿರೀಕ್ಷೆಯಲ್ಲಿದ್ದ ಜನರಿಗೆ ಗುಡ್ ನ್ಯೂಸ್: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಗೆ ಅರ್ಜಿ ಆಹ್ವಾನ